ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ
ವಿಜಯ ದರ್ಪಣ ನ್ಯೂಸ್…. ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಶಿಡ್ಲಘಟ್ಟ : ಪುಸ್ತಕವೇ ನಿಜವಾದ ಸ್ನೇಹಿತ ಜ್ಞಾನ, ಸಂಸ್ಕೃತಿ, ಭಾವನೆಗಳನ್ನೆಲ್ಲ ಪುಸ್ತಕದಿಂದಲೇ ಪಡೆಯಬಹುದು ಆದರೆ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ನಿಜವಾದ ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಎಂದು ಪಿಯು ಉಪ ನಿರ್ದೇಶಕ ಆದಿಶೇಷರಾವ್ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಫ್ರೆಷರ್ಸ್ ಡೇ’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ವೆಂಕಟಶಿವರೆಡ್ಡಿ ಮಾತನಾಡಿ…
