ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು

ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು ಶಿಡ್ಲಘಟ್ಟ : ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯುತ್ತಾರೆ ಹಾಗಾಗಿ ಜಿಲ್ಲಾಧ್ಯಂತ ಇರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು. ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯ ಪರಿಶೀಲನೆ ನಡೆಸಿ…

Read More

ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ 

ವಿಜಯ ದರ್ಪಣ ನ್ಯೂಸ್…. ಹಿಂದು ಸಮಾಜೋತ್ಸವಕ್ಕೆ ಹಿಂದು ಬಂಧುಗಳು ಭಾಗವಹಿಸಿ : ಎಸ್.ಪ್ರಕಾಶ್ ಕರೆ ಶಿಡ್ಲಘಟ್ಟ : ಫೆ-1ರಂದು ಭಾನುವಾರ ಶಿಡ್ಲಘಟ್ಟ ನಗರದಲ್ಲಿ ಹಿಂದು ಸಮಾಜೋತ್ಸವ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಬಂಧುಗಳು ಭಾಗವಹಿಸಿ ಎಂದು ಹಿಂದು ಸಮಾಜೋತ್ಸವ ಆಯೋಜನ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹಿಂದು ಸಮಾಜೋತ್ಸವ ನಡೆಯುವ ಹಿನ್ನಲೆಯಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿ ಮತ್ತು ಕರ ಪತ್ರ ಹಂಚಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು. ನಮ್ಮದು…

Read More

ಫೆಬ್ರವರಿ11ರಂದು  ಶಿಡ್ಲಘಟ್ಟದಲ್ಲಿ  ಹಿಂದೂ ಸಮಾಜೋತ್ಸವ ಆಯೋಜನೆ:  ಎಸ್.ಪ್ರಕಾಶ್ 

ವಿಜಯ ದರ್ಪಣ ನ್ಯೂಸ್… ಫೆಬ್ರವರಿ11ರಂದು  ಶಿಡ್ಲಘಟ್ಟದಲ್ಲಿ  ಹಿಂದೂ ಸಮಾಜೋತ್ಸವ ಆಯೋಜನೆ:  ಎಸ್.ಪ್ರಕಾಶ್ ಶಿಡ್ಲಘಟ್ಟ : ರಾಷ್ಟೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ದೇಶಾಧ್ಯಂತ ಹಿಂದೂ ಸಮಾಜೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು ಅದರ ಭಾಗವಾಗಿ ಫೆ-೦೧ ರ ಭಾನುವಾರ ನಗರದಲ್ಲಿ ಹಿಂದೂ ಸಮಾಜೋತ್ಸವವನ್ನು ಭಾರಿ ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು.ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಯಾವುದೇ ಅನ್ಯಧರ್ಮಗಳ ವಿರುದ್ದ ಮಾಡುವ ಶಕ್ತಿ ಪ್ರದರ್ಶನವಲ್ಲ…

Read More

ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಕೇಸ್ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 2 ದಿನ ಪೊಲೀಸ್ ಕಸ್ಟಡಿ

ವಿಜಯ ದರ್ಪಣ ನ್ಯೂಸ್….. ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಕೇಸ್ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ 2 ದಿನ ಪೊಲೀಸ್ ಕಸ್ಟಡಿ ಶಿಡ್ಲಘಟ್ಟ : ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಶಿಡ್ಲಘಟ್ಟದ JMFC ನ್ಯಾಯಾಲಯವು ಇಂದು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಿದೆ. JMFC ನ್ಯಾಯಾಲಯದಲ್ಲಿ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಅವರ ಮುಂದೆ ವಿಚಾರಣೆ ನಡೆಯಿತು ಹೆಚ್ಚಿನ ತನಿಖೆಗಾಗಿ ಪೊಲೀಸರು…

Read More

ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ  ಆಚರಣೆ 

ವಿಜಯ ದರ್ಪಣ ನ್ಯೂಸ್…… ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ  ಆಚರಣೆ ಶಿಡ್ಲಘಟ್ಟ : ಊರ ದೇವರೆಂದೇ ಪ್ರಸಿದ್ಧಿ ಪಡೆದ ನಗರದ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲಾ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇಗುಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು,ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರವೇ ನಗರದಲ್ಲಿ ಶುಭಕಾರ್ಯಗಳು ಪ್ರಾರಂಭವಾಗುವ ಸಂಪ್ರದಾಯವಿದೆ. ತಹಶೀಲ್ದಾರ್ ಗಗನಸಿಂಧು ರಥೋತ್ಸವಕ್ಕೆ ಚಾಲನೆ ನೀಡಿದರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಮಹಿಳೆಯರು…

Read More

ಕಾಂಗ್ರೆಸ್ ಪಕ್ಷದವರು ಸ್ವಾಭಿಮಾನಿ ಮತದಾರರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ : ಪಿ.ಎನ್.ರಘುನಾಥರೆಡ್ಡಿ ಆರೋಪ

ವಿಜಯ ದರ್ಪಣ ನ್ಯೂಸ್…. ಕಾಂಗ್ರೆಸ್ ಪಕ್ಷದವರು ಸ್ವಾಭಿಮಾನಿ ಮತದಾರರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ : ಪಿ.ಎನ್.ರಘುನಾಥರೆಡ್ಡಿ ಆರೋಪ ಶಿಡ್ಲಘಟ್ಟ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಮಾಜಿ ಸಚಿವ ವಿ.ಮುನಿಯಪ್ಪ ಪುತ್ರ ಶಶಿಧರ್ ಮುನಿಯಪ್ಪ ಅಥವಾ ಪುಟ್ಟು ಆಂಜಿನಪ್ಪ, ರಾಜೀವ್‍ಗೌಡ ಈ ಮೂವರಲ್ಲಿ ಯಾರು ಸ್ಪರ್ದಿಸುತ್ತಾರೆ ಎಂಬುದನ್ನು ಈ ಕ್ಷೇತ್ರದ ಮತದಾರರಿಗೆ ಸ್ಪಷ್ಟಪಡಿಸಬೇಕೆಂದು ಜೆಡಿಎಸ್ ಮುಖಂಡ ಪೂಲಕುಂಟಹಳ್ಳಿ ರಘುನಾಥರೆಡ್ಡಿ ಒತ್ತಾಯಿಸಿದರು. ಚಿಮುಲ್ ಚುನಾವಣೆಯ ಜಂಗಮಕೋಟೆ, ಶಿಡ್ಲಘಟ್ಟ ಮತ್ತು ಚೇಳೂರು ಕ್ಷೇತ್ರದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಅವರು…

Read More

ರಾಜೀವ್‍ ಗೌಡನಿಗೆ  ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ

ವಿಜಯ ದರ್ಪಣ ನ್ಯೂಸ್….. ನಗರಸಭೆ ಪೌರಾಯುಕ್ತೆ ಜಿ.ಅಮೃತ ಗೌಡ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ರಾಜೀವ್‍ ಗೌಡನಿಗೆ  ನ್ಯಾಯಾಂಗ ಬಂಧನ ವಿಧಿಸಿದ ಜೆಎಂಎಫ್‌ಸಿ ನ್ಯಾಯಾಲಯ ಶಿಡ್ಲಘಟ್ಟ : ಕಳೆದ ಹನ್ನೆರಡು ದಿನಗಳಿಂದ ಪೋಲೀಸರಿಗೆ ಸಿಗದೇ ಪರಾರಿಯಲ್ಲಿದ್ದ ರಾಜೀವ್ ಗೌಡರನ್ನು ಕೇರಳದ ಗಡಿಯ ಹೋಟೆಲ್‍ವೊಂದರಲ್ಲಿ ಅವರನ್ನು ಸೋಮವಾರ ಬಂಧಿಸಿದ್ದ ಶಿಡ್ಲಘಟ್ಟ ಪೊಲೀಸರು ಮಂಗಳವಾರ ನಗರದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಸ್ವಿಟ್ಜರ್ಲೆಂಡ್ ದೇಶವು ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು  ಅಳವಡಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ: ಡಾ.ಚಂದ್ರಶೇಖರ್ 

ವಿಜಯ ದರ್ಪಣ ನ್ಯೂಸ್…… ಸ್ವಿಟ್ಜರ್ಲೆಂಡ್ ದೇಶವು ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು  ಅಳವಡಿಸಿಕೊಳ್ಳುವ ಉದ್ದೇಶ ಹೊಂದಿದ್ದಾರೆ: ವಿಜ್ಞಾನಿ ಡಾ.ಚಂದ್ರಶೇಖರ್ ಶಿಡ್ಲಘಟ್ಟ : ಸ್ವಿಟ್ಜರ್ಲೆಂಡ್ ದೇಶವು ಹೈನುಗಾರಿಕೆಯಲ್ಲಿ ವಿಶ್ವದಲ್ಲಿಯೇ ಬಹಳ ಪ್ರಸಿದ್ಧವಾಗಿದೆ ಅವರು ಇಲ್ಲಿ ರೇಷ್ಮೆ ಮತ್ತು ಹಸು ಸಾಕಾಣಿಕೆಯ ಬಗ್ಗೆ ಅಧ್ಯಯನ ಕೈಗೊಂಡು ನಮ್ಮಲ್ಲಿರುವ ವೈಶಿಷ್ಟ್ಯತೆಯನ್ನು ಅವರ ದೇಶದಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಹೊಂದಿದ್ದಾರೆ ವಿಜ್ಞಾನಿ ಡಾ.ಚಂದ್ರಶೇಖರ್ ತಿಳಿಸಿದರು. ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೇಷ್ಮೆ ಕೃಷಿಕ ಎಚ್.ಜಿ.ಗೋಪಾಲಗೌಡ ಅವರ ಹಿಪ್ಪುನೇರಳೆ ತೋಟ…

Read More

ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ : ಎನ್‌.ಶ್ರೀಕಾಂತ್‌ 

ವಿಜಯ ದರ್ಪಣ ನ್ಯೂಸ್…. ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ : ಎನ್‌.ಶ್ರೀಕಾಂತ್‌ ಶಿಡ್ಲಘಟ್ಟ : ಉಳಿತಾಯ, ಹೂಡಿಕೆ ಮತ್ತು ಸಾಲದ ನಿರ್ವಹಣೆಯ ಬಗ್ಗೆ ಪ್ರತಿಯೊಬ್ಬರೂ ಜ್ಞಾನ ಹೊಂದಿರಬೇಕು, ಹಣವನ್ನು ಗಳಿಸುವುದರ ಜತೆಗೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಅಗತ್ಯ ಎಂದು ಶ್ರೀಸರಸ್ವತಿ ಕಾನ್ವೆಂಟ್‌ ಅಧ್ಯಕ್ಷ ಎನ್‌.ಶ್ರೀಕಾಂತ್‌ ತಿಳಿಸಿದರು. ನಗರದ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಲೇಖಕ ಡಿ.ಎಸ್. ಶ್ರೀನಿಧಿ ಅವರು ರಚಿಸಿರುವ ‘ದಿ ವೆಲ್ತ್ ಬ್ಲೂಪ್ರಿಂಟ್ : ಹೌ ಇಂಡಿಯನ್ಸ್ ಬಿಲ್ಡ್ ಫೈನಾನ್ಸಿಯಲ್ ಫ್ರೀಡಂ’…

Read More

ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ 

ವಿಜಯ ದರ್ಪಣ ನ್ಯೂಸ್…. ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ. ಮತದಾನ ಎಲ್ಲರಿಗೂ ದನಿ ನೀಡುವ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ದೇಶ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನನ್ನ…

Read More