ಪರಂಪರಾಗತ ಕೃಷಿ ವಿಕಾಸ ಯೋಜನೆ: ಸಾವಯವ ಕೃಷಿಗೆ ಆದ್ಯತೆ

ವಿಜಯ ದರ್ಪಣ ನ್ಯೂಸ್…. ಪರಂಪರಾಗತ ಕೃಷಿ ವಿಕಾಸ ಯೋಜನೆ: ಸಾವಯವ ಕೃಷಿಗೆ ಆದ್ಯತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಟಾನ ಭಾರತ ಕೃಷಿ ಪ್ರಧಾನ ರಾಷ್ಟ್ರ ಎಂದು ಅನಾದಿಕಾಲದಿಂದಲೂ ನಾವೆಲ್ಲರು ಹೇಳಿಕೊಂಡು ಬರುತ್ತಾ ಇದ್ದೇವೆ. ತಂತ್ರಜ್ಞಾನ, ಆಧುನಿಕತೆ ಬೆಳೆದಂತೆಲ್ಲ ಕೃಷಿಯಲ್ಲಿ ಯಂತ್ರೋಪಕರಣಗಳು, ರಾಸಾಯಿನಿಕ ರಸಗೊಬ್ಬರ, ಕೀಟನಾಶಕಗಳು ಯೆತೇಚ್ಚವಾಗಿ ಬಳಕೆಯಾಗುತ್ತಿದೆ. ತರಕಾರಿ, ಹಣ್ಣು ಹಂಪಲುಗಳ ಗುಣಮಟ್ಟ ಕಡಿಮೆಯಾಗುತ್ತಿದೆ. ಹಿಂದೆ ಇದ್ದ ಸಾಂಪ್ರದಾಯಿಕ ಕೃಷಿ ಪದ್ದತಿ ಮರೆಮಾಚಿದೆ. ಹೀಗಾಗಿ ರೈತರು ಕೃಷಿಯಲ್ಲಿ ಸಾಂಪ್ರದಾಯಿಕ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಳ್ಳಲು…

Read More

ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್

ವಿಜಯ ದರ್ಪಣ ನ್ಯೂಸ್… ಖಾದ್ರಿ ಶಾಮಣ್ಣನವರ ಆದರ್ಶಗಳನ್ನು ಪಾಲಿಸಬೇಕು: ಚಂದ್ರಶೇಖರ್ ಹಡಪದ್ ವಿಜಯಪುರ : ಸ್ವಾತಂತ್ರ್ಯ, ಸಮಾನತೆ, ಗಾಂಧಿವಾದ, ಸರ್ವೋದಯ ತತ್ವಗಳ ಸಾಕಾರ ಮೂರ್ತಿಯಂತಿದ್ದ ಬಹುಮುಖ ವ್ಯಕ್ತಿತ್ವದ ಖಾದ್ರಿ ಶಾಮಣ್ಣ ಸ್ವಾತಂತ್ರ್ಯ ಹೋರಾಟದಲ್ಲಿ, ಕರ್ನಾಟಕದ ಏಕೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಲೇ ಕನ್ನಡ ಪತ್ರಿಕೋದ್ಯಮಕ್ಕೆ ಹೊಸ ಭಾಷ್ಯ ಬರೆದಿದ್ದರು. ಕಾಗೋಡು ಸತ್ಯಾಗ್ರಹ, ಗೋಕಾಕ ಚಳವಳಿಗಳ ಪ್ರತಿಬಿಂಬದಂತಿದ್ದ ಖಾದ್ರಿ ಶಾಮಣ್ಣನವರೆಂದು ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ.ಸುಧಾಕರ ಪ್ರಸ್ತಾವಿಕವಾಗಿ ನುಡಿದರು. ವಿಜಯಪುರ ಪಟ್ಟಣದ ಕೇಶವ ಸ್ವಾಮಿ ಗುಡಿ ಬೀದಿಯಲ್ಲಿರುವ ಸರ್ಕಾರಿ ಹೆಣ್ಣು…

Read More

ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್

ವಿಜಯ ದರ್ಪಣ ನ್ಯೂಸ್… ಸತ್ಸಂಗದಿಂದ ಜ್ಞಾನವನ್ನು ಪಡೆಯಬೇಕು: ಮಂಜುಳ ವೆಂಕಟೇಶ್ ವಿಜಯಪುರ: ಪಟ್ಟಣವು ದೇವಾಲಯ ನಗರಿ ಎಂದು ಪ್ರಸಿದ್ದಿ ಪಡೆದಿದ್ದು ಅನೇಕ ಧಾರ್ಮಿಕ ಸತ್ಸಂಗ ಕಾರ್ಯಕ್ರಮಗಳು ಯಶಸ್ವಿಯಾಗಿ ಮೂಡಿ ಬರುತ್ತಿವೆ ಎಂದು ಬಣ್ಣಿಸುತ್ತಾ ಸತ್ಸಂಗದಲ್ಲಿ ಭಾಗವಹಿಸಿ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಸಿದ್ದಿಯನ್ನು ಪಡೆಯಬೇಕೆಂದು ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಮಂಜುಳ ವೆಂಕಟೇಶ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ದ ಅರ್ಜುನ ನಿರ್ಮಿಸಿರುವ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣ ಯತೀಂದ್ರ ಸತ್ಸಂಗ ಸೇವಾ ಟ್ರಸ್ಟ್ ಆಶ್ರಯದಲ್ಲಿ…

Read More

ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು

* ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 11 ದೌರ್ಜನ್ಯ ಪ್ರಕರಣಗಳು ದಾಖಲು ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಡಿ 17 : ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ…

Read More

ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…..  ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಶೇಕಡ 100% ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ.  ಡಿಸೆಂಬರ್ .15: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ…

Read More

ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ 

ವಿಜಯ ದರ್ಪಣ ನ್ಯೂಸ್…. ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ : ಪ್ರೊ.ಬಿ.ಎನ್.ಕೃಷ್ಣಪ್ಪ ದೇವನಹಳ್ಳಿ: ನಮ್ಮ ಸಾಂಸ್ಕೃತಿಕ ಸೊಗಡಿನ ಸಂಗೀತ,ಚಿತ್ರಕಲೆ ಮತ್ತು ನೃತ್ಯ ಸೇರಿದಂತೆ ಮೊದಲಾದ ಪ್ರತಿಭೆಗಳು ಒಳಗೊಂಡಂತೆ ಇಂದಿನ ಮಕ್ಕಳು ಮತ್ತು ಯುವ ಸಮೂಹ ಕಲಾ ಪ್ರತಿಭೆಯ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಮನೋಸ್ಥೆರ್ಯವನ್ನು ಹೆಚ್ಚಿಸಿಕೊಳ್ಳಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಸಲಹೆ ನೀಡಿದರು. ದೇವನಹಳ್ಳಿ ತಾಲೂಕಿನ ಅಂಜನಾದ್ರಿ ಪದವಿ ಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ…

Read More

ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ, ಡಿ.ಕೆ ಶಿವಕುಮಾರ್ 

*ವಿಜಯ ದರ್ಪಣ ನ್ಯೂಸ್…. ಬಯಪ್ಪ ನೂತನ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರು ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಡಿಸಿಎಂ ,ಡಿ.ಕೆ ಶಿವಕುಮಾರ್ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ, ಡಿ.13 : ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಎತ್ತಿನಹೊಳೆ, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು. ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ…

Read More

ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ .13 ರಂದು ಬಯಪ  ನೂತನ ಕಟ್ಟಡ ಉದ್ಘಾಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ.12: ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 6.45 ಕೋಟಿ ರೂ. ಅಂದಾಜು ಮೊತ್ತದಲ್ಲಿ ದೇವನಹಳ್ಳಿ ಟೌನ್ ನ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ(ಬಯಪ)ದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಡಿಸೆಂಬರ್ 13 ಶನಿವಾರ ಬೆಳಿಗ್ಗೆ 11-00…

Read More

ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

. ವಿಜಯ ದರ್ಪಣ ನ್ಯೂಸ್…. ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಬೆಂಗಳೂರು ಗ್ರಾಮಾಂತರ ಜಿಲ್ಲೆ . ನವೆಂಬರ್ 24: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಜಿಲ್ಲಾ ವ್ಯಾಪ್ತಿಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ…

Read More

ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ

ವಿಜಯ ದರ್ಪಣ ನ್ಯೂಸ್… ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ.ಡಿ.10: ಭೂಕಂಪ, ಪ್ರವಾಹ, ಸುನಾಮಿ, ಅಪಘಾತ, ಕಟ್ಟಡ ಕುಸಿತ, ನೆರೆ, ಅತೀವೃಷ್ಟಿ, ಅಗ್ನಿ ಅವಘಡ, ಅನಿಲ ಸೋರಿಕೆ ಸೇರಿದಂತೆ ಇತರೆ ವಿಪತ್ತುಗಳು ಸಂಭವಿಸಿದಾಗ ಅವುಗಳನ್ನು ಎದುರಿಸುವುದು ಹೇಗೆ, ಮುಂಜಾಗ್ರತ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು, ಹೇಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂಬುದ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾದಳ(ಎನ್.ಡಿ.ಆರ್.ಎಫ್)10ನೇ ಬೆಟಾಲಿಯನ್ ಟೀಮ್ ರವರು ಹೊಸಕೋಟೆಯಲ್ಲಿ ವಿಪತ್ತು ನಿರ್ವಹಣೆ ಪ್ರಾತ್ಯಕ್ಷಿಕೆ ಆಯೋಜಿಸಿತ್ತು. ಹೊಸಕೋಟೆ ತಾಲ್ಲೂಕಿನ ದೇವಲಾಪುರ ಸರ್ಕಾರಿ…

Read More