ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ

ವಿಜಯ ದರ್ಪಣ ನ್ಯೂಸ್… ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ ಶಿಡ್ಲಘಟ್ಟ : ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ನಮ್ಮ ಯುವ ಪೀಳಿಗೆಯು ನಮ್ಮ ಸಂಸ್ಕೃತಿ, ಹಬ್ಬ ಹರಿದಿನಗಳನ್ನು ನಿರ್ಲಕ್ಷಿಸುತ್ತಿದ್ದಾರೆ ನಮ್ಮ ಹಿರಿಯರು ಹಾಗೂ ಸಂಪ್ರದಾಯವನ್ನು ಗೌರವಿಸುವ ಮನೋಭಾವ ಎಲ್ಲೋ ಒಂದಷ್ಟು ಕಡಿಮೆ ಆಗುತ್ತಿದೆ ಎನ್ನುವುದನ್ನು ಸಮಾಜದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಘಟನೆಗಳು ಬಿಂಬಿಸುತ್ತಿವೆ ಎಂದು ಶ್ರೀಧರಾಚಾರಿ ತಿಳಿಸಿದರು. ಗೌರಿಬಿದನೂರಿನ ತೊಂಡೆಬಾವಿಯಿಂದ ತಿರುಪತಿಗೆ ಕಾಲ್ನಡಿಗೆಯಲ್ಲಿ ಹೊರಟ 25 ನೇ ವರ್ಷದ ಪಾದಯಾತ್ರಿಗಳ ತಂಡದ ನೇತೃತ್ವ…

Read More

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ 

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಗರದ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 498 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 8 ಲಕ್ಷ 94 ಸಾವಿರ 753 ರೂ ಪಾವತಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು,ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ,…

Read More

ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ

ವಿಜಯ ದರ್ಪಣ ನ್ಯೂಸ್…. ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ ಶಿಡ್ಲಘಟ್ಟ : ತಾಲ್ಲೂಕಿನ ಎಚ್.ಕ್ರಾಸ್ ಬಳಿ ಕಾರಿನಲ್ಲಿ ಆಗಮಿಸಿದ ಇಬ್ಬರು ದರೋಡೆಕೋರರು ಕಾರ್ಮಿಕರಿಗೆ ಚಾಕು ತೋರಿಸಿ ಕಾರ್ಮಿಕರ ಬಳಿಯಿದ್ದ ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದಾರೆ. ಮೊಬೈಲ್‍ಗಳನ್ನು ದೋಚಿ ಪರಾರಿಯಾಗುವ ಭರದಲ್ಲಿ ಕಾರು ಪಲ್ಟಿಯಾಗಿ ಮುಗಿಚಿಬಿದ್ದು ಸ್ಥಳದಲ್ಲೆ ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ತಾಲೂಕಿನ ಎಚ್.ಕ್ರಾಸ್ ಮಾರ್ಗದ ಹಾರಡಿ ಬಳಿ ಟೈಲ್ಸ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ…

Read More

ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್… ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಜಗದ್ಗುರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭರವಸೆ ನೀಡಿದರು. ತಾಲ್ಲೂಕಿನ ಆನೂರು ಗ್ರಾಮದ ದೇವರಾಜ್…

Read More

ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಮಳ್ಳೂರಾಂಭದೇವಿಯ ರಥೋತ್ಸವ  

ವಿಜಯ ದರ್ಪಣ ನ್ಯೂಸ್… ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಮಳ್ಳೂರಾಂಭದೇವಿಯ ರಥೋತ್ಸವ ಶಿಡ್ಲಘಟ್ಟ : ಪುರಾತನ ದೇವಾಲಯ ಶ್ರೀಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ದವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು,ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು, ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು,…

Read More

ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು

ವಿಜಯ ದರ್ಪಣ ನ್ಯೂಸ್… ದಿತ್ವಾ’ ಚಂಡಮಾರುತದ ಪರಿಣಾಮ: ನೆಲಕಚ್ಚಿದ ರಾಗಿ ಬೆಳೆ ರೈತ ಕಂಗಾಲು ಶಿಡ್ಲಘಟ್ಟ : ತಾಲ್ಲೂಕಿನಾದ್ಯಂತ ‘ದಿತ್ವಾ’ ಚಂಡಮಾರುತದ ಪರಿಣಾಮ ವಿಪರೀತ ಚಳಿ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ ಮಳೆಯ ನೀರು ತೆನೆಗಳಲ್ಲೇ ತುಂಬಿಕೊಂಡಿರುವುದರಿಂದ ಈಗಾಗಲೇ ನಿಂತಿದ್ದ ಪೈರುಗಳು ನೆಲಕ್ಕೊರಗಿವೆ. ಹಲವು ರೈತರ ಹೊಲಗಳಲ್ಲಿ ಇಳುವರಿ ಬರದೇ, ಕೊಯ್ಲು ಮಾಡಲಾಗದೆ ರೈತರು ತೊಂದರೆ ಅನುಭವಿಸುವಂತಾಗಿದೆ. ದಿತ್ವಾ ಚಂಡಮಾರುತದ ಪರಿಣಾಮವಾಗಿ ಕಳೆದ ಎರಡು ದಿನಗಳ ಹಿಂದೆ ಅಕಾಲಿಕ ಮಳೆಯಾಗುತ್ತಿದ್ದು, ರೈತರ ಜೀವನಕ್ಕೆ ತೀವ್ರ ಸಂಕಷ್ಟ…

Read More

ರಾಮಸಮುದ್ರ ಕೆರೆಯ ನೀರನ್ನು  ಯಾವುದೇ ಕಾರಣಕ್ಕೂ  ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ 

ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ನೀರನ್ನು  ಯಾವುದೇ ಕಾರಣಕ್ಕೂ  ಹೊರಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ ಶಿಡ್ಲಘಟ್ಟ : ರಾಮಸಮುದ್ರ ಕೆರೆಯನ್ನು ೧೮೯೯ ರಲ್ಲಿ ಶೇಷಗಿರಿ ಅಯ್ಯಂಗಾರ್, ಕೃಷ್ಣರಾಜೇಂದ್ರ ಒಡೆಯರ್, ವಿಶ್ವೇಶ್ವರಯ್ಯ ಅವರು ನಿರ್ಮಿಸಿದ್ದಾರೆ ,ಸುಮಾರು ೨ ಸಾವಿರಕ್ಕೂ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿರುವ ಕೆರೆಯಿಂದ ಶಿಡ್ಲಘಟ್ಟದ ನಗರದ ಜನತೆಗೆ ಕುಡಿಯುವ ಉದ್ದೇಶಕ್ಕಾಗಿ ನೀರು ತೆಗೆದುಕೊಂಡು ಹೋಗಲು ಸಿದ್ಧತೆಗಳು ನಡೆಯುತ್ತಿವೆ, ನಾವು ಯಾವುದೇ ಕಾರಣಕ್ಕೂ ನಮ್ಮ ಕೆರೆಯ ನೀರನ್ನು ಒಂದು ಹನಿಗೂ ಹೊರಗೆ ತೆಗೆದುಕೊಂಡು ಹೋಗುವುದಕ್ಕೆ…

Read More

ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ  ಜೆಡಿಎಸ್ ಬೆಂಬಲಿಗರು ಜಯಭೇರಿ

ವಿಜಯ ದರ್ಪಣ ನ್ಯೂಸ್… ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ  ಜೆಡಿಎಸ್ ಬೆಂಬಲಿಗರು ಜಯಭೇರಿ ಶಿಡ್ಲಘಟ್ಟ : ಸಹಕಾರಿ ಬ್ಯಾಂಕ್ ನಲ್ಲಿ ಇಲ್ಲಿಯ ತನಕ ಈ ಭಾಗದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವುದಿಲ್ಲ ಈ ಬಾರಿ ಅತ್ಯಂತ ಹೆಚ್ಚಿನ ಮತಗಳನ್ನು ಪಡೆದು ಜೆಡಿಎಸ್ ಬೆಂಬಲಿತ ಸದಸ್ಯರು ಗೆದ್ದಿದ್ದು , ತಾವುಗಳು ರೈತರಿಗೆ ಉತ್ತಮವಾದಂತಹ ಸೌಲಭ್ಯಗಳನ್ನು ನೀಡಿ ಸಹಕಾರಿ ಬ್ಯಾಂಕಿಗೆ ಒಳ್ಳೆಯ ಹೆಸರನ್ನು ತರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಸಾದಲಿ ವ್ಯವಸಾಯ ಸೇವಾ ಸಹಕಾರ…

Read More

ಬಿಜೆಪಿ ಸುಳ್ಳಿನ‌ ಆರೋಪಕ್ಕೆ  ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್… ಬಿಜೆಪಿ ಸುಳ್ಳಿನ‌ ಆರೋಪಕ್ಕೆ  ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ : ಸಿ ಎಂ ಸಿದ್ದರಾಮಯ್ಯ ಶಿಡ್ಲಘಟ್ಟ : ಬಿಜೆಪಿ ಸುಳ್ಳಿನ‌ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕ ತಕ್ಕ ಉತ್ತರ ನೀಡಿದ್ದೇವೆ ನಮ್ಮ ಸರ್ಕಾರದ ಆಡಳಿತದಲ್ಲಿ ಖಜಾನೆ ಖಾಲಿ ಇಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶಿಡ್ಲಘಟ್ಟದ ಹನುಮಂತಪುರ ಗ್ರಾಮದ ಬಳಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ,ಅಮೃತ್ ಯೋಜನೆಯಡಿ ನಗರಕ್ಕೆ…

Read More

ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ

ವಿಜಯ ದರ್ಪಣ ನ್ಯೂಸ್… ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ: ನ್ಯಾ. ಗೋಪಾಲಗೌಡ ಶಿಡ್ಲಘಟ್ಟ : ರೈತ ಈ ದೇಶದ ಬೆನ್ನಲುಬು ಎನ್ನುವುದು ಕೇವಲ ಮಾತಿಗೆ ಸೀಮಿತವಾಗಿದೆ ಶೇ 60ರಷ್ಟು ಮಂದಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಕೃಷಿ ಪ್ರಧಾನ ದೇಶ ನಮ್ಮದು ಆದರೆ ಸರ್ಕಾರಗಳು ರೈತರಿಗೆ ಕೊಡಬೇಕಾದ ಮಾನ್ಯತೆಯನ್ನು, ಆಧ್ಯತೆಯನ್ನು ನೀಡುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ ಅವರು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕಿನ ಹಂಡಿಗನಾಳದ ಶ್ರೀವೀರಣ್ಣಸ್ವಾಮಿ, ಶ್ರೀಕೆಂಪಣ್ಣಸ್ವಾಮಿ ದೇವಾಲಯ ಟ್ರಸ್ಟ್…

Read More