ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಸ್ವಸಹಾಯ ಸಂಘಗಳ ಉತ್ಪನ್ನಗಳ ವ್ಯಾಪಾರ ವಹಿವಾಟು ವ್ಯವಸ್ಥಿತವಾಗಿ ನಡೆಯುತ್ತಿಲ್ಲ : ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸ್ವ-ಸಹಾಯ ಸಂಘಗಳು ಕರಕುಶಲ ವಸ್ತುಗಳು, ತಿಂಡಿ,ಇನಿಸು ಹಾಗು ಗೃಹೋಪಯೋಗಿ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಕೆಲಸದಲ್ಲಿ ತೊಡಗಿವೆ ಆದರೆ ಮಾರುಕಟ್ಟೆ ಮತ್ತು ತಂತ್ರಗಾರಿಕೆ ನೈಪುಣ್ಯತೆ ಕೊರತೆಯಿಂದ ವ್ಯಾಪಾರ -ವಹಿವಾಟು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ನಗರದ ವಾಸವಿ ವಿದ್ಯಾಸಂಸ್ಥೆಯ ಆವರಣದಲ್ಲಿ ಚಿಕ್ಕಬಳ್ಳಾಪುರದ ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಹಾಗೂ ಸಂಜೀವಿನಿ…

Read More

ಬಿಜೆಪಿ ಪಕ್ಷದಿಂದ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆದಿದೆ: ಮಾಜಿ ಶಾಸಕ ಎಂ ರಾಜಣ್ಣ

ವಿಜಯ ದರ್ಪಣ ನ್ಯೂಸ್…. ಬಿಜೆಪಿ ಪಕ್ಷದಿಂದ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆದಿದೆ: ಮಾಜಿ ಶಾಸಕ ಎಂ ರಾಜಣ್ಣ ಶಿಡ್ಲಘಟ್ಟ : ಗ್ರಾಮ ಪಂಚಾಯತಿ ಚುನಾವಣೆ ವೇಳೆ ಬಿಜೆಪಿ ಬೆಂಬಲಿತ 53 ಸದಸ್ಯರ ಗೆಲುವಿಗೆ ಶ್ರಮಿಸಿದ್ದು ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ನನ್ನ ಕೊಡುಗೆ ಇದೆ ಸ್ಥಳೀಯವಾಗಿ ನನ್ನನ್ನು ಕಡೆಗಣಿಸುವ ಪ್ರಯತ್ನ ನಡೆಯುತ್ತಿದೆ .ಸದ್ಯ ಮೂಲ ಬಿಜೆಪಿಗರು ತಟಸ್ಥರಾಗಿಲ್ಲ ನಾನು ಸಹ ವಲಸಿಗ ಎಂದು ಮಾಜಿ ಶಾಸಕ ಎಂ.ರಾಜಣ್ಣ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು….

Read More

ವೈಭವದಿಂದ ನಡೆದ ಶ್ರೀವಾಸವಿ ಜಯಂತಿ 

ವಿಜಯ ದರ್ಪಣ ನ್ಯೂಸ್…. ವೈಭವದಿಂದ ನಡೆದ ಶ್ರೀವಾಸವಿ ಜಯಂತಿ ಶಿಡ್ಲಘಟ್ಟ : ನಗರದಲ್ಲಿ ಆರ್ಯವೈಶ್ಯ ಮಂಡಳಿ ಹಾಗೂ ಸಂಬಂಧಿತ ಸಹ ಸಂಸ್ಥೆಗಳ ಆಶ್ರಯದಲ್ಲಿ ಶ್ರೀವಾಸವಿ ಜಯಂತಿಯನ್ನು ವೈಭವದಿಂದ ಆಚರಿಸಲಾಯಿತು. ವಾಸವಿ ಮಹಿಳಾ ಮಂಡಳಿ ಮತ್ತು ಭಜನಾ ಮಂಡಳಿಯ ಸದಸ್ಯೆಯರು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಭಾಗವಹಿಸಿದರು. ಆರು ತಿಂಗಳ ಮಗುವಿನಿಂದ ಎಂಟು ವರ್ಷವರೆಗೆ ಇರುವ ಬಾಲಿಕೆಯರಿಗೆ ಕನ್ಯಕಾ ಪೂಜೆ ನೆರವೇರಿಸಲಾಯಿತು, ವಾಸವಿ ಮಾತೆಯ ಚರಿತ್ರೆಯ ಪಠಣ, ಉಯ್ಯಾಲೆ ಉತ್ಸವ, ಪಂಚಾರತಿ ಕಾರ್ಯಕ್ರಮಗಳು ಭಕ್ತಿಭಾವದಿಂದ ತುಂಬಿದ್ದವು….

Read More

ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಭಕ್ತಿ ಭಾವದಿಂದ ನಡೆದ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ, ಕುಂಭಾಭಿಷೇಕ ಮಹೋತ್ಸವ ಚಿಕ್ಕಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿ ಪಟ್ರೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಕನೂರು ಗ್ರಾಮದಲ್ಲಿ ನೆಲೆಸಿರುವ “ಶ್ರೀ ಈರಲದೇವರು ಮತ್ತು ಕರಗದಮ್ಮದೇವಿ” ದೇವಾಲಯದ ಜೀರ್ಣೋದ್ಧಾರ ಪುನಃಪ್ರತಿಷ್ಠಾಪನೆ, ನಾಗದೇವತಾ ನೂತನ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವನ್ನು ಸಂಪ್ರದಾಯದಂತೆ ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯದ ವಕ್ಕಲು ಕುಟುಂಬದ ನಗರ ಹಾಗು ಗ್ರಾಮಗಳಾದ ಚಿಕ್ಕಬಳ್ಳಾಪುರ ತಾಲ್ಲೂಕಿನ,ಚಿಕ್ಕಬಳ್ಳಾಪುರ ನಗರ, ಅಣಕನೂರು ,ಮರಸನಹಳ್ಳಿ ,ಇನಪನಹಳ್ಳಿ, ರಾಮಚಂದ್ರಹೊಸೂರು,ಅರಿಕೆರೆ…

Read More

ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ 

ವಿಜಯ ದರ್ಪಣ ನ್ಯೂಸ್….. ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಶಿಡ್ಲಘಟ್ಟ : ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಿತ್ತಲಹಳ್ಳಿ ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಬಿಸಿಎಂ ಎ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಪ್ತಿಹೊಸಹಳ್ಳಿ ಪ್ರಕಾಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ,ಸಹಾಯಕರಾಗಿ ಪಿಡಿಓ ಕೆ. ಕಾತ್ಯಾಯಿನಿ ಕಾರ್ಯನಿರ್ವಹಿಸಿದರು. ಅಧ್ಯಕ್ಷರ…

Read More

ಕೆರೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಲು ಆಗ್ರಹ 

ವಿಜಯ ದರ್ಪಣ ನ್ಯೂಸ್… ಕೆರೆ ಏರಿಯ ಮೇಲೆ ತಡೆಗೋಡೆ ನಿರ್ಮಿಸಲು ಆಗ್ರಹ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆಯಿಂದ ವಿಜಯಪುರದ ಕಡೆಗೆ ಸಾಗುವ ಪ್ರಮುಖ ಹೆದ್ದಾರಿಯು ಭದ್ರನಕೆರೆಯ ಕಟ್ಡೆಯ ಮೇಲೆ ಹೋಗುತ್ತದೆ ಈ ರಸ್ತೆಯಲ್ಲಿ ಒಂದು ಬದಿಯಲ್ಲಿ ಮಾತ್ರ ಕಬ್ಬಿಣದ ಸರಳಿನಿಂದ ತಡೆಗೋಡೆ ನಿರ್ಮಿಸಲಾಗಿದ್ದು, ಮತ್ತೊಂದು ಬದಿ ಸರಳಿನ ತಡೆಗೋಡೆ ಇಲ್ಲದೇ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿರುವುದು ವಾಹನ ಸವಾರರಲ್ಲಿ ಭಯದ ವಾತಾವರಣ ಮೂಡಿಸಿದೆ. ಸಂಬಂದಿಸಿದ ಇಲಾಖೆಯು ತಕ್ಷಣ ಕ್ರಮ ಕೈಗೊಂಡು ಶೀಘ್ರವಾಗಿ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ….

Read More

ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ :ಹಸಿರು ಸೇನೆ

ವಿಜಯ ದರ್ಪಣ ನ್ಯೂಸ್… ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ :ಹಸಿರು ಸೇನೆ ಶಿಡ್ಲಘಟ್ಟ : ರೈತರ ಪರ ಎಂದು ಹೇಳಿಕೊಳ್ಳುವ ಸರ್ಕಾರ, ಜನಪ್ರತಿನಿಧಿಗಳು ಬಂಡವಾಳಶಾಯಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ ಇಲ್ಲದೆ ಬಲವಂತಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ರಕ್ತ ಕೊಡುತ್ತೇವೆ ಜೀವವನ್ನಾದರೂ ಕೊಡುತ್ತೇವೆ ಆದರೆ ಭೂಮಿಯನ್ನ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಹಸಿರು ಸೇನೆ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು….

Read More

ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ವಿಫಲ 

ವಿಜಯ ದರ್ಪಣ ನ್ಯೂಸ್….. ಕುಡಿಯುವ ನೀರು ಸರಬರಾಜು ಮಾಡಲು ನಗರಸಭೆ ವಿಫಲ ಶಿಡ್ಲಘಟ್ಟ : ಪ್ರತಿ ವಾರ್ಡ್‌ನಲ್ಲೂ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದೆ ರೇಷ್ಮೆನೂಲು ಬಿಚ್ಚಾಣಿಕೆ ಮಾಡುವ ಸಣ್ಣ ಪುಟ್ಟ ರೀಲರುಗಳು, ಕೂಲಿ ಕಾರ್ಮಿಕರು ಟ್ಯಾಂಕರ್‌ನಲ್ಲಿ ಕುಡಿಯುವ ಮತ್ತು ಇತರೆ ಬಳಕೆ ನೀರು ಹಾಕಿಸಿಕೊಳ್ಳುವಂತಾಗಿದ್ದು ಸಮಸ್ಯೆಗಳನ್ನು ನಿಭಾಯಿಸಲು ನಗರಸಭೆ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಸಂಯೋಜಕ ಬಿ.ವಿ. ರಾಜೀವ್‌ಗೌಡ ಆರೋಪ ಮಾಡಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಒಂದು ಟ್ಯಾಂಕ‌ರ್ ನೀರಿಗೆ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕು ಎರಡನೇ ಸ್ಥಾನ 

ವಿಜಯ ದರ್ಪಣ ನ್ಯೂಸ್… ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಶಿಡ್ಲಘಟ್ಟ ತಾಲ್ಲೂಕು ಎರಡನೇ ಸ್ಥಾನ  ಶಿಡ್ಲಘಟ್ಟ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ವರ್ಷ 3 ನೇ ಸ್ಥಾನದಲ್ಲಿದ್ದ ನಮ್ಮ ತಾಲ್ಲೂಕು ಶೇಕಡಾ 69.01 ಫಲಿತಾಂಶದೊಂದಿಗೆ ಈ ಬಾರಿ ಎರಡನೇ ಸ್ಥಾನ ಪಡೆದಿದೆ. ತಾಲ್ಲೂಕಿನಲ್ಲಿ ಒಟ್ಟು 2530 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಆ ಪೈಕಿ 1746 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.1218 ಬಾಲಕರು, 1312 ಬಾಲಕಿಯರು ಸೇರಿ 2530 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು…

Read More

ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಸಮಾನತೆಯ ಸಮ ಸಮಾಜ ನಿರ್ಮಿಸಲು ಜಾತಿ ಧರ್ಮದ ಭೇದವಿಲ್ಲದೆ ಹೋರಾಡಿದ ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಅವರು ನೀಡಿದ ಸಂದೇಶಗಳು ನಾವು ವಿಶ್ವ ಭ್ರಾತೃತ್ವದ ದಾರಿಗೆ ನಡೆಯಲು ದಿಕ್ಕು ತೋರಿಸುತ್ತವೆ ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಶ್ರೀಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಖುದ್ದು ಬಾಗವಹಿಸಿ…

Read More