ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್… ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.29: ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಅವಕಾಶ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು…
