ಪುರಾತತ್ವ ಇಲಾಖೆಯಿಂದ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್

ವಿಜಯ ದರ್ಪಣ ನ್ಯೂಸ್… ಪುರಾತತ್ವ ಇಲಾಖೆಯಿಂದ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್ ಶಿಡ್ಲಘಟ್ಟ : ಪುರಾತತ್ವ ಇಲಾಖೆಯಿಂದ ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮಾವಾರು ಸರ್ವೆಗಾಗಿ ಆಗಮಿಸಿದ್ದ ಶಾಸನತಜ್ಞ ಕೆ.ಧನಪಾಲ್, ಸ್ಥಳೀಯರಾದ ಎ.ಎಂ.ತ್ಯಾಗರಾಜ್‌ ಮತ್ತು ಅರುಣ್ ಕುಮಾರ್ ಅವರ ನೆರವಿನಿಂದ ಸುಮಾರು 1,100 ವರ್ಷಗಳಷ್ಟು ಹಿಂದಿನ ಮೂರು ವೀರಗಲ್ಲುಗಳನ್ನು ಹುಡುಕಿದ್ದಾರೆ. ತಾಲ್ಲೂಕಿನ ಹಂಡಿಗನಾಳ ಗ್ರಾಮದ ಹೊರವಲಯದಲ್ಲಿ ಗಂಗರ ಕಾಲದ, ಸುಮಾರು 9 ರಿಂದ 10ನೇ ಶತಮಾನದ ಅಪರೂಪದ ಮೂರು -ವೀರಗಲ್ಲುಗಳನ್ನು ಪತ್ತೆಹಚ್ಚಲಾಗಿದೆ. ಮೂರು ವೀರಗಲ್ಲುಗಳಲ್ಲಿಯೂ ಕುಂಬದ ಚಿತ್ರವಿರುವುದರಿಂದ ಇವುಗಳು…

Read More

ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ.

ವಿಜಯ ದರ್ಪಣ ನ್ಯೂಸ್…. ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ. ಶಿಡ್ಲಘಟ್ಟ : ರೈತರಾದ ನಾವು ಹೆಚ್ಚು ಹೆಚ್ಚು ಬೆಳೆದು ಹೆಚ್ಚು ಲಾಭ ಮಾಡುವ ಧಾವಂತದಲ್ಲಿ ಭೂಮಿಗೆ ರಾಸಾಯನಿಕ ಗೊಬ್ಬರಗಳನ್ನು ಮಿತಿ ಮೀರಿ ಸುರಿದು ಭೂಮಿಯ ಫಲವತ್ತತೆ ಕ್ಷಾರ ಶಕ್ತಿಯನ್ನು ಹಾಳು ಮಾಡುತ್ತಿದ್ದೇವೆ ಎಂದು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ವಿಶ್ವನಾಥ್ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ “ವಿಕಸಿತ ಕೃಷಿ ಸಂಕಲ್ಪ…

Read More

ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ

ವಿಜಯ ದರ್ಪಣ ನ್ಯೂಸ್…. ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ ಶಿಡ್ಲಘಟ್ಟ : ಜಾಗತಿಕ ಉಷ್ಣಾಂಶದ ಹಿನ್ನೆಲೆಯಲ್ಲಿ ವಾತಾವರಣದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತಿದ್ದು ಮಾನವ ಕುಲಕ್ಕೆ ಇದು ಮಾರಕವಾಗಿದೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಹಾಗೂ ಮಾನವನ ದುರಾಸೆಯಿಂದ ಪರಿಸರವು ವಿನಾಶ ದತ್ತ ಸಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಹಾಗೂ ಸಹಶಿಕ್ಷಕ ಸಿಬಿ ಪ್ರಕಾಶ್ ತಿಳಿಸಿದರು. ತಾಲ್ಲೂಕಿನ ಜಂಗಮಕೋಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಈ…

Read More

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ

ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ  ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ  ರವಿಕುಮಾ‌ರ್  ಘೋಷಣೆ ಶಿಡ್ಲಘಟ್ಟ : ವಿಧಾನಸಭಾ ಕ್ಷೇತ್ರದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಯಕ್ತಿಕ ವೇತನದಿಂದ 1 ಲಕ್ಷ ರೂ.ಗಳ ಪ್ರಥಮ ಬಹುಮಾನ, 50,000 ಸಾವಿರ ರೂ.ಗಳ ದ್ವಿತೀಯ ಬಹುಮಾನ ,25,000 ಸಾವಿರ ರೂ.ಗಳ. ತೃತೀಯ ಬಹುಮಾನ ನೀಡುವುದಾಗಿ ಶಾಸಕ ಮೇಲೂರು ರವಿಕುಮಾ‌ರ್ ಅವರು ಘೋಷಣೆ ಮಾಡಿ ಬಿಇಒ ಅವರಿಗೆ ತಿಳಿಸಿ…

Read More

ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ 

ವಿಜಯ ದರ್ಪಣ ನ್ಯೂಸ್….. ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ  ಶಿಡ್ಲಘಟ್ಟ: ನಗರ ಪ್ರದೇಶದಲ್ಲಿ ಬಕ್ರೀದ್ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ಆಚರಿಸಲು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಡಿವೈಎಸ್ಪಿ ಮುರಳೀಧರ್ ಮಾತನಾಡಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ದೀರ್ಘಕಾಲದಿಂದ ಸಹಬಾಳ್ವೆ ಇದ್ದು ಈ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸ್ ಭದ್ರತೆಗೆ ಅಗತ್ಯವಿಲ್ಲ ಕೇವಲ ಟ್ರಾಫಿಕ್ ನಿರ್ವಹಣೆಯ ಉದ್ದೇಶದಿಂದ ಪೊಲೀಸರು ದೈಹಿಕವಾಗಿ ಹಾಜರಿರುತ್ತಾರೆ ಎಂದು ತಿಳಿಸಿದರು….

Read More

ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ: ಶ್ರೀ ಶ್ರೀ ಮಂಗಳಾನಂದ ನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ : ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಬರಿ ವಿದ್ಯೆ ಇದ್ದರೆ ಸಾಲದು ಮಾನವೀಯ ಮೌಲ್ಯ, ಸನ್ನಡತೆ, ಸಂಸ್ಕಾರ, ವಿವೇಕ ಸಹ ಇರಬೇಕು. ಆತ್ಮವಿದ್ಯೆಯಿಂದ ಜ್ಞಾನ ಬರುತ್ತೆ, ಹೊರಗಿನ ವಿದ್ಯೆಯಿಂದ ಸಂಸ್ಕಾರ ಬೆಳೆಯುತ್ತೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಮಂಗಳನಂದನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆ.ವಿ.ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ, ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ 11…

Read More

ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ

ವಿಜಯ ದರ್ಪಣ ನ್ಯೂಸ್….  ಸಂಭ್ರಮದಿಂದ ಸರ್ಕಾರಿ ಶಾಲೆಗಳು ಪ್ರಾರಂಭೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶುಕ್ರವಾರ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಹಲವು ಗ್ರಾಮಗಳಲ್ಲಿ ಶಾಲೆಯ ವತಿಯಿಂದ ಜಾಥಾ ನಡೆಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಅಭಿಯಾನ ನಡೆಸಲಾಯಿತು,ಕೆಲವೆಡೆ ಶಿಕ್ಷಕರು ಮನೆಗಳಿಗೆ ತೆರಳಿ ಪೋಷಕರಿಗೆ ಸರ್ಕಾರಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿ ಮಕ್ಕಳನ್ನು ಕಳುಹಿಸುವಂತೆ ಕೋರಿದರು. ಕೆಲ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಶಾಲೆಯ ಕುರಿತಾಗಿ ಭಿತ್ತಿಪತ್ರವನ್ನು ಸಿದ್ಧಪಡಿಸಿದ್ದು, ಪೋಷಕರಿಗೆ ಅದನ್ನು…

Read More

ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…. ಎಲ್ಲರೂ ಹಿಂದೂ ಧರ್ಮದ ಆಚಾರ ವಿಚಾರ ಧರ್ಮವನ್ನು ಪಾಲಿಸಬೇಕು: ಛಲವಾದಿ ನಾರಾಯಣಸ್ವಾಮಿ ಶಿಡ್ಲಘಟ್ಟ : ಹಿಂದೂ ಧರ್ಮದ ಆಚಾರ, ವಿಚಾರ , ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ನಗರ ಸಮೀಪದ ಹನುಮಂತಪುರ ಶ್ರೀ ಆಂಜನೇಯಸ್ವಾಮಿ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,…

Read More

ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು : ಶ್ರೀ ಶ್ರೀ ಮಂಗಳನಂದನಾಥಸ್ವಾಮಿ

ವಿಜಯ ದರ್ಪಣ ನ್ಯೂಸ್…..  ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು :    ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ಶಿಡ್ಲಘಟ್ಟ : ವಿದ್ಯಾರ್ಥಿಗಳು ಹಾಗೂ ಯುವ ಜನರು ತಮ್ಮ ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಲು ಉತ್ತಮ ಸನ್ನಡತೆಯ ಸ್ನೇಹಿತರ ಗೆಳೆತನ ಮಾಡಬೇಕು, ಶಿಕ್ಷಕರು ಹೇಳಿದಂತೆ ಕೇಳಬೇಕು, ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖೆಯ ಶ್ರೀ ಶ್ರೀ ಮಂಗಳನಂದನಾಥಸ್ವಾಮಿ ತಿಳಿಸಿದರು. ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ BGS ಕಾಲೇಜ್…

Read More

ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ

ವಿಜಯ ದರ್ಪಣ ನ್ಯೂಸ್…. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ  ಚುನಾವಣೆ ಮೋಹನ್ ರೆಡ್ಡಿ ಗೆಲುವಿಗೆ ಮತಯಾಚಿಸಿದ ಬಿ ವಿ ರಾಜೇವ್ ಗೌಡ ಶಿಡ್ಲಘಟ್ಟ : ಮೋಹನ್ ರೆಡ್ಡಿ ಅವರು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದು, ನಮ್ಮ ತಾಲ್ಲೂಕಿನ ಮತದಾನದ ಹಕ್ಕು ಹೊಂದಿರುವ ಎಲ್ಲಾ ಡೇರಿಗಳ ಅಧ್ಯಕ್ಷರು ಕೂಡ ತಪ್ಪದೆ ಮತ ಹಾಕಬೇಕೆಂದು ಮನವಿ ಮಾಡಿದರಲ್ಲದೆ, ಎಲ್ಲರ ಪರವಾಗಿ ಮೋಹನ್ ರೆಡ್ಡಿ ಅವರಿಗೆ ಎಲ್ಲಾ ಮತಗಳನ್ನು ತಪ್ಪದೆ ಹಾಕಿಸುವುದಾಗಿ ಕೆಪಿಸಿಸಿ ಸಂಯೋಜಕ ಬಿ.ವಿ.ರಾಜೀವ್‌ಗೌಡ ಭರವಸೆ ನೀಡಿದರು….

Read More