ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ
ವಿಜಯ ದರ್ಪಣ ನ್ಯೂಸ್…. ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎಂ.ಬಿ. ಬಸವರಾಜು ಅವರಿಂದ ಭೂಮಿ ಪೂಜೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಫೆ.02 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಳೆ ನೀರು ಕೊಯ್ಲು ಘಟಕ ಸ್ಥಾಪನೆಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿ ಮಳೆಗಾಲ ಸಂದರ್ಭದಲ್ಲಿ ಜಿಲ್ಲಾಡಳಿತ ಭವನ ಸಂಕೀರ್ಣ ಕಟ್ಟಡದ ಮೇಲೆ ಬೀಳುವ ಮಳೆ ನೀರನ್ನು ಸಂಗ್ರಹಣೆ ಮಾಡಿ ಪುನರ್…
