ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್
ವಿಜಯ ದರ್ಪಣ ನ್ಯೂಸ್….. ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಲು ಬಂದಿದ್ದೇವೆ: ಡಾ. ಆರ್ ವಿಶಾಲ್ ಶಿಡ್ಲಘಟ್ಟ : ಶಿಡ್ಲಘಟ್ಟವು ಹಿಂದುಳಿದ ತಾಲ್ಲೂಕು ಆಗಿದೆ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಇನ್ನೂ ಏನೇನು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ ಮುಖ್ಯವಾಗಿ ಏನೇನು ಕೊರತೆಗಳಿವೆ ಕಳೆದ ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆಗಳು ಆಗಿವೆ ಎಂಬುದರ ಬಗ್ಗೆ ಸಂಬಂಧಿಸಿದವರಿಂದ ಮಾಹಿತಿ ಪಡೆದು ಖುದ್ದು ಪರಿಶೀಲಿಸಲು ಬಂದಿರುವುದಾಗಿ ಪ್ರೊ.ಗೋವಿಂದರಾವ್ ಸಮಿತಿ(ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ)ಯ ಸದಸ್ಯ ಕಾರ್ಯದರ್ಶಿ ಡಾ.ಆರ್.ವಿಶಾಲ್ ತಿಳಿಸಿದರು. ನಗರಕ್ಕೆ ಭೇಟಿ…
