ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು
ವಿಜಯ ದರ್ಪಣ ನ್ಯೂಸ್… ಗ್ರಾಮೀಣ ಮಕ್ಕಳಿಗೂ ಕೃತಕಬುದ್ಧಿಮತ್ತೆ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು ಶಿಡ್ಲಘಟ್ಟ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ, ಕೃತಕಬುದ್ಧಿಮತ್ತೆ ಕುರಿತ ತರಬೇತಿಯಂತಹ ಪ್ರಚಲಿತ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಲು ಮುಂದಾಗಬೇಕಿದೆ ಎಂದು ಬೆಂಗಳೂರು ಜಲಮಂಡಳಿಯ ಸಹಾಯಕ ಅಭಿಯಂತರ ದಿನೇಶ್ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಅತ್ಯಾಧುನಿಕ ಎಲ್ಇಡಿ ಟಿವಿ, ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಲಾಖೆಯೊಂದಿಗೆ ಸಮುದಾಯ ಸಹಕರಿಸಬೇಕಿದೆ…
