ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 29  :- ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು…

Read More

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ : ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ

ವಿಜಯ ದರ್ಪಣ ನ್ಯೂಸ್  ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಶೇ81.90 ಮತದಾನ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 26 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ81.90ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ…

Read More

ಬೆಂಗಳೂರು ಗ್ರಾ.ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು.ಗ್ರಾ ಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 :- ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಹಾಗೂ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಸಲುವಾಗಿ ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗಿದೆ. 36 ವಿಶೇಷ ಮತಗಟ್ಟೆಗಳು ಬೆಂಗಳೂರು…

Read More

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ

ವಿಜಯ ದರ್ಪಣ ನ್ಯೂಸ್  ಸಾರ್ವತ್ರಿಕ ಲೊಕಸಭಾ ಚುನಾವಣೆ-2024 ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ      ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ…

Read More

ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಜಿಲ್ಲೆಯಲ್ಲಿ 8,98,448 ಮತದಾರರು ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 24  :-ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26 ರಂದು ನಡೆಯುವ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ…

Read More

ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ : ಜೆಡಿಎಸ್ ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜು ಪಾದಯಾತ್ರಿ:

ವಿಜಯ ದರ್ಪಣ ನ್ಯೂಸ್ ವಿಜಯಪುರ ಏಪ್ರಿಲ್ 23: ದೇಶದಲ್ಲಿ ಇಂದಿರಾಗಾಂಧಿಯ ಕಾಲದಲ್ಲಿ ಗರಿಬೀ ಹಠಾವೋ, ಘೋಷಣೆಯಿಂದ ಅಧಿಕಾರ ನಡೆಸಿದರೂ, ಇಂದಿಗೂ ಬಡತನ ಹೋಗಲಿಲ್ಲ. ಅದೇ ರೀತಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುವುದಿಲ್ಲ. ಆದ್ದರಿಂದ ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅಧಿಕಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಸೇವಾದಳದ ರಾಜ್ಯ ಘಟಕದ ಅಧ್ಯಕ್ಷ ಬಿ.ಎನ್. ಬಸವರಾಜ್ ಪಾದಯಾತ್ರಿ ಹೇಳಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಮಂಗಳವಾರ…

Read More

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.   ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ…

Read More

ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ವಿಜಯ ದರ್ಪಣ ನ್ಯೂಸ್ ದೊಡ್ಡಬಳ್ಳಾಪುರದಲ್ಲಿ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18  : ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು. ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು….

Read More

ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ….

ವಿಜಯ ದರ್ಪಣ ನ್ಯೂಸ್ ರಾಮ ನಾಮವ ಜಪಿಸೋ, ಹೇ ಮನುಜ, ರಾಮ ನಾಮವ ಜಪಿಸೋ…. ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ…… ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ. ಇದೇ ವರ್ಷದಲ್ಲಿ ಬಹಳ ದೀರ್ಘ ವಿವಾದಾತ್ಮಕ ಹೋರಾಟದ ನಂತರ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ….. ಕೆಲವು ಸಂಪ್ರದಾಯವಾದಿಗಳಲ್ಲಿ ಇದು ಒಂದು ಹೆಮ್ಮೆ ಎಂಬಂತೆ ಬಿಂಬಿತವಾಗಿದೆ. ಕೆಲವರಿಗೆ ಮಸೀದಿ ಒಡೆದು ನಿರ್ಮಿಸಿರುವುದು…

Read More

ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ರಾಧಿಕಾ ತಾಲೂಕಿಗೆ ಮೇಲುಗೈ

ವಿಜಯ ದರ್ಪಣ ನ್ಯೂಸ್ ದ್ವಿತೀಯ ಪಿಯುಸಿಯ ಫಲಿತಾಂಶದಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ವಿದ್ಯಾರ್ಥಿನಿ ರಾಧಿಕಾ ತಾಲೂಕಿಗೆ ಮೇಲುಗೈ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದ ಕೂಲಿ ಕಾರ್ಮಿಕನ ಮಗಳು ಕುಮಾರಿ ರಾಧಿಕಾ ಅವರು ಪಟ್ಟಣದ ಸಮೀಪವಿರುವ ಕನಕಶ್ರೀ ಖಾಸಗಿ ಪಿಯು ಕಾಲೇಜಿನಲ್ಲಿ ಕನ್ನಡ ಹಾಗೂ ಅರ್ಥಶಾಸ್ತ್ರದಲ್ಲಿ ಶೇ.100 ಅಂಕ ಪಡೆದಿದ್ದ ಲ್ಲದೆ 600 ಕ್ಕೆ 583 ಅಂಕವನ್ನು ಪಡೆದುಕೊಳ್ಳುವ ಮೂಲಕ ದೇವನಹಳ್ಳಿ ತಾಲೂಕಿನಲ್ಲಿ ಮೇಲುಗೈ ಸಾಧಿಸಿದ್ದಾಳೆ. ಕುಟುಂಬದಲ್ಲಿ ಬಡತನವಿದ್ದರೂ ಲೆಕ್ಕಿಸದೆ, 1ರಿಂದ 10ನೇ…

Read More