ಶ್ರೀ ಮಠದ ಅಭಿವೃದ್ಧಿಗೆ ಭಕ್ತರ ಸಹಕಾರ ಅಗತ್ಯ: ಶ್ರೀ ಶ್ರೀ ಮಹಾದೇವ ಸ್ವಾಮೀಜಿ.
ವಿಜಯ ದರ್ಪಣ ನ್ಯೂಸ್ ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ .ಅಗಸ್ಟ್ 01 ಶಿವಶರಣರ ಯುಗದ 12 ನೆಯ ಶತಮಾನದಲ್ಲಿ ಶಿವಶರಣ ಹಾಗೂ ವಚನಕಾರರು ಬಸವಣ್ಣನವರು ಸಮಕಾಲಿಕ ಬಸವಣ್ಣ ಚೆನ್ನಬಸವಣ್ಣ…
ವಿಜಯ ದರ್ಪಣ ನ್ಯೂಸ್ ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ .ಅಗಸ್ಟ್ 01 ಶಿವಶರಣರ ಯುಗದ 12 ನೆಯ ಶತಮಾನದಲ್ಲಿ ಶಿವಶರಣ ಹಾಗೂ ವಚನಕಾರರು ಬಸವಣ್ಣನವರು ಸಮಕಾಲಿಕ ಬಸವಣ್ಣ ಚೆನ್ನಬಸವಣ್ಣ…
ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ, ಬೆಂಗಳೂರು ಗ್ರಾ ಜಿಲ್ಲೆ ಜುಲೈ 31 ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವರಲಕ್ಷ್ಮಿ .ಕೆ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಪಾಧ್ಯಕ್ಷೆ ರಿಜ್ವಾನ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಬೂದಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಜೆಡಿಎಸ್ ಮಡಿಲಿಗೆ ಬಂದಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಮಾತನಾಡಿ ಸಂವಿಧಾನದ ಅಡಿಯಲ್ಲಿ…
ವಿಜಯ ದರ್ಪಣ ನ್ಯೂಸ್, ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ. ಜುಲೈ 31 ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಬಿಜ್ಜವರ ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು. ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವರದ ಸಂಬಂಧಿಕರ ಮನೆಗೆ ಬಂದಿದ್ದರು….
ವಿಜಯ ದರ್ಪಣ ನ್ಯೂಸ್, ವಿಜಯಪುರ. ಬೆಂಗಳೂರು ಗ್ರಾ ಜಿಲ್ಲೆ ಜುಲೈ 28 ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಡಿದ ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು ,ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿರವರ ಪಂಥಕ್ಕೆ ಸೇರಿದ ಡಾಎಪಿಜೆ ಅಬ್ದುಲ್ ಕಲಾಂ ರವರೆಂದು ವರ್ಣನೆ ಮಾಡುತ್ತಾ ವಿದ್ಯಾರ್ಥಿಗಳು ಸಹ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕೆಂದು ವಿಶ್ರಾಂತ ಶಿಕ್ಷಕ ಕೆ.ಎಚ್ ಚಂದ್ರಶೇಖರ್ ರವರು ತಿಳಿಸಿದರು ವಿಜಯಪುರ ಅಖಿಲ ಕರ್ನಾಟಕ ಮಿತ್ರ ಸಂಘದ ವತಿಯಿಂದ…
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ . ಜುಲೈ 26 ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ…
ವಿಜಯ ದರ್ಪಣ ನ್ಯೂಸ್ ,ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ . ಜುಲೈ 25 ಸಾಂತ್ವನ ಯೋಜನೆ ಯಡಿ ದಾಖಲಾಗುವ ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಮುಂತಾದ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…
ವಿಜಯ ದರ್ಪಣ ನ್ಯೂಸ್, ವಿಜಯಪುರ, ಬೆಂಗಳೂರು ಗ್ರಾ ಜಿಲ್ಲೆ ಹಿಂದು ಪಂಚಾಂಗ ಆಶಾಡ ಮಾಸದ ಹುಣ್ಣಿಮೆಯನ್ನು ಹಿಂದುಗಳು ಸಂಪ್ರದಾಯಕವಾಗಿ ಗುರುಪೂರ್ಣಿಮೆ ಆಚರಿಸುತ್ತಾರೆ. ಈ ದಿನದಂದು ಹಿಂದೂಗಳು ಮತ್ತು ಬೌದ್ಧರು ನಮ್ಮ ಗುರುವಿಗೆ ಪೂಜೆ ಸರಸುತ್ತಾರೆ. ಗುರು ಪೂರ್ಣಿಮಿಯ ದಿನ ಗುರುಸೂತ್ರ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿ ಆಗಿರುತ್ತದೆ ಎಂದು ಸೇವಾ ಸಮಿತಿಯ ಸಂಚಾಲಕ ವಿ.ಎನ್ ವೆಂಕಟೇಶ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ…
ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ ಬೆಂಗಳೂರು ಗ್ರಾ ಜಿಲ್ಲೆ, ಜುಲೈ 24 2023 ನೇ ಸಾಲಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2023 ರ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು ಅಧಿಸೂಚಿತ ಬೆಳೆಗಳನ್ನು ಬೆಳೆಯುವ ರೈತರು ಈ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…
ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ, ಬೆಂಗಳೂರು ಗ್ರಾ ಜಿಲ್ಲೆ. ಜುಲೈ 19 ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗೆ ಅನುಸಾರವಾಗಿ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವರಿಗೆ, ಸ್ವ ಉದ್ಯೋಗಕ್ಕೆ, ಸಕಾರಾತ್ಮಕ ಧೋರಣೆಯೇ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿ ಶ್ರೀಮತಿ ಸಾಧನಾ ಪೋಟೆ ಅವರು ತಿಳಿಸಿದರು. ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್…
ವಿಜಯ ದರ್ಪಣ ನ್ಯೂ ಸ್, ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 15 ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ವಿಜ್ಞಾನಿಯಾಗಿ, ದೇಶದ ರಾಷ್ಟ್ರಪತಿಗಳಾಗಿ, ದೇಶ ಕಂಡಂತಹ ಮಹಾನ್ ವ್ಯಕ್ತಿಗಳಲ್ಲಿ ಅವರೂ ಒಬ್ಬರು, ಅವರ ದೂರದೃಷ್ಟಿ, ಕಾರ್ಯ ವೈಖರಿಯು ಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್ ಬಚ್ಚೇಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ…