ಬಿ.ಆರ್.ಅಂಬೇಡ್ಕ‌ರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಬಿ.ಆರ್. ಅಂಬೇಡ್ಕರ್ ನೀಡಿರುವ ಹಕ್ಕುಗಳನ್ನು ಪಾಲಿಸಲು ಮರೆತಿದ್ದೇವೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕ‌ರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ ಇವೆಲ್ಲವನ್ನು ಅರಿತುಕೊಳ್ಳಬೇಕಿದ್ದು ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ಶಿಡ್ಲಘಟ್ಟ ನಗರದ ನ್ಯಾಯಾಲಯದಲ್ಲಿ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕ‌ರ್…

Read More

ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ

ವಿಜಯ ದರ್ಪಣ ನ್ಯೂಸ್….. ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ ಶಿಡ್ಲಘಟ್ಟ : ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯಲ್ಲಿ ಉನ್ನತ ಶಿಕ್ಷಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಭಾಗಿಯಾಗಿ ಬೆಳ್ಳೂಟಿ ಸಂತೋಷ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇದಕ್ಕು ಮುನ್ನ ಬೆಳ್ಳೂಟಿ ಗ್ರಾಮದ ಶ್ರೀಗುಟ್ಟಾಂಜನೆಯಸ್ವಾಮಿ ಕಲ್ಯಾಣ ಮಂಟಪಕ್ಕೆ ಬೇಟಿ ನೀಡಿ ಕಲ್ಯಾಣ ಮಂಟಪವನ್ನು ವೀಕ್ಷಣೆ ಮಾಡಿ ಕಲ್ಯಾಣ ಮಂಟಪದ ಅಭಿವೃದ್ಧಿಯ ಬಗ್ಗೆ…

Read More

ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಆದ ಕಾರಣ “ಜಾತಿ ಗಣತಿ ಮಂಡನೆ”ಗೆ ನಮ್ಮ ವಿರೋಧವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರದಿಗೆ ಮಾತನಾಡಿದ ಅವರು ಜಾತಿ ಗಣತಿ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿರುವುದು ಮತ್ತು ಬಳಿಕ ಆ ವರದಿಯದ್ದೇ ಎನ್ನಲಾದ ಮಾಹಿತಿ ಸೋರಿಕೆ ಆಗಿರುವ ಹಿನ್ನೆಲೆಯಲ್ಲಿ…

Read More

ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್

ವಿಜಯ ದರ್ಪಣ ನ್ಯೂಸ್…. ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿ  ವ್ಯಾಪ್ತಿಗೆ ಒಳಪಡುವ 13 ಗ್ರಾಮಗಳ ಜಮೀನಿನ ರೈತರ ಸಭೆಯನ್ನು ಏ-25ರಂದು ಕರೆದಿದ್ದು, ಸಭೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಬಾಬಾ ಸಾಹೇಬ್ ಡಾ.ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಂ ಜಯಂತಿ…

Read More

ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ ಶಿಡ್ಲಘಟ್ಟ : ಇರುವಷ್ಟು ಕಾಲ ಸಮಾಜಕ್ಕೆ ಒಳಿತು ಮಾಡುವ ನಿಟ್ಟಿನಲ್ಲಿ ಬದುಕು ಸಾಗಲಿ ಯಾರ ಬದುಕು ಶಾಶ್ವತವಲ್ಲ,ನಮ್ಮೆಲ್ಲರ ಬದುಕಿನಲ್ಲಿ ಗುರಿ ಇರಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ ಎಂದು ಶಿವನಾಪುರ ವಹ್ನಿಕುಲ ಶಕ್ತಿ ಪೀಠದ ಆದಿಶಕ್ತಿ ಮಹಾ ಸಂಸ್ಥಾನದ ಪ್ರಣವಾನಂದಪುರಿ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಜಂಗಮಕೋಟೆ ಶ್ರೀಧರ್ಮರಾಯಸ್ವಾಮಿ ದ್ರೌಪತಮ್ಮದೇವಿಯ 73ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ನಡೆದ…

Read More

ಡಾ. ಬಿ. ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು : ಸಚಿವ ಡಾ. ಎಂ ಸಿ ಸುಧಾಕರ್

ವಿಜಯ ದರ್ಪಣ ನ್ಯೂಸ್… ಡಾ. ಬಿ. ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು : ಸಚಿವ ಡಾ. ಎಂ ಸಿ ಸುಧಾಕರ್ ಶಿಡ್ಲಘಟ್ಟ : ಜಗತ್ತಿನಲ್ಲಿನ ಅತ್ಯಂತ ಮೇಧಾವಿ ಎಂಬ ಖ್ಯಾತಿ ಪಡೆದಿರುವುದು ಡಾ.ಅಂಬೇಡ್ಕರ್ ಅವರು ಅಮೇರಿಕಾದ ಪ್ರತಿಷ್ಠಿತ ವಿಶ್ವ ವಿದ್ಯಾಲಯದಲ್ಲಿ ಇವರನ್ನು ಜಗತ್ತಿನ ಅತ್ಯಂತ ಪ್ರಭಾವಿ ಅರ್ಥಶಾಸ್ತ್ರಜ್ಞ, ಕಾನೂನು ಶಾಸ್ತ್ರಜ್ಞರೆಂದು ಪ್ರತಿಬಿಂಬಿಸಲಾಗಿದೆ ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ರಾಷ್ಟಿಯ ಹಬ್ಬಗಳ ಆಚರಣಾ…

Read More

ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವನದ ಗುದ್ದಲಿ ಪೂಜೆ ಹಾಗು ಜಯಂತಿಯನ್ನು ಏಪ್ರಿಲ್ -14 ರಂದು ಅದ್ಧೂರಿಯಾಗಿ ನಡೆಸಲು ತಾಲ್ಲೂಕು ಆಡಳಿತ ಸಕಲ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಕೈಗೊಂಡಿದ್ದು ಶಾಸಕ ಬಿ.ಎನ್.ರವಿಕುಮಾರ್ ರವರು ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು…

Read More

ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…… ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಶಿಡ್ಲಘಟ್ಟ : ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ 2009-2010 ನೇ ಸಾಲಿನಲ್ಲಿ ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಶಿವಶಂಕರ್, ಶಿಕ್ಷಕರಿಂದ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಹಳೆಯ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರಿಂದ ಸರ್ಕಾರಿ ಶಾಲೆ ಉಳಿವಿಗಾಗಿ ಶಾಲೆಯ ವಿದ್ಯಾರ್ಥಿಗಳಿಗೆ 10 ಸೈಕಲ್‌ ಗಳನ್ನು…

Read More

ಮುಂಬರುವ ಜಿ ಪಂ, ತಾ ಪಂ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ

ವಿಜಯ ದರ್ಪಣ ನ್ಯೂಸ್…. ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಒಂದು ಸೀಟ್ ಗೆಲ್ಲಲು ಬಿಡಲ್ಲ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ .. ಶಿಡ್ಲಘಟ್ಟ : ನಮ್ಮ ತಾತನವರಾದ ದಿವಂಗತ ಮಾಜಿ ಶಾಸಕ ಎಸ್. ಮುನಿಶಾಮಪ್ಪ ಅವರು ಕಟ್ಟಿ ಬೆಳೆಸಿರುವ ಜೆಡಿಎಸ್‌ ಪಕ್ಷಕ್ಕೆ ನಾನು ಬೆಂಬಲ ನೀಡುತ್ತೇನೆ, ಶಿಡ್ಲಘಟ್ಟ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶಾಸಕ ರವಿ ಅಣ್ಣ ಅವರ ಪರವಾಗಿ ನಿಂತು ಕೆಲಸ ಮಾಡುವ ಮೂಲಕ ಜೆಡಿಎಸ್‌ ಪಕ್ಷವನ್ನು ಬಲಪಡಿಸಲು ಶ್ರಮಿಸುವೆ…

Read More

ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ

ವಿಜಯ ದರ್ಪಣ ನ್ಯೂಸ್….. ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ  ಶಿಡ್ಲಘಟ್ಟ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನಗರದ Dolphin’s PU College ನ ತನಾಜ್ ಮಹಿ (Tannaz Mahi) ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳೊಂದಿಗೆ ಶೇ 98.5 ಫಲಿತಾಂಶವನ್ನು ಪಡೆಯುವ ಮೂಲಕ ರಾಜ್ಯಕ್ಕೆ 9 ನೇ  rank , ಜಿಲ್ಲೆಗೆ ಎರಡನೇ rank ಮತ್ತು ತಾಲ್ಲೂಕಿಗೆ ಪ್ರಥಮ rank ಪಡೆದಿದ್ದಾರೆ. ಇವರೊಂದಿಗೆ ಡಾಲ್ಫಿನ್ಸ್ ಪಿಯು…

Read More