ವೈದ್ಯರ ದಿನಾಚರಣೆ, ಸಾಧಕ ವೈದ್ಯರುಗಳಿಗೆ ಸನ್ಮಾನ ಮತ್ತು ಪುಸ್ತಕ ಬಿಡುಗಡೆ
ವಿಜಯ ದರ್ಪಣ ನ್ಯೂಸ್……. ವಿಸಿಎನ್ ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್: ವೈದ್ಯರ ದಿನಾಚರಣೆ, ಸಾಧಕ ವೈದ್ಯರುಗಳಿಗೆ ಸನ್ಮಾನ ಮತ್ತು ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ವೈದ್ಯರ ಮೇಲೆ ಹಲ್ಲೆ, ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ ಮಾಡಿದರೆ ಕಾನೂನು ಕ್ರಮ ವೈದ್ಯಕೀಯ ಕ್ಷೇತ್ರದಲ್ಲಿ ಅಭಿವೃದ್ದಿಯಲ್ಲಿ ದೇಶದಲ್ಲಿಯೆ ಮೊದಲು ನಮ್ಮ ರಾಜ್ಯ-ಸಚಿವ ದಿನೇಶ್ ಗುಂಡೂರಾವ್ ರಾಜಾಜಿನಗರ ಬೆಂಗಳೂರು : ಫೇರಿಫೀಲ್ಡ್ ಮೇರಿಯಟ್ ಹೋಟೆಲ್ ಸಭಾಂಗಣದಲ್ಲಿ ಡಾಕ್ಟರ್ಸ್ ಡೇ( ವೈದ್ಯರ ದಿನಾಚರಣೆ) ಮತ್ತು ಸಾಧಕ ವೈದ್ಯರುಗಳಿಗೆ ಸನ್ಮಾನ , ಪುಸ್ತಕ ಬಿಡುಗಡೆ, ವೈದ್ಯರುಗಳಿಂದ…