2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ:  ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 10ನೇ ಸ್ಥಾನ

2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ:  ಬೆಂ.ಗ್ರಾ. ಜಿಲ್ಲೆ: ಶೇ. 87.55 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 10 : 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2024ರ ಏಪ್ರಿಲ್ 10 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 87.55 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 10ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…

Read More

ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 04 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ “ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL Citizen Application)” ಅನ್ನು ಬಳಕೆ…

Read More

ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್ ಜಿಲ್ಲಾಡಳಿತ ಭವನದಲ್ಲಿ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಸರಳ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 05  : ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಂ ರವರ 117 ನೇ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ…

Read More

ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ *ಸಾರ್ವತ್ರಿಕ ಲೋಕಸಭಾ ಚುನಾವಣೆ 2024* *27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ*   ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 01  : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು…

Read More

ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್

ವಿಜಯ ದರ್ಪಣ ನ್ಯೂಸ್ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ:ದೆಬಾಶಿಶ್ ಮಜುಮ್ ದಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 28 : ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ ಸೂಕ್ತ ಸಮಯಕ್ಕೆ ವರದಿ ನೀಡುವಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ದೆಬಾಶಿಶ್ ಮಜುಮ್ ದಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ…

Read More

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿವಿಧ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿವಿಧ ರಾಜಕೀಯ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ   ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 25 :- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಲುವಾಗಿ ಏಪ್ರಿಲ್ 26 ರಂದು ನಡೆಯಲಿರುವ ಮತದಾನದ ಅಂಗವಾಗಿ ಭಾರತ ಚುನಾವಣಾ ಆಯೋಗವು ಪಾರದರ್ಶಕವಾಗಿ ಚುನಾವಣೆ ನಡೆಸಲು ಈ ಕೆಳಕಂಡ ಅಂತರ್ಜಾಲ ತಾಣ(Website)ನ್ನು ಅಳವಡಿಸಿದ್ದು, ಎಲ್ಲಾ…

Read More

05 ಬಾಲಕಾರ್ಮಿಕರ ರಕ್ಷಣೆ

ವಿಜಯ ದರ್ಪಣ ನ್ಯೂಸ್ ಹೊಸಕೋಟೆ:05 ಬಾಲಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 19 :- ಹೊಸಕೋಟೆ ತಾಲ್ಲೂಕಿನ ದೊಡ್ಡಗಟ್ಟಗನಬ್ಬೇ ಗ್ರಾಮ ಪಂಚಾಯ್ತಿಯ ಜಿನ್ನಾಗರ ಹೊರವಲಯದಲ್ಲಿನ ಪ್ಲಾಸ್ಟಿಕ್ ಸಂಗ್ರಹಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಣೆಯಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈ ಗೊಂಡು 05 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಕಾಮಿ೯ಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ , ಶಿಕ್ಷಣ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ…

Read More

ಸಿದ್ದಾಂತ ಶಿಖಾಮಣಿ ವಿಚಾರ ಸಂಕಿರಣ.

ವಿಜಯ ದರ್ಪಣ ನ್ಯೂಸ್ ಸಿದ್ದಾಂತ ಶಿಖಾಮಣಿ ವಿಚಾರ ಸಂಕಿರಣ. ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮಾರ್ಚ್  18 : ಕೀರ್ತಿ ಶೇಷ ಶ್ರೀ ಶರಣ ಆರ್ ರಾಜಶೇಖರಯ್ಯ ರವರು ಅಲಂಕಾರ ಚತುರರು ವಿವಿಧ ರೀತಿಯ ಮುತ್ತಿನ ಪಲ್ಲಕ್ಕಿಗಳನ್ನು ನಿರ್ಮಿಸುತ್ತಿದ್ದರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ರಂಗನಾಯಕಿ ಚಲನಚಿತ್ರದಲ್ಲಿ ಮುತ್ತಿನ ಪಲ್ಲಕ್ಕಿಯನ್ನು ನಿರ್ಮಿಸಿ ಕೊಟ್ಟ ಪ್ರಸಂಗವಿದೆ. ನಮ್ಮ ತಾತನವರು ಶ್ರೀ ಚನ್ನಕೇಶವ ಬ್ರಹ್ಮರಥೋತ್ಸವ ರಥ ಮತ್ತು ಶ್ರೀ ರುದ್ರದೇವರ ಆರು ಕಲ್ಲುಗಾಲಿನ ಚಕ್ರ ಬ್ರಹ್ಮರಥೋತ್ಸವಕ್ಕೆ ವಿನ್ಯಾಸ ನೀಡಿದರೆಂದು…

Read More

ಲೋಕಸಭಾ ಚುನಾವಣೆಗೆ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 16  : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 04ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಮಾದರಿ ನೀತಿ ಸಂಹಿತೆಯು ದಿನಾಂಕ 16.03.2024 ರಿಂದ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು…

Read More

ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಬಿ ಪಾಟೀಲ್ 

ವಿಜಯ ದರ್ಪಣ ನ್ಯೂಸ್ ಉಪನಗರ ರೈಲು: ದೇಶದಲ್ಲೇ ಅತಿ ಉದ್ದದ (100 ಅಡಿ) ಯು-ಗರ್ಡರ್ ನಿರ್ಮಾಣ ವೀಕ್ಷಿಸಿದ  ಸಚಿವ ಎಂ ಡಿ ಪಾಟೀಲ್  ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು…

Read More