ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು
ವಿಜಯ ದರ್ಪಣ ನ್ಯೂಸ್… ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಶಿಡ್ಲಘಟ್ಟ : ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ರೈತ ಸಂಘದ ಪದಾಧಿಕಾರಿಗಳು ಬದ್ಧತೆಯಿಂದ ಸಂಘಟಿತರಾಗಿ ಹೋರಾಟ ಮಾಡಬೇಕು ಜತೆಗೆ ಕೈ ಮತ್ತು ಬಾಯಿ ಸ್ವಚ್ಛವಾಗಿಟ್ಟುಕೊಳ್ಳಬೇಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಅಧ್ಯಕ್ಷ ಜಿ.ಜಿ.ಹಳ್ಳಿ ಬಿ.ನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಶ್ರೀ ಕಾಳಿಕಾಂಬ ಕಮ್ಮಟೇಶ್ವರ ದೇವಾಲಯದ ಸಮು ದಾಯ ಭವನದ ಸಭಾಂಗಣದಲ್ಲಿ ನಡೆದ…
