ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ 

ವಿಜಯ ದರ್ಪಣ ನ್ಯೂಸ್….. ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  ಶಿಡ್ಲಘಟ್ಟ: ನಗರ ಪ್ರದೇಶದಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಡಿವೈಎಸ್ಪಿ ಮುರಳೀಧರ್ ಮಾತನಾಡಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ದೀರ್ಘಕಾಲದಿಂದ ಸಹಬಾಳ್ವೆ ಇದ್ದು ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸ್ ಭದ್ರತೆಗೆ ಅಗತ್ಯವಿಲ್ಲ ಕೇವಲ ಟ್ರಾಫಿಕ್ ನಿರ್ವಹಣೆಯ ಉದ್ದೇಶದಿಂದ ಪೊಲೀಸರು ದೈಹಿಕವಾಗಿ ಹಾಜರಿರುತ್ತಾರೆ ಎಂದು ತಿಳಿಸಿದರು….

Read More

ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ: ಶ್ರೀ ಶ್ರೀ ಮಂಗಳಾನಂದ ನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ : ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಬರಿ ವಿದ್ಯೆ ಇದ್ದರೆ ಸಾಲದು ಮಾನವೀಯ ಮೌಲ್ಯ, ಸನ್ನಡತೆ, ಸಂಸ್ಕಾರ, ವಿವೇಕ ಸಹ ಇರಬೇಕು. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ, ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ 11…

Read More

ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ

ವಿಜಯ ದರ್ಪಣ ನ್ಯೂಸ್….  ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶುಕ್ರವಾರ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಹಲವು ಗ್ರಾಮಗಳಲ್ಲಿ ಶಾಲೆಯ ವತಿಯಿಂದ ಜಾಥಾ ನಡೆಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಅಭಿಯಾನ ನಡೆಸಲಾಯಿತು,ಕೆಲವೆಡೆ ಶಿಕ್ಷಕರು ಮನೆಗಳಿಗೆ ತೆರಳಿ ಪೋಷಕರಿಗೆ ಸರ್ಕಾರಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿ ಮಕ್ಕಳನ್ನು ಕಳುಹಿಸುವಂತೆ ಕೋರಿದರು. ಕೆಲ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಶಾಲೆಯ ಕುರಿತಾಗಿ ಭಿತ್ತಿಪತ್ರವನ್ನು ಸಿದ್ಧಪಡಿಸಿದ್ದು, ಪೋಷಕರಿಗೆ ಅದನ್ನು…

Read More

ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…. ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ ಶಿಡ್ಲಘಟ್ಟ : ಹಿಂದೂ ಧರ್ಮದ ಆಚಾರ, ವಿಚಾರ , ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ನಗರ ಸಮೀಪದ ಹನುಮಂತಪುರ ಶ್ರೀ ಆಂಜನೇಯಸ್ವಾಮಿ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,…

Read More

ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು : ಶ್ರೀ ಶ್ರೀ ಮಂಗಳನಂದನಾಥಸ್ವಾಮಿ

ವಿಜಯ ದರ್ಪಣ ನ್ಯೂಸ್…..  ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು :    ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ಶಿಡ್ಲಘಟ್ಟ : ವಿದ್ಯಾರ್ಥಿಗಳು ಹಾಗೂ ಯುವ ಜನರು ತಮ್ಮ ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಲು ಉತ್ತಮ ಸನ್ನಡತೆಯ ಸ್ನೇಹಿತರ ಗೆಳೆತನ ಮಾಡಬೇಕು, ಶಿಕ್ಷಕರು ಹೇಳಿದಂತೆ ಕೇಳಬೇಕು, ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ತಿಳಿಸಿದರು. ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ BGS ಕಾಲೇಜ್…

Read More

ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ

ವಿಜಯ ದರ್ಪಣ ನ್ಯೂಸ್…. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ  ಚುನಾವಣೆ ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ ಶಿಡ್ಲಘಟ್ಟ : ಮೋಹನ್ ರೆಡ್ಡಿ ಅವರು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದು, ನಮ್ಮ ತಾಲ್ಲೂಕಿನ ಮತದಾನದ ಹಕ್ಕು ಹೊಂದಿರುವ ಎಲ್ಲಾ ಡೇರಿಗಳ ಅಧ್ಯಕ್ಷರು ಕೂಡ ತಪ್ಪದೆ ಮತ ಹಾಕಬೇಕೆಂದು ಮನವಿ ಮಾಡಿದರಲ್ಲದೆ, ಎಲ್ಲರ ಪರವಾಗಿ ಮೋಹನ್ ರೆಡ್ಡಿ ಅವರಿಗೆ ಎಲ್ಲಾ ಮತಗಳನ್ನು ತಪ್ಪದೆ ಹಾಕಿಸುವುದಾಗಿ ಕೆಪಿಸಿಸಿ ಸಂಯೋಜಕ ಬಿ.ವಿ.ರಾಜೀವ್‌ಗೌಡ ಭರವಸೆ ನೀಡಿದರು….

Read More

ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ

ವಿಜಯ ದರ್ಪಣ ನ್ಯೂಸ್…… ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಪರವಾನಗಿ ನೀಡಬಾರದೆಂದು ಮನವಿ ಶಿಡ್ಲಘಟ್ಟ : ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿಯ ಪುರಬೈರೇನಹಳ್ಳಿ ಬಳಿ ಗ್ರಾನೈಟ್ ಕಟ್ಟಿಂಗ್ ಮತ್ತು ಪ್ರೊಸೆಸ್ ಯೂನಿಟ್ ಘಟಕ ಸ್ಥಾಪನೆಗೆ ಸರ್ಕಾರದ ವಿವಿಧ ಇಲಾಖೆಗಳು ಅನುಮತಿ ನೀಡಿದ್ದು ಅದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯಿಂದ ಯಾವುದೆ ರೀತಿಯ ಪರವಾನಗಿ ನೀಡಬಾರದು ಎಂದು ಪುರಬೈರೇನಹಳ್ಳಿ ಸುತ್ತ ಮುತ್ತಲ ಗ್ರಾಮಸ್ಥರು ದಿಬ್ಬೂರಹಳ್ಳಿ ಗ್ರಾಮಪಂಚಾಯಿತಿ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲ್ಲೂಕಿನ…

Read More

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ.

ವಿಜಯ ದರ್ಪಣ ನ್ಯೂಸ್…. ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾಗಿ ಶಿಡ್ಲಘಟ್ಟದ ಡಾಲ್ಫಿನ್ ನಾಗರಾಜ್ ಅವಿರೋಧ ಆಯ್ಕೆ. ಶಿಡ್ಲಘಟ್ಟ: ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘಗಳ ಕ್ಷೇತ್ರದಿಂದ ಎ.ನಾಗರಾಜ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿ ಡಾಲ್ಫಿನ್ ಸ್ಕೂಲ್ ನಾಗರಾಜ್ ಅವಿರೋಧ ಆಯ್ಕೆಯಾಗಿದ್ದು ಅವರ ಅಭಿಮಾನಿಗಳು, ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ತಾಲ್ಲೂಕಿನ ಎಸ್‌ಎಫ್‌ಸಿಎಸ್…

Read More

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ 

ವಿಜಯ ದರ್ಪಣ ನ್ಯೂಸ್….  ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ಶಿಡ್ಲಘಟ್ಟ : ಡಾ.ಬಿ.ಆರ್‌.ಅಂಬೇಡ್ಕ‌ರ್ ಆಶಯದಂತೆ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಹಾಗು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಸತ್ಪಜೆಗಳನ್ನಾಗಿ ರೂಪಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿಚೌಧರಿ ತಿಳಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯಲ್ಲಿ ಅಂಬೇಡ್ಕರ್ ಮತ್ತು ಜಗಜೀವನ ರಾಷ್ಟ್ರ ಬಳಗದಿಂದ ಆಯೋಜಿಸಿದ್ದ ಅಂಬೇಡ್ಕರ್ ಹಾಗೂ ಬಾಬುಜಗಜೀವನ್ ರಾಂ ಜಯಂತಿಯಲ್ಲಿ ಬಾಗವಹಿಸಿ ಅವರು…

Read More

ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಬೆಳಗ್ಗೆಯಿಂದ ಸಂಜೆವರೆಗೂ ದುಡಿದರೂ ತಕ್ಕ ಕೂಲಿ ಸಿಗದೇ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ನಿರ್ದಿಷ್ಟ ಕೆಲಸದ ಅವಧಿಯಿಲ್ಲ, ದುಡಿಮೆ ಹೆಚ್ಚು, ಅನುಕೂಲ ಕಡಿಮೆ ಇವು ಇಂದಿನ ಕಾರ್ಮಿಕ ಪರಿಸ್ಥಿತಿಗಳು ವಿಶೇಷವಾಗಿ ರೇಷ್ಮೆ ಉದ್ಯಮದಲ್ಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಿಲ್ಲದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ…

Read More