ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ
ವಿಜಯ ದರ್ಪಣ ನ್ಯೂಸ್…. ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ಪುಸ್ತಕ ಕಳವು: ಗ್ರಾಮ ಸಹಾಯಕನ ಬಂಧನ ಶಿಡ್ಲಘಟ್ಟ : ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿ 1994-95 ನೇ ಸಾಲಿನ ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ವಹಿಯು ಕಳವುವಾಗಿರುವುದು ಕಂಡು ಬಂದಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ನೀಡಿದ್ದ ದೂರನ್ನು ಆಧರಿಸಿ, ಬಶೆಟ್ಟಿಹಳ್ಳಿ ಹೋಬಳಿ ಅಮ್ಮಗಾರಹಳ್ಳಿ ಕಂದಾಯ ವೃತ್ತದಲ್ಲಿ ಹೆಚ್ಚುವರಿ ಗ್ರಾಮ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಜಿ.ಗಂಗಾಧರ್ ಎಂಬಾತನನ್ನು ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಬಗ್ಗೆ ವರದಿಯಾಗಿದೆ. ತಾಲ್ಲೂಕಿನಲ್ಲಿ…
