ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು
ವಿಜಯ ದರ್ಪಣ ನ್ಯೂಸ್… ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು ಶಿಡ್ಲಘಟ್ಟ : ಕೃಷಿಕರು ತಾವು ಕೈಗೊಂಡ ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕವಾಗಿ ಬಹಳ ಅನುಕೂಲವಾಗಲಿದ್ದು ಮಾರುಕಟ್ಟೆಯಲ್ಲಿ ಕೋಳಿಗಳಿಗೆ ವರ್ಷದ ಎಲ್ಲಾ ದಿನಗಳಲ್ಲೂ ಬೇಡಿಕೆ ಇರಲಿದೆ ಎಂದು ಪಶುಪಾಲನಾ ಮತ್ತು ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶ್ರೀನಾಥರೆಡ್ಡಿ ತಿಳಿಸಿದರು. ನಗರದ ವಾರದ ಸಂತೆ ಮೈದಾನ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಸೇವಾ ಇಲಾಖೆಯು ರೈತ ಮಹಿಳೆಯರಿಗೆ ಉಚಿತವಾಗಿ…
