ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು

ವಿಜಯ ದರ್ಪಣ ನ್ಯೂಸ್…. ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಶಿಡ್ಲಘಟ್ಟ : ಮಕ್ಕಳಿಗೆ ಉತ್ತಮ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಸಂಪ್ರದಾಯಗಳ ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಎಂದು ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥ ದೇವರಾಜ್‌ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆವಿ ಭವನದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್‌ಟ್‌ನಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶ್ರೀರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ…

Read More

ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್

ವಿಜಯ ದರ್ಪಣ ನ್ಯೂಸ್… ಅಜೋಲಾ ರಾಸುಗಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ: ಡಾ. ಬಿ ಆರ್ ರವಿಕಿರಣ್ ಶಿಡ್ಲಘಟ್ಟ : ರಾಸುಗಳಿಗೆ ನೀಡುವ ಪಶು ಆಹಾರದ ವೆಚ್ಚವನ್ನು ಕಡಿಮೆಗೊಳಿಸಲು ಅಜೋಲಾ ಒಂದು ಪಾಚಿ ಜಾತಿಗೆ ಸೇರಿದ ಪೌಷ್ಟಿಕಾಂಶಯುಕ್ತ ಹೆಚ್ಚಿನ ಪ್ರೋಟೀನ್ ಅಂಶ ಹೊಂದಿದ್ದು ಹೈನು ರಾಸುಗಳಿಗೆ ಉತ್ತಮ ಆಹಾರವಾಗಿದ್ದು ಪ್ರತಿ ದಿನ ರಾಸುಗಳಿಗೆ ಅಜೋಲವನ್ನು ನೀಡಿದ್ದೆ ಆದಲ್ಲಿ ಗುಣಮಟ್ಟದ ಹಾಲನ್ನು ಪಡೆಯಬಹುದು ಎಂದು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ.ಬಿ.ಆರ್.ರವಿಕಿರಣ್ ತಿಳಿಸಿದರು. ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಹೈನುಗಾರರಾದ ಪ್ರವೀಣ್ ರವರು…

Read More

ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್

ವಿಜಯ ದರ್ಪಣ ನ್ಯೂಸ್…. ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ: ಡಿಎಸ್ಎಸ್ ಜಿಲ್ಲಾ ಸಂಚಾಲಕ  ಎನ್ ಎ ವೆಂಕಟೇಶ್ ಶಿಡ್ಲಘಟ್ಟ : ಅನೇಕ ವರ್ಷಗಳಿಂದಲೂ ಬಗರ್ ಹುಕುಂ ದರಕಾಸ್ತು ಸಮಿತಿ ರಚನೆ ಆಗಿಲ್ಲ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ, ಇಲ್ಲಿ ಜೆ.ಡಿ.ಎಸ್. ಶಾಸಕರು ಇದ್ದಾರೆ ಹಾಗಾಗಿ ಸಮಿತಿ ರಚನೆ ಆಗಿಲ್ಲ ಎನ್ನುತ್ತಾರೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ದೂರಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ನಲ್ಲಿ ಮಾಜಿ…

Read More

ಉದ್ಯೋಗ ಗಿಟ್ಟಿಸುವ ಭರವಸೆಯಲ್ಲಿ ಜನರು  ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ:  ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್…. ಉದ್ಯೋಗ ಗಿಟ್ಟಿಸುವ ಭರವಸೆಯಲ್ಲಿ ಜನರು  ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ:  ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಸಾಮಾನ್ಯವಾಗಿ ಉದ್ಯೋಗ ಗಿಟ್ಟಿಸುವ ಅಥವಾ ಹೇಗಾದರೂ ಬದುಕು ಕಟ್ಟಿಕೊಳ್ಳುವ ಭರವಸೆಯಲ್ಲಿ ಜನರು ಸುಲಭವಾಗಿ ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಲುಕುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶರಾದ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ಶ್ರೀನಗರೇಶ್ವರ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ವ್ಯಾಪ್ತಿಯ ಎಲ್ಲಾ ಸರ್ಕಾರಿ…

Read More

ಬಾಕಿ ಉಳಿಸಿಕೊಂಡಿರುವ ಸೇವಾ ಶುಲ್ಕ ಹಣವನ್ನು ವಸೂಲಿ ಮಾಡಲು ನಗರಸಭೆ ಕ್ರಮ

ವಿಜಯ ದರ್ಪಣ ನ್ಯೂಸ್…. ಬಾಕಿ ಉಳಿಸಿಕೊಂಡಿರುವ ಸೇವಾ ಶುಲ್ಕ ಹಣವನ್ನು ವಸೂಲಿ ಮಾಡಲು ನಗರಸಭೆ ಕ್ರಮ ಶಿಡ್ಲಘಟ್ಟ : ಲಕ್ಷಾಂತರ ಹಣವನ್ನು ಹಲವಾರು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವುದರಿಂದ ವಸೂಲಿ ಮಾಡಲು ನಗರಸಭೆ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿ ಮೊಬೈಲ್ ಟವರ್ ಗಳ ಪ್ಯೂಸ್ ತೆಗೆಯುವ ಕೆಲಸ ಮಾಡಿದರು. ಬಾಕಿ ಪಾವತಿಸಿದೆ ನಿರ್ಲಕ್ಷ ವಹಿಸಿದ್ದರಿಂದ ನಗರಸಭೆ ಆದಾಯ ಕುಂಠಿತಗೊಂಡಿದೆ ಹಾಗಾಗ ನಾವು ಅಧಿಕಾರಿಗಳೊಂದಿಗೆ ಬಂದು ಮೊಬೈಲ್ ಟವರ್ ಗಳ ಪ್ಯೂಸ್ ಗಳನ್ನು ತೆಗೆದಿದ್ದೇವೆ ಈಗಲಾದರೂ ಅವರು ಬಂದು ಬಾಕಿ ಹಣ…

Read More

ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಜಯ ದರ್ಪಣ ನ್ಯೂಸ್…. ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು ಶಿಡ್ಲಘಟ್ಟ : ಅಪ್ರಾಪ್ತ ವಯಸ್ಸಿನಲ್ಲಿ ದ್ವಿಚಕ್ರ ವಾಹನ ಚಲಾಯಿಸಿ ಆಗುವ ಅನಾಹುತಗಳಿಗೆ ಪೋಷಕರೇ ಕಾರಣರಾಗಿ, ಜೀವನ ಪರ್ಯಂತ ಕೊರಗುವ ಪರಿಸ್ಥಿತಿ ಬರಬಹುದು ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳಲ್ಲಿ ಅಪ್ರಾಪ್ತ ವಾಹನ ಚಾಲಕರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್‌ ತಿಳಿಸಿದರು. ನಗರದಲ್ಲಿ ಅಪ್ರಾಪ್ತರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಅವರು ಮಾತನಾಡಿದರು. ಅಪ್ರಾಪ್ತರಿಗೆ ದ್ವಿಚಕ್ರ ವಾಹನ ನೀಡುವ,…

Read More

ಭೂಸ್ವಾಧೀನಕ್ಕೆ ಗುರ್ತಿಸಿರುವ ಭೂಮಿಗಳ ವೀಕ್ಷಣೆಗೆ ಬಂದಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರಿಂದ ತೀವ್ರ ವಿರೋಧ

ವಿಜಯ ದರ್ಪಣ ನ್ಯೂಸ್… ಭೂಸ್ವಾಧೀನಕ್ಕೆ ಗುರ್ತಿಸಿರುವ ಭೂಮಿಗಳ ವೀಕ್ಷಣೆಗೆ ಬಂದಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರಿಂದ ತೀವ್ರ ವಿರೋಧ ಶಿಡ್ಲಘಟ್ಟ : ನಾವು ಈಗ ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಬಂದಿಲ್ಲ ಕೆಲ ರೈತರು, ನ್ಯಾಯಾಲಯದಲ್ಲಿ ಕೇಸು ಹಾಕಿದ್ದಾರೆ ಆದ್ದರಿಂದ ನಾನೇ ಖುದ್ದಾಗಿ ಬಂದು, ರೈತರ ಭೂಮಿಗಳಲ್ಲಿ ಏನೇನು ಬೆಳೆ ಬೆಳೆದಿದ್ದೀರಿ ಎಂದು ಕಣ್ಣಾರೆ ನೋಡಿ, ವರದಿ ಸಲ್ಲಿಸಬೇಕಾಗಿದೆ.ಆದ್ದರಿಂದ ಬಂದಿದ್ದೇವೆ ಎಂದು ಕೆಐಎಡಿಬಿಯ ವಿಶೇಷ ಭೂಸ್ವಾಧೀನಾಧಿಕಾರಿ ಹರಿಶಿಲ್ಪಾ ಹೇಳಿದರು. ನಾನು ಕೆಐಎಡಿಬಿ ಕಚೇರಿಯಲ್ಲಿ ಕುಳಿತು ವರದಿ ಮಾಡಲು ಸಾಧ್ಯವಿಲ್ಲ ಸ್ವಾಧೀನಪಡಿಸಿಕೊಳ್ಳಲು…

Read More

ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್…. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರ ಶಿಡ್ಲಘಟ್ಟ : ತಾಲ್ಲೂಕಿನ ಕಾಳನಾಯಕನಹಳ್ಳಿಯಲ್ಲಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಗ್ರಾಮೀಣ ಕೃಷಿ ಕಾರ್ಯಾನುಭವ ತರಬೇತಿ ಕಾರ್ಯಾಗಾರದ ಅಂಗವಾಗಿ ಗ್ರಾಮದ ನಕ್ಷೆ ಬಿಡಿಸಿ, ಜನರಿಗೆ ವಿವರಿಸಿದರು. ಕಾಳನಾಯಕನಹಳ್ಳಿಯ ಗ್ರಾಮದ ಜನಸಂಖ್ಯೆ, ಜನಜೀವನ, ರೇಷ್ಮೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಕುರಿಸಾಕಾಣಿಕೆ, ಮಾವು, ಗೋಡಂಬಿ, ದಾಳಿಂಬೆ, ಸೇರಿದಂತೆ ಅಂತರ್ಜಲದ ಮಟ್ಟವನ್ನು ವೃದ್ಧಿಗೊಳಿಸುವ ವಿಧಾನ, ಕಡಿಮೆ ನೀರಿನಲ್ಲಿ ಅಧಿಕ ಇಳುವರಿಯ ಬೆಳೆಗಳು ಬೆಳೆಯುವ ವಿಧಾನ, ಸೇರಿದಂತೆ…

Read More

ರೈತರಿಗೆ  ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಣೆ 

ವಿಜಯ ದರ್ಪಣ ನ್ಯೂಸ್… ರೈತರಿಗೆ  ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಣೆ ಶಿಡ್ಲಘಟ್ಟ : ರೈತರಿಗೆ ಶೀಘ್ರವಾಗಿ ಸೇವೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್‌ ವಿತರಿಸಿದ್ದು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದ ಅವರು ಜನ ಸಾಮಾನ್ಯರು ಸೇರಿದಂತೆ ರೈತರು ತಮ್ಮ ಕೆಲಸಕ್ಕಾಗಿ ಕಚೇರಿಗೆ ಬಂದಾಗ ವಿನಾಕಾರಣ ಅವರನ್ನು…

Read More

ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು 

ವಿಜಯ ದರ್ಪಣ ನ್ಯೂಸ್….. ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು: ಮ .ಸುರೇಶ್ ಬಾಬು ಶಿಡ್ಲಘಟ್ಟ : ಸರ್ಕಾರವು ಸಾಕಷ್ಟು ಸವಲತ್ತು ಅವಕಾಶಗಳನ್ನು ಕಲ್ಪಿಸುತ್ತಿದೆ ಸಂಘ ಸಂಸ್ಥೆಗಳೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದು ಎಲ್ಲಾ ಅವಕಾಶ, ಸೌಲಭ್ಯಗಳನ್ನೂ ಬಳಸಿಕೊಂಡು ಉನ್ನತ ದರ್ಜೆಯ ಸಿಕ್ಷಣವನ್ನು ಪಡೆಯಬೇಕು ಎಂದು ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಶರಣಸಾಹಿತ್ಯ ಪರಿಷತ್ತು, ಸಾಕ್ಷಿಮುರುಗನ್ ಸೇವಾ ಸಮಿತಿ, ಬಂಗಲೆ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ…

Read More