ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಡಿಸಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ದೇಶ ಸೇವೆಗೆ ಬಾಬು ಜಗಜೀವನರಾಂ ಅವರ ಕೊಡುಗೆ ಅಪಾರ, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ:ಡಿಸಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ,06: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಾ.ಬಾಬು ಜಗಜೀವರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಹೋಟೆಲ್ ಹಾಗೂ ರೆಸ್ಟೋರೆಂಟ್ ಆಹಾರ ಉದ್ದಿಮೆಗಳ ಪರಿಶೀಲನೆ ವಿಶೇಷ ಅಂದೋಲನ

ವಿಜಯ ದರ್ಪಣ ನ್ಯೂಸ್…. ಹೋಟೆಲ್ ಹಾಗೂ ರೆಸ್ಟೋರೆಂಟ್ ಆಹಾರ ಉದ್ದಿಮೆಗಳ ಪರಿಶೀಲನೆ ವಿಶೇಷ ಅಂದೋಲನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ಇಂದು ದೇವನಹಳ್ಳಿ, ಹೊಸಕೋಟಿ, ನೆಲಮಂಗಲ, ದೊಡ್ಡಬಳ್ಳಾಪುರ, ಸ್ಥಳಗಳಲ್ಲಿ ಇರುವ ಒಟ್ಟು 23 ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 4 ನೋಟಿಸ್‌ ನೀಡಲಾಗಿದ್ದು 10000 ರೂ ದಂಡ ವಿಧಿಸಲಾಗಿದೆ. ಹಾಗೆ 4 ಕುಡಿಯುವ ನೀರಿನ…

Read More

ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ …….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ

ವಿಜಯ ದರ್ಪಣ ನ್ಯೂಸ್….. ನಂದಿ ಬೆಟ್ಟದಲ್ಲಿ 14 ನೇ ಸಚಿವ ಸಂಪುಟ ಸಭೆ….. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು  ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರು ನಾಮಕರಣ ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ:ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.02 : ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಬೆಂಗಳೂರು ಗ್ರಾಮಾಂತರ…

Read More

ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ  ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ ಕಾಮಗಾರಿ ಶೀಘ್ರವೇ ಆರಂಭ:  ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂನ್. 30 : ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು …

Read More

ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ

ವಿಜಯ ದರ್ಪಣ ನ್ಯೂಸ್….  ಬಸ್ ನಿಲ್ದಾಣಗಳಲ್ಲಿರುವ ಆಹಾರ ಉದ್ದಿಮೆಗಳ ಪರಿಶಿಲನೆ ವಿಶೇಷ ಅಂದೋಲನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಸೂಲಿಬೆಲೆ ಸೇರಿ 6 ಬಸ್ ನಿಲ್ದಾಣಗಳಲ್ಲಿ 18 ಆಹಾರ ಉದ್ದಿಮೆ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 1 ನೋಟಿಸ್ ನೀಡಿ, 2000 ರೂ ದಂಡ ವಿಧಿಸಿ, ಆಹಾರ ಉದ್ಯಮದಾರರಿಗೆ ಆಹಾರ ಸುರಕ್ಷತೆ ಮತ್ತು…

Read More

ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ:  ಡಿಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ:  ಡಿಕೆ ಶಿವಕುಮಾರ್ ನೆಲಮಂಗಲ ಬೆಂ.ಗ್ರಾ ಜಿಲ್ಲೆ, ಜೂ.28: ಕೈಗಾರಿಕೆಗಳ, ಉದ್ಯಮಗಳ ಬೆಳವಣಿಗೆಗೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ವತಿಯಿಂದ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ…

Read More

ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ವಿಶೇಷ ಅಂದೋಲನ ನಡೆಸಿ ಜಿಲ್ಲೆಯ ನಾಲ್ಕು ತಾಲ್ಲೂಕಿನ ವ್ಯಾಪ್ತಿಯಲ್ಲಿ 32 ಬೀದಿ ಬದಿ ಆಹಾರ ವ್ಯಾಪಾರ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 5 ನೋಟೀಸ್ ನೀಡಿ, 5500 ರೂ ದಂಡ ವಿಧಿಸಿ, ಬೀದಿ ಬದಿ ಆಹಾರ ಉದ್ದಿಮೆದಾರರಿಗೆ…

Read More

ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್…. ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ ಬೆಂ.ಗ್ರಾ.ಜಿಲ್ಲೆ, ಜೂ.26 :-ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ. ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ….

Read More

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಅನಧಿಕೃತ ಹೆದ್ದಾರಿ ಫಲಕಗಳ ತೆರವಿಗೆ ಸೂಚನೆ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜೂ 25: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

Read More

ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂ.23: ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ…

Read More