ಪ.ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸ್ಪಷ್ಟ ದತ್ತಾಂಶ ನೀಡಿ ಸಹಕರಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಮೊಬೈಲ್ ಆಪ್ ಮೂಲಕ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ಪ.ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸ್ಪಷ್ಟ ದತ್ತಾಂಶ ನೀಡಿ ಸಹಕರಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 05: ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಸ್ಪಷ್ಟ ದತ್ತಾಂಶ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…
