ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ನೀಡಿದ ಎಸ್ಪಿ ಸಿಕೆ ಬಾಬಾ

ವಿಜಯ ದರ್ಪಣ ನ್ಯೂಸ್….. ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ನೀಡಿದ ಎಸ್ಪಿ ಸಿಕೆ ಬಾಬಾ ಬೆಂ.ಗ್ರಾ‌.ಜಿಲ್ಲೆ ಜು.27 :ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜ ಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು…

Read More

ಕರ್ನಾಟಕ ಹೆಮ್ಮೆಯ ಸಂಗೀತ ಸಾಮ್ರಾಟ್ ಪ್ರಶಸ್ತಿಗೆ ಎನ್. ನಿಕೀಲ್ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕರ್ನಾಟಕ ಹೆಮ್ಮೆಯ ಸಂಗೀತ ಸಾಮ್ರಾಟ್ ಪ್ರಶಸ್ತಿಗೆ ಎನ್. ನಿಕೀಲ್ ಆಯ್ಕೆ ಸವಿತ ಸಮಾಜದ ಕೀರ್ತಿಯನ್ನು ಬೆಳಗಿದ ಯುವ ಡೋಲು ವಿಧ್ವಾನ್ ತಾಲ್ಲೂಕಿನ ಗೊಬ್ಬರಗುಂಟೆಯ ಎನ್. ನಿಕೀಲ್ ಆಯ್ಕೆಯನ್ನು ತಾಲೂಕಿನ ಜನಾಂಗದ ಪರವಾಗಿ ಅಭಿನಂದನೆ ಸಲ್ಲಿಸುತ್ತಿರುವುದಾಗಿ ಸವಿತ ಸಮಾಜದ ಜಿಲ್ಲಾಧ್ಯಕ್ಷ ರಾಮೂರ್ತಿ ತಿಳಿಸಿರುತ್ತಾರೆ. ಅವರು ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸವಿತ ಸಮಾಜದ ತಾಲೂಕು ಪದಾದಿಕಾರಿಗಳು,ವಿವಿಧ ಪ್ರಗತಿ ಪರ ಸಂಘಟನೆ ಕಾರ್ಯಕರ್ತರು ಏರ್ಪಡಿಸಿದ್ದ ಬೆಂಗಳೂರಿನಲ್ಲಿ ಅತ್ಯುತ್ತಮ ಡೊಲು ವಿದ್ವಾನ್ ಪ್ರಶಸ್ತಿ 2025 ನೇ ಸಾಲಿನ  ಸಮಾರಂಭದಲ್ಲಿ…

Read More

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಜು.25 : ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ವಿಜಯ ದರ್ಪಣ ನ್ಯೂಸ್…… ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಜುಲೈ,25: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836…

Read More

ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು

ವಿಜಯ ದರ್ಪಣ ನ್ಯೂಸ್…… ಸಮಾನತೆಯನ್ನು ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ: ಡಿಸಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜುಲೈ.23 :ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು…

Read More

ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್….. ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜುಲೈ 21: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ,…

Read More

ಹೊಸಕೋಟೆಗೆ ಮೆಟ್ರೋ ಸಂಪರ್ಕ: ಡಿಸಿಎಂ. ಡಿ .ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. 2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ ———————————————— ಹೊಸಕೋಟೆಗೆ ಮೆಟ್ರೋ ಸಂಪರ್ಕ: ಡಿಸಿಎಂ.   ಡಿ .ಕೆ ಶಿವಕುಮಾರ್ ಹೊಸಕೋಟೆ ಬೆಂ.ಗ್ರಾಂ.ಜಿಲ್ಲೆ. ಜುಲೈ,20 : ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯತಿಗಳ ವತಿಯಿಂದ…

Read More

ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ

ವಿಜಯ ದರ್ಪಣ ನ್ಯೂಸ್….. ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ 18: ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಜಿ.ಪಂ ಸಿಇಓ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ,…

Read More

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್….  ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ದೊಡ್ಡಬಳ್ಳಾಪುರ ಬೆಂ.ಗ್ರಾ ಜಿಲ್ಲೆ ಜುಲೈ,17:- ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ದೊಡ್ಡಬಳ್ಳಾಪುರ ಟೌನ್ ವಾರ್ಡ್ ನಂ 15 ವ್ಯಾಪ್ತಿಯ ರಂಗಪ್ಪ ಸರ್ಕಲ್ ಹಾಗೂ ವಾರ್ಡ್ ನಂ 04 ರ ಐ.ಬಿ ಸರ್ಕಲ್ ಬಳಿ ನೂತನ ಬಸ್ ತಂಗುದಾಣ, ಕೊಡಿಗೆಹಳ್ಳಿ ಹಾಗೂ ನಾಗಸಂದ್ರ…

Read More

ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್

ವಿಜಯ ದರ್ಪಣ ನ್ಯೂಸ್… ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ: ಸಚಿವ ಡಾ. ಎಚ್.ಕೆ ಪಾಟೀಲ್ ದೊಡ್ಡಬಳ್ಳಾಪುರ ಬೆಂ.ಗ್ರಾ‌.ಜಿಲ್ಲೆ ಜು.16 : ಬೌದ್ಧ ನೆಲೆಗಳನ್ನು ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

Read More