ಭೂಸ್ವಾಧೀನಕ್ಕೆ ಗುರ್ತಿಸಿರುವ ಭೂಮಿಗಳ ವೀಕ್ಷಣೆಗೆ ಬಂದಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರಿಂದ ತೀವ್ರ ವಿರೋಧ
ವಿಜಯ ದರ್ಪಣ ನ್ಯೂಸ್… ಭೂಸ್ವಾಧೀನಕ್ಕೆ ಗುರ್ತಿಸಿರುವ ಭೂಮಿಗಳ ವೀಕ್ಷಣೆಗೆ ಬಂದಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರಿಂದ ತೀವ್ರ ವಿರೋಧ ಶಿಡ್ಲಘಟ್ಟ : ನಾವು ಈಗ ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಬಂದಿಲ್ಲ ಕೆಲ ರೈತರು, ನ್ಯಾಯಾಲಯದಲ್ಲಿ ಕೇಸು ಹಾಕಿದ್ದಾರೆ ಆದ್ದರಿಂದ ನಾನೇ ಖುದ್ದಾಗಿ ಬಂದು, ರೈತರ ಭೂಮಿಗಳಲ್ಲಿ ಏನೇನು ಬೆಳೆ ಬೆಳೆದಿದ್ದೀರಿ ಎಂದು ಕಣ್ಣಾರೆ ನೋಡಿ, ವರದಿ ಸಲ್ಲಿಸಬೇಕಾಗಿದೆ.ಆದ್ದರಿಂದ ಬಂದಿದ್ದೇವೆ ಎಂದು ಕೆಐಎಡಿಬಿಯ ವಿಶೇಷ ಭೂಸ್ವಾಧೀನಾಧಿಕಾರಿ ಹರಿಶಿಲ್ಪಾ ಹೇಳಿದರು. ನಾನು ಕೆಐಎಡಿಬಿ ಕಚೇರಿಯಲ್ಲಿ ಕುಳಿತು ವರದಿ ಮಾಡಲು ಸಾಧ್ಯವಿಲ್ಲ ಸ್ವಾಧೀನಪಡಿಸಿಕೊಳ್ಳಲು…