ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶಿಡ್ಲಘಟ್ಟ : ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ…
