ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ವಿಜಯ ದರ್ಪಣ ನ್ಯೂಸ್…. ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ  ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ ಬೆಂಗಳೂರು, ಸೆಪ್ಟೆಂಬರ್‌ 13 : ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ ಭಾಗಿಯಾದರು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಸಂಸದ ಡಾ.ಕೆ.ಸುಧಾಕರ್‌ ಬರಮಾಡಿಕೊಂಡರು. ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮೈಸೂರು ಪೇಟ…

Read More

ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್… ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ತಳಿ ಲೋಕಾರ್ಪಣೆ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರೋಡ್ ಮೋದಿ ರಸ್ತೆಯಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಸಮಾರಂಭ ಮತ್ತು ಮಾತೆಂಬುದು ಜ್ಯೋತಿರ್ಲಿಂಗ ಕೃತಿ ಬಿಡುಗಡೆ ಸಮಾರಂಭ . ದಿವ್ಯ ಸಾನಿಧ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಪರಮಪೂಜ್ಯ  ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ಜಗದ್ಗುರು ಡಾ. ಮಾತೆ ಗಂಗಾದೇವಿಯವರು, ಶಿವಸಿದ್ದೇಶ್ವರ ಸ್ವಾಮಿಜೀರವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ

ವಿಜಯ ದರ್ಪಣ ನ್ಯೂಸ್… ಕೆಯುಡಬ್ಲೂಜೆಯಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಪತ್ರಿಕಾ ವಿತರಕರ ಕೆಲಸ ಮಹತ್ವದ್ದು: ನ್ಯಾ.ಅಶ್ವತ್ಥನಾರಾಯಣಗೌಡ ಬೆಂಗಳೂರು: ಮನೆ ಮನೆಗೆ ಸುದ್ದಿ ಪತ್ರಿಕೆಗಳನ್ನು ನಿತ್ಯವೂ ತಲುಪಿಸುವ ಪತ್ರಿಕಾ ವಿತರಕರ ಪಾತ್ರ ಬಹಳ ಮಹತ್ವದ್ದು ಎಂದು ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥನಾರಾಯಣಗೌಡ ಹೇಳಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲೂಜೆ ಸಭಾಂಗಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ಸರಳವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು. ಗಾಳಿ, ಚಳಿ, ಮಳೆ, ಬಿಸಿಲು…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ

ವಿಜಯ ದರ್ಪಣ ನ್ಯೂಸ್…. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ಧರ್ಮದ ರಕ್ಷಣಾ ಪೂಜೆ ರಾಜಾಜಿನಗರ: ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ಯ , ನಿರಾಧಾರ ಅರೋಪ ವಿರುದ್ದ ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೃೆಶ್ವರ…

Read More

ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ನಿಂದ “ಹಾರ್ಡ್ ವರ್ಕರ್” ಅನಾವರಣ – ನಿರ್ಮಾಣ ರಾಸಾಯನಿಕ ಉತ್ಪನ್ನ ಸರಣಿಗೆ ಹೊಸ ಗುರುತು

ವಿಜಯ ದರ್ಪಣ ನ್ಯೂಸ್….. ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ನಿಂದ “ಹಾರ್ಡ್ ವರ್ಕರ್” ಅನಾವರಣ – ನಿರ್ಮಾಣ ರಾಸಾಯನಿಕ ಉತ್ಪನ್ನ ಸರಣಿಗೆ ಹೊಸ ಗುರುತು ಆಗಸ್ಟ್ 19, 2025: ರಾಮ್ಕೋ ಸಿಮೆಂಟ್ಸ್ ಲಿಮಿಟೆಡ್ ಇಂದು ತನ್ನ ನಿರ್ಮಾಣ ರಾಸಾಯನಿಕ ಉತ್ಪನ್ನ ಪೋರ್ಟ್ಫೋಲಿಯೋಗೆ ಹೊಸ ಗುರುತು “ಹಾರ್ಡ್ ವರ್ಕರ್” ಅನ್ನು ಘೋಷಣೆ ಮಾಡಿದೆ. ಅನ್ವೇಷಣೆ, ಸಾಮರ್ಥ್ಯ ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ “ಹಾರ್ಡ್ ವರ್ಕರ್” ಹೆಸರು ಕಂಪನಿಯ ಭರವಸೆಯಾದ “ಸರಿಯಾದ ಅಪ್ಲಿಕೇಶನ್ಗೆ ಸರಿಯಾದ ಉತ್ಪನ್ನಗಳು” ಎಂಬ ಭರವಸೆಗೆ ಪೂರಕವಾಗಿದೆ. “ಹಾರ್ಡ್ ವರ್ಕರ್” ಅಡಿಯಲ್ಲಿನ…

Read More

ಭೈರವೈಕ್ಯರಾದ  ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ

ವಿಜಯ ದರ್ಪಣ ನ್ಯೂಸ್… ಭೈರವೈಕ್ಯರಾದ  ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಬೆಂಗಳೂರಿನ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ. ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಶ್ರೀ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ (ಇಂದು 16-08-2025ನೇ ಶನಿವಾರ) ಶ್ರೀಮಠದ ಆವರಣದಲ್ಲೇ ಭಕ್ತರು…

Read More

ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್…  ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ ‌ಅವರಿಗೆ ಆತ್ಮೀಯ ಬೀಳ್ಕೊಡುಗೆ ಬೆಂಗಳೂರು, ಆಗಸ್ಟ್ 08, : ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ದಿನಾಂಕ 07-08-2025 ರಂದು ಬೆಂಗಳೂರು ಭೇಟಿಗಾಗಿ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾದರು. ಗೌರವಾನ್ವಿತ ಫಿಲಿಪೈನ್ಸ್ ಗಣರಾಜ್ಯದ…

Read More

ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ

ವಿಜಯ ದರ್ಪಣ ನ್ಯೂಸ್…. ಭಾರತದ ಪರಮಾಣು ಮತ್ತು ರಕ್ಷಣಾ ಸಾಮರ್ಥ್ಯವನ್ನು ಉತ್ತೇಜಿಸಲು ಕೋರ್ ಎನರ್ಜಿ ಸಿಸ್ಟಮ್ಸ್‌ ₹200 ಕೋಟಿ ರೂ ಸಂಗ್ರಹ ಆಗಸ್ಟ್ 7, 2025: ಭಾರತದ ಪರಮಾಣು ವಲಯದಲ್ಲಿ 25 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ, ಮುಂಬೈ ಮೂಲದ ಇಂಜಿನಿಯರಿಂಗ್ ಸಂಸ್ಥೆಯಾದ ಕೋರ್ ಎನರ್ಜಿ ಸಿಸ್ಟಮ್ಸ್ ಲಿಮಿಟೆಡ್, ಹೊಸ ಸುತ್ತಿನ ಬಂಡವಾಳ ಹೂಡಿಕೆಯಲ್ಲಿ ₹200 ಕೋಟಿಗಳನ್ನು ಯಶಸ್ವಿಯಾಗಿ ಸಂಗ್ರಹಿಸಿದೆ. ಈ ಹೂಡಿಕೆಯ ನೇತೃತ್ವವನ್ನು ಪ್ರಮುಖ ಹೂಡಿಕೆದಾರರಾದ ಪಂಕಜ್ ಪ್ರಸೂನ್ ಮತ್ತು ಆಶಿಶ್ ಕಚೋಲಿಯಾ ವಹಿಸಿದ್ದು, ಇವರೊಂದಿಗೆ…

Read More

2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ

ವಿಜಯ ದರ್ಪಣ ನ್ಯೂಸ್…. 2025 ವಾರ್ಷಿಕ ಮಾರಾಟದ ಆಫರ್: ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಘೋಷಣೆ ಬೆಂಗಳೂರು; ಲೈಟಿಂಗ್, ಪೀಠೋಪಕರಣಗಳು, ಮನೆಯ ಅಲಂಕಾರಗಳು ಮತ್ತು ಉದ್ಯಾನ ಅಲಂಕಾರಗಳ ಆಯ್ಕೆ ವಿಚಾರದಲ್ಲಿ 2025ರ ವಾರ್ಷಿಕ ಮಾರಾಟ ತಾಣಕ್ಕೆ ಬೇರೂರು, ದಿ ಪರ್ಪಲ್ ಟರ್ಟಲ್ಸ್ ಮತ್ತು ಓರ್ಜಾ ಸ್ವಾಗತಿಸುತ್ತಿದೆ. ಅದು ಕೂಡ ಸೀಮಿತ ಅವಧಿಗೆ ಹಾಗೂ ಅದ್ಭುತ ಬೆಲೆಯಲ್ಲಿ.. ಎಲ್ಲಾ ಉತ್ಪನ್ನಗಳ ಮೇಲೆ ಶೇ.30 ರಿಯಾಯಿತಿ ಮತ್ತು ಆಯ್ದ ವಸ್ತುಗಳ ಮೇಲೆ ಶೇ.50 ವರೆಗೆ ರಿಯಾಯಿತಿ ಪಡೆಯಿರಿ….

Read More

ವೈದ್ಯರ ದಿನಾಚರಣೆ, ಸಾಧಕ ವೈದ್ಯರುಗಳಿಗೆ ಸನ್ಮಾನ ಮತ್ತು ಪುಸ್ತಕ ಬಿಡುಗಡೆ

ವಿಜಯ ದರ್ಪಣ ನ್ಯೂಸ್……. ವಿಸಿಎನ್ ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್: ವೈದ್ಯರ ದಿನಾಚರಣೆ, ಸಾಧಕ ವೈದ್ಯರುಗಳಿಗೆ ಸನ್ಮಾನ ಮತ್ತು ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ವೈದ್ಯರ ಮೇಲೆ ಹಲ್ಲೆ, ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಮಾಡಿದರೆ ಕಾನೂನು ಕ್ರಮ ವೈದ್ಯಕೀಯ ಕ್ಷೇತ್ರದಲ್ಲಿ ಅಭಿವೃದ್ದಿಯಲ್ಲಿ ದೇಶದಲ್ಲಿಯೆ ಮೊದಲು ನಮ್ಮ ರಾಜ್ಯ-ಸಚಿವ ದಿನೇಶ್ ಗುಂಡೂರಾವ್ ರಾಜಾಜಿನಗರ ಬೆಂಗಳೂರು : ಫೇರಿಫೀಲ್ಡ್ ಮೇರಿಯಟ್ ಹೋಟೆಲ್ ಸಭಾಂಗಣದಲ್ಲಿ ಡಾಕ್ಟರ್ಸ್ ಡೇ( ವೈದ್ಯರ ದಿನಾಚರಣೆ) ಮತ್ತು ಸಾಧಕ ವೈದ್ಯರುಗಳಿಗೆ ಸನ್ಮಾನ , ಪುಸ್ತಕ ಬಿಡುಗಡೆ, ವೈದ್ಯರುಗಳಿಂದ…

Read More