ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರಜಾಪ್ರಭುತ್ವ ಸಹಕಾರಿ : ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಸೆ 15 : ಭಾರತ ಒಂದು ಪ್ರಜಾಪ್ರಭುತ್ವ ರಾಷ್ಟ್ರವಾಗಿ ತನ್ನದೇ ಆದ ಸಂವಿಧಾನವನ್ನು ಬರೆದು ಅಂಗೀಕರಿಸಿದೆ. ಜನತೆಗೆ ಸಂವಿಧಾನದ ಬಗ್ಗೆ ತಿಳಿಯಲು, ಬಲಿಷ್ಠ ರಾಷ್ಟ್ರ ಕಟ್ಟಲು ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ತತ್ವ ಮತ್ತು ಮಹತ್ವವನ್ನು ತಿಳಿಯಬೇಕು ಜೊತೆಗೆ ಬಲಿಷ್ಠ ಪ್ರಜಾಪ್ರಭುತ್ವ ಕ್ಕಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ…