ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ವಿಜಯ ದರ್ಪಣ ನ್ಯೂಸ್…. ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಬಿ.ಎನ್. ರವಿಕುಮಾರ್ ರವರ ಸ್ವಗೃಹದಲ್ಲಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಬಿ.ಎನ್.ರವಿಕುಮಾರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಹಲವು…