ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ಶಿಡ್ಲಘಟ್ಟ : ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ…

Read More

ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ.

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ. ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಫೌಂಡೇಷನ್‌ನಿಂದ ನೀಡುವ ಈ ವರ್ಷದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ತಾಲ್ಲೂಕಿನ ಮೇಲೂರು ಗ್ರಾಮದ ಮಾದರಿ ಯುವ ರೈತರಾದ ಬಿ.ಎನ್.ಸಚಿನ್ ಆಯ್ಕೆಯಾಗಿದ್ದಾರೆ. ಬಿ.ಎನ್.ಸಚಿನ್ ಸಾಧನೆ : ಸಚಿನ್ ಅವರದ್ದು ಕೂಡು ಕುಟುಂಬ ಕುಟುಂಬದ ೪೦ ಎಕರೆ ಭೂಮಿಯಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆಯುತ್ತಿದ್ದು ವ್ಯವಸಾಯವನ್ನು ಬರೀ ವ್ಯವಸಾಯದಂತೆ ನೋಡುತ್ತಿಲ್ಲ ಬದಲಿಗೆ ನೂತನ ತಂತ್ರಜ್ಞಾನ…

Read More

ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ

  ವಿಜಯ ದರ್ಪಣ ನ್ಯೂಸ್… ಸಮಗ್ರ ಕೃಷಿ ಮಾಡಿ  ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ ಶಿಡ್ಲಘಟ್ಟ : ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇ‌ರ್ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಕೃಷಿಪಂಡಿತ್ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ. ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಹಿತನುಡಿ ಹೇಳಿದರು. ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSC ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ…

Read More

ಶ್ರೀಉಮಾ ಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀವೀರಭದ್ರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ, ಮಂಡಲಪೂಜೆ

ವಿಜಯ ದರ್ಪಣ ನ್ಯೂಸ್….  ಶ್ರೀಉಮಾ ಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀವೀರಭದ್ರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ, ಮಂಡಲಪೂಜೆ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಶ್ರೀ ಉಮಾ ಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಶ್ರೀಗಣಪತಿ, ಶ್ರೀ ಸುಬ್ರಮಣ್ಯಸ್ವಾಮಿ, ಶ್ರಿಕಾಲಭೈರವೇಶ್ವರ, ಶ್ರೀದಕ್ಷಿಣಾಮೂರ್ತಿ ಹಾಗೂ ದಂಪತಿ ಸಮೇತ ನವಗ್ರಹಗಳು, ನಾಗರಕಲ್ಲುಗಳು ಹಾಗೂ ನೂತನ ನಂದಿ ವಿಗ್ರಹಗಳು ಮತ್ತು ಧ್ವಜಸ್ತಂಭ ಪ್ರತಿಷ್ಠಪನೆಯ 48 ದಿನಗಳ ಮಂಡಲಪೂಜೆ ಕಾರ್ಯಕ್ರಮ  ಶ್ರದ್ಧಾ ಭಕ್ತಿಯಿಂದ ನಡೆಯಿತು. ಮೇಲೂರು ಸೇರಿದಂತೆ ಸುತ್ತಮುತ್ತಲ…

Read More

ಗೌಡನ ಕೆರೆ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ

ವಿಜಯ ದರ್ಪಣ ನ್ಯೂಸ್… ಗೌಡನ ಕೆರೆ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ   ಶಿಡ್ಲಘಟ್ಟ : ನಗರದ ನಿರ್ಮಾತೃ ಹಲಸೂರಮ್ಮನ ಮಗ ಶಿವನೇಗೌಡ ಈ ಕೆರೆಯನ್ನು ಕಟ್ಟಿಸಿದ್ದರಿಂದಾಗಿ, ಇದಕ್ಕೆ ಗೌಡನ ಕೆರೆ ಎಂಬ ಹೆಸರು ಬಂತೆಂದು ಪ್ರತೀತಿಯಿದೆ. ಶಿವನೇಗೌಡರ ಹೆಸರಿರುವ ಶಾಸನ ತಾಲ್ಲೂಕಿನ ಸೊಣ್ಣೇನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ನಗರದ ಆಗ್ನೆಯ ದಿಕ್ಕಿನಲ್ಲಿರುವ ಗೌಡನ ಕೆರೆಗೆ ಸುಮಾರು ಐದು ಶತಮಾನಗಳ ಇತಿಹಾಸವಿದೆ. ಶಿವನೇಗೌಡರು 47 ವರ್ಷಗಳು ಈ ಊರನ್ನು ಆಳಿರುವುದಾಗಿ ಇತಿಹಾಸದಲ್ಲಿ ದಾಖಲಾಗಿದೆ ಪುರಾತತ್ವ ಇಲಾಖೆಯಿಂದ…

Read More

ಒಕ್ಕಲಿಗ ಸಮುದಾಯ ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ: ಮಧುಸೂದನ್

ವಿಜಯ ದರ್ಪಣ ನ್ಯೂಸ್….. ಒಕ್ಕಲಿಗ ಸಮುದಾಯ ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ: ಮಧುಸೂದನ್ ಶಿಡ್ಲಘಟ್ಟ : ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಮಧುಸೂದನ್ ತಿಳಿಸಿದರು. ತಾಲ್ಲೂಕಿನ ಒಕ್ಕಲಿಗ ಸಮುದಾಯದ ನಗರದ ಪ್ರವಾಸಿ ಮಂದಿರದಲ್ಲಿ ಪ್ರಮುಖರು ಸಭೆ ಸೇರಿ ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ…

Read More

ಶಿಡ್ಲಘಟ್ಟ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ  ತಾಲ್ಲೂಕಿನ ಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಜೂನ್-19 ರಂದು ಜಿಲ್ಲೆಯ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಹಲವು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಶಾಸಕರಾದ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ತುರ್ತಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ, ರಸ್ತೆಗಳ ನಿರ್ಮಾಣಕ್ಕೆ…

Read More

ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ

ವಿಜಯ ದರ್ಪಣ ನ್ಯೂಸ್….. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಶಿಡ್ಲಘಟ್ಟ : ನಮ್ಮ ನಟ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ಪವನ್ ಕಲ್ಯಾಣ್ ಅವರ ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವ ನಮಗೆ ಸ್ಫೂರ್ತಿ ಮುಂದೆಯೂ ಇಂತಹ ಉತ್ತಮ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದು ಅಖಿಲ ಭಾರತ  ಚಿರಂಜೀವಿ ಯುವತ  ಸಂಘದ ರಾಷ್ಟ್ರೀಯ ಅಧ್ಯಕ್ಷ ಸತ್ಯನಾರಾಯಣಮಹೇಶ್ ತಿಳಿಸಿದರು. ನಗರದ ಅಶೋಕ ರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ…

Read More

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ 

ವಿಜಯ ದರ್ಪಣ ನ್ಯೂಸ್…. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಂದೀಪ್ ರೆಡ್ಡಿ ಆಯ್ಕೆ ವಿಷಯವಾಗಿ ರಾಜ್ಯ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ನಿರೀಕ್ಷೆಯಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರ ಗೌಡ ಅವರಿಗೆ ಒಲಿದಿದೆ ಕಳೆದ ಒಂದು ವರ್ಷದಿಂದಲೂ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸೀಕಲ್ ರಾಮಚಂದ್ರಗೌಡ ಅವರ ಹೆಸರು ಕೇಳಿ ಬರುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ…

Read More

ರೈತರು, ರಾಸಾಯನಿಕ ಗೊಬ್ಬರಗಳ ಬಳಕೆ  ಬಿಟ್ಟು, ಸಾವಯವ ಕೃಷಿಯತ್ತ ಗಮನಹರಿಸಿ : ವಿಶ್ವನಾಥ್ 

ವಿಜಯ ದರ್ಪಣ ನ್ಯೂಸ್….. ರೈತರು, ರಾಸಾಯನಿಕ ಗೊಬ್ಬರಗಳ ಬಳಕೆ  ಬಿಟ್ಟು, ಸಾವಯವ ಕೃಷಿಯತ್ತ ಗಮನಹರಿಸಿ : ವಿಶ್ವನಾಥ್  ಶಿಡ್ಲಘಟ್ಟ : ರೈತರು, ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿಕೊಂಡು, ಸಾವಯವ ಕೃಷಿಯತ್ತ ಗಮನಹರಿಸಿದರೆ, ಬೆಳೆಗಳಿಗೆ ತಗುಲಬಹುದಾದ ರೋಗಗಳನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಭೂಮಿಯ ಫಲವತ್ತತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಉತ್ತಮ ಇಳುವರಿಯ ಬೆಳೆಗಳನ್ನೂ ಬೆಳೆಯಬಹುದಾಗಿದೆ ಎಂದು ಸಾವಯವ ಕೃಷಿಯ ಬಗ್ಗೆ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿಯ (ಬೇಸಾಯ ಶಾಸ್ತ್ರ) ವಿಜ್ಞಾನಿ ವಿಶ್ವನಾಥ್‌ ತಿಳಿಸಿದರು. ತಾಲ್ಲೂಕಿನ…

Read More