ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ

ವಿಜಯ ದರ್ಪಣ ನ್ಯೂಸ್…. ಪಿಡಿಒ ಗಳಿಗೆ ನಾಯಕತ್ವ ಕೌಶಲ್ಯಾಭಿವೃದ್ಧಿ ತರಬೇತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಫೌಂಡೇಶನ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಆರ್ ಡಿ ಪಿ ಆರ್ ಮತ್ತು ಒಂದು ದಿನದ ನಾಯಕತ್ವ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಎನ್…

Read More

ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷರು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಫೆ.25:-ಶ್ರೀ ಸವಿತಾ ಮಹರ್ಷಿಗಳು ಪ್ರಾಮಾಣಿಕತೆ, ಕಾಯಕ ನಿಷ್ಠೆ ಗೆ ಹೆಸರಾದವರು, ಸಮಾಜಕ್ಕೆ ಅವರ ಕೊಡುಗೆ ಅಪಾರವಾದದ್ದು ನಾವೇಲ್ಲರು ಶ್ರೀ ಸವಿತಾ ಮಹರ್ಷಿ ತತ್ವಾದರ್ಶಗಳನ್ನು ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಿ.ದೇವರಾಜ ಅರಸು…

Read More

ಸಮಗ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ದುರ್ಬಲ / ಹಿಂದುಳಿದ ವ್ಯಕ್ತಿಗಳಿಗೆ ಅಧಿಕಾರವನ್ನು ನೀಡಲು HAL ಮತ್ತು EDII ಮುಂದಾಗಿವೆ

ವಿಜಯ ದರ್ಪಣ ನ್ಯೂಸ್… ಕರ್ನಾಟಕದಲ್ಲಿ ಸಮಗ್ರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ 3,600 ದುರ್ಬಲ / ಹಿಂದುಳಿದ ವ್ಯಕ್ತಿಗಳಿಗೆ ಅಧಿಕಾರವನ್ನು ನೀಡಲು HAL ಮತ್ತು EDII ಮುಂದಾಗಿವೆ ಸೂಕ್ಷ್ಮ ಕುಶಲತೆ ಅಭಿವೃದ್ಧಿ ಕಾರ್ಯಕ್ರಮಗಳು (MSDP ಗಳು) ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು, ಎಸ್‌ಸಿ/ಎಸ್‌ಟಿ ಸಮುದಾಯಗಳು, ಅಲ್ಪಸಂಖ್ಯಾತರು ಮತ್ತು ವಿಕಲಚೇತನರಂತಹ ಅಂಚಿನಲ್ಲಿರುವ ಗುಂಪುಗಳ ಅಗತ್ಯತೆಗಳಿಗೆ ಪರಿಹಾರವನ್ನು ಒದಗಿಸುತ್ತದೆ. ಬೆಂಗಳೂರು, ಫೆಬ್ರವರಿ 19, 2025: ಕರ್ನಾಟಕದಾದ್ಯಂತ ಯುವಕರು ಮತ್ತು ಮಹಿಳೆಯರು ಸೇರಿದಂತೆ…

Read More

ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ 21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಸಂತ ಸೇವಾಲಾಲ್ ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ‘ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ…

Read More

ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ವಿಜಯ ದರ್ಪಣ ನ್ಯೂಸ್…..  ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ20.:ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕರ್ನಾಟಕ ಸರ್ಕಾರ ವತಿಯಿಂದ ಫೆಬ್ರವರಿ 26 ರಿಂದ 28 ರ ವರೆಗೆ ಬೆಂಗಳೂರಿನ Bangalore International Exhibition Centre ನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ-2025 ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ದೇಶಗಳಿಂದ 400 ಕ್ಕೂ ಹೆಚ್ಚು ಆತಿಥೇಯ ಖರೀದಿದಾರರು ಮತ್ತು 50 ಮಾಧ್ಯಮಗಳನ್ನೊಳಗಂಡ ಅತಿದೊಡ್ಡ ಬಿ2ಬಿ ಇನ್ ಬೌಂಡ್ ಮತ್ತು…

Read More

ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.20 : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು. ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್…

Read More

ಸಂಶೋಧನೆಗೆ ಒತ್ತು ನೀಡಲು ಕರೆ

ವಿಜಯ ದರ್ಪಣ ನ್ಯೂಸ್…. ಸಂಶೋಧನೆಗೆ ಒತ್ತು ನೀಡಲು ಕರೆ ದೊಡ್ಡಬಳ್ಳಾಪುರ : ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕೆಂದು ತೆಲಂಗಾಣ ರಾಜ್ಯದ ಕಾಕತಿಯ ವಿಶ್ವವಿದ್ಯಾಲಯದ ಆಂಗ್ಲ ಪ್ರಾಧ್ಯಾಪಕ ಪ್ರೊ. ರಾಜೇಶ್ವರ ಮಿತ್ತಪಲ್ಲಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ನಿರ್ಗಮನ ಸಭೆಯಲ್ಲಿ ಮಾತನಾಡಿದರು. ಸರ್ಕಾರ ಸಂಶೋಧನೆಗಾಗಿ ಸಾಕಷ್ಟು ಹಣ ಮಂಜೂರು ಮಾಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಬೋಧಕರು ತಮ್ಮ ವಿಭಾಗದ…

Read More

ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್…. ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ, ಫೆ 19 :ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ ಕಳಪೆ ಆಹಾರ ಕಂಡುಬಂದಲ್ಲಿ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…

Read More

300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ

ವಿಜಯ ದರ್ಪಣ ನ್ಯೂಸ್… 300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ ಮುಂದಿನ 30 ವರ್ಷದವರೆಗೂ ನೆಲಮಂಗಲ ಕ್ಷೇತ್ರಕ್ಕೆ ವಿದ್ಯುತ್ ಪೂರೈಕೆ ಕೊರತೆ ಇಲ್ಲ ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ19.: ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿ ನೆಲಮಂಗಲ ತಾಲ್ಲೂಕಿನಲ್ಲಿ ಗೃಹ ಬಳಕೆಗೆ, ಕೃಷಿ, ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಸಮಸ್ಯೆ ಎದುರಾಗಿತ್ತು….

Read More

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ

ವಿಜಯ ದರ್ಪಣ ನ್ಯೂಸ್…. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ತರಬೇತಿ ಕಾರ್ಯಾಗಾರ ದೇವನಹಳ್ಳಿ ಬೆಂಗಳೂರು ಗ್ರಾ.ಜಿಲ್ಲೆ ಫೆ.18. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಹಯೋಗದೊಂದಿಗೆ ಇಂದು ದೇವನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ”ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಅಧಿನಿಯಮ ಅನುಷ್ಠಾನ” ಕುರಿತು ಎರಡು ದಿನಗಳ ಓರಿಯಂಟೇಶನ್ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ…

Read More