ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ
ವಿಜಯ ದರ್ಪಣ ನ್ಯೂಸ್…. ಎಲ್ಲಾ ಧರ್ಮ ಪ್ರೀತಿಸುವ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು : ಆಲೂರು ಹನುಮಂತರಾಯಪ್ಪ ಹಿರಿಯೂರು: ನಮ್ಮ ಭಾರತದೇಶವು ಸರ್ವ ಧರ್ಮಗಳ ಸಮನ್ವಯತೆಯನ್ನು ಕಾಯ್ದುಕೊಂಡಿರುವ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಹಾಗೂ ಧರ್ಮೀ ಯರನ್ನು ಗೌರವಿಸುತ್ತದೆ, ಈ ನಿಟ್ಟಿನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಹೀಗೆ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಾಗೂ ಗೌರವಿಸುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕೆಂಬ ಉದ್ದೇಶ ದಿಂದ ನಮ್ಮ ಶಾಲೆಯಲ್ಲಿ ಇಂದು ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ವಾಣಿ ವಿಲಾಸ ವಿದ್ಯಾ…
