ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ

ವಿಜಯ ದರ್ಪಣ ನ್ಯೂಸ್ ……  ಸರ್ಕಾರಿ ಶಾಲೆಯ ಕಿಟಕಿ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ : ಮಕ್ಕಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಭೇಟಿ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆ.26: ದೇವನಹಳ್ಳಿಯ ಕೋಟೆ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಕಟ್ಟಡದ ಕಿಟಕಿ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಸೋಮವಾರ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ…

Read More

ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯ  ನಡೆದು ಬಂದ ಹಾದಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಜನರ ಜತೆ ಜನತಾದಳ, ಡಿಜಿಟಲ್ ಜೆಡಿಎಸ್ ಸದಸ್ಯತ್ವ ಅಭಿಯಾನ: ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಅಭಿಮತ ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆದು ಬಂದ ಹಾದಿಯನ್ನು ಮರೆತು ಹೋಗಿದ್ದಾರೆ. ದೇವೇಗೌಡರ ಗರಡಿಯಲ್ಲಿ ಬೆಳೆದು ಈ ಮಟ್ಟಕ್ಕೆ ಬಂದಿರುವ ಇತಿಹಾಸ ಮರೆತಿದ್ದಾರೆ. ಜೆಡಿಎಸ್ ಪಕ್ಷ ಮುಳುಗುತ್ತದೆ ಎಂದು ಹೇಳುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

Read More

ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಪಶುಸಂಗೋಪನೆ ಚಟುವಟಿಕೆಗಳಿಂದ ರೈತರಿಗೆ ವರದಾನ ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ, ಆಗಸ್ಟ್,25 : ಬೀದಿ ನಾಯಿ ಹಾವಳಿಯಿಂದ ಆಗುವ ಅನಾಹುತವನ್ನು ತಪ್ಪಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯ ಕಚೇರಿ…

Read More

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯ ದರ್ಪಣ ನ್ಯೂಸ್….. ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಭೇಟಿ ಜಿಲ್ಲೆಯಲ್ಲಿ 202 ಕುಷ್ಠರೋಗ ಸಕ್ರಿಯ ಪ್ರಕರಣಗಳು ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆ.22 :ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು….

Read More

ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ

ವಿಜಯ ದರ್ಪಣ ನ್ಯೂಸ್…….. ಉತ್ತರಾಖಂಡ್ ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನಿಯೋಗ ಜಿಲ್ಲಾ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಆಗಸ್ಟ್,21:ಉತ್ತರಾಖಂಡ್ ರಾಜ್ಯ ದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ರವಿಶಂಕರ್, ಸದಸ್ಯರಾದ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿಯ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು….

Read More

ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು 

ವಿಜಯ ದರ್ಪಣ ನ್ಯೂಸ್….  ಅಭಿವೃದ್ದಿಯ ಹರಿಕಾರ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಎ ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,20 : ಬಡವರ, ಹಿಂದುಳಿದವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಕರ್ನಾಟಕ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಡಿ.ದೇವರಾಜ ಅರಸು ಅವರ…

Read More

ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ

ವಿಜಯ ದರ್ಪಣ ನ್ಯೂಸ್…. ಅರಿವು ಕೇಂದ್ರಗಳು ಓದುಗರ ಸ್ನೇಹಿಯಾಗಬೇಕು: ಸಿಇಓ ಡಾ.ಕೆ.ಎನ್.ಅನುರಾಧ ಅರಿವು ಕೇಂದ್ರಗಳಿಗೆ ಅಲೆಕ್ಸಾ ಮತ್ತು ಬುಕ್ಸ್ ಕಿಟ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಆಗಸ್ಟ್19 : ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯಕವಾಗಿದೆ. ಇತಿಹಾಸ,ಕಲೆ,ವಿಜ್ಞಾನ,ಪ್ರಯೋಗ, ಹೊಸ ಹೊಸ ತಂತ್ರಜ್ಞಾನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಓದಲು ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುವಂತೆ ನೂರು ಪುಸ್ತಕಗಳಿರುವ ಕಿಟ್ ಮತ್ತು ದೃಷ್ಟಿ ಸವಾಲಿರುವವರಿಗೆ ಹೆಚ್ಚು ಉಪಯುಕ್ತವಾಗುವ ಅಲೆಕ್ಸಾವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಕೆ ಎನ್…

Read More

ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಆಗಸ್ಟ್ 20 ರಂದು ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ. ಜಿಲ್ಲೆ, ಆಗಸ್ಟ್ 18: ಶೋಷಿತರ ಅಭಿವೃದ್ಧಿಯ ಹರಿಕಾರ ಎಂದೇ ಕರೆಯುವ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ಟೌನ್ ನ ಡಿ.ದೇವರಾಜ ಅರಸು ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ…

Read More

ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್ 15(ಕ.ವಾ):- “79 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ‌ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು….

Read More

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ವಿಜಯ ದರ್ಪಣ ನ್ಯೂಸ್…. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ. ಸಾರ್ವಜನಿಕರು ಸಾಮಾನ್ಯವಾಗಿ…

Read More