ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ

ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ ವಿಧಾನ ಸೌಧ  ಬೆಂಗಳೂರು 15. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ…

Read More

ಬಸವರಾಜ ಪಾದಯಾತ್ರಿ ಅವರನ್ನು ಮೇಲ್ಮನೆಗೆ ಶಿಫಾರಸ್ಸು ಮಾಡಲು ಎಚ್ ಡಿ ದೇವೇಗೌಡರಲ್ಲಿ ಮನವಿ: ಜೆಡಿಎಸ್ ಮುಖಂಡ ಸಮಿ ಶರೀಫ್

ವಿಜಯ ದರ್ಪಣ ನ್ಯೂಸ್… ಚಾಮರಾಜನಗರ ಮೇ 27: ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ  ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಸೇವಾದಳದ ರಾಜ್ಯ ಅಧ್ಯಕ್ಷ ಬಸವರಾಜ ಪಾದಯಾತ್ರಿ ಅವರನ್ನು ಈ ಬಾರಿ ವಿಧಾನ ಪರಿಷತ್ತಿಗೆ ಕಳಿಸಬೇಕೆಂದು ಚಾಮರಾಜನಗರ ಜಿಲ್ಲಾ ಜೆಡಿಎಸ್ ಮುಖಂಡ, ಸಾಮಾಜಿಕ ಜಾಲತಾಣದ ಸಮಿ ಶರೀಫ್ ರವರು  ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರಲ್ಲಿ  ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ  ಅವರಲ್ಲಿ ಮನವಿ ಮಾಡಿದ್ದಾರೆ. ಅವರು ಬಸವರಾಜ ಪಾದಯಾತ್ರಿ ಅವರ ಬಗ್ಗೆ…

Read More