ಯುವಕರು ಹೈನೋಧ್ಯಮದಲ್ಲಿ ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಯುವಕರು ಹೈನೋಧ್ಯಮದಲ್ಲಿ ತೊಡಗಿಸಿಕೊಳ್ಳಬೇಕು: ಶಾಸಕ ಬಿ. ಎನ್. ರವಿಕುಮಾರ್ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ಯುವಕರು ಆಸಕ್ತಿ ವಹಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದರೆ ಹಾಲಿಗೆ ಉತ್ತಮ ಬೆಲೆ ಸಿಗಬೇಕು, ಹೈನುಗಾರರಿಗೆ ಉತ್ತೇಜನ ನೀಡುವ ಅವರ ಬೆಳವಣಿಗೆಗೆ ಪೂರಕವಾದ ನೆರವನ್ನು ಕಲ್ಪಿಸಿಕೊಡಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರಾಯಣದಾಸರಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಶುದ್ಧ ನೀರಿನ ಘಟಕ ಉದ್ಘಾಟನೆ ಮತ್ತು ಸುಮಾರು 75…