ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸ್ಥಾನಕ್ಕೆ ನೂತನವಾಗಿ ಶಿವಕುಮಾರ್ ನೇಮಕ

ವಿಜಯ ದರ್ಪಣ ನ್ಯೂಸ್…. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸ್ಥಾನಕ್ಕೆ ನೂತನವಾಗಿ ಶಿವಕುಮಾರ್ ನೇಮಕ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 28 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹುದ್ದೆಗೆ  ಶಿವಕುಮಾರ್ ಅವರು ಬುಧವಾರ ಅದಿಕಾರ ವಹಿಕೊಳ್ಳುವ ಮೂಲಕ ನೇಮಕಗೊಂಡಿದ್ದು, ಕೊಲಾರ ಜಿಲ್ಲಾ ಪಂಚಾಯಿತಿಯಲ್ಲಿ ತೆರವಾದ ಹುದ್ದೆಗೆ ರಮೇಶ್ ಕುಮಾರ್ ಅವರು ವರ್ಗವಣೆ ಗೊಂಡಿದ್ದಾರೆಂದು ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ತಿಳಿಸಿದರು. ದೇವನಹಳ್ಳಿ…

Read More

40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಅನಿರೀಕ್ಷಿತ ತಪಾಸಣೆ ಹಾಗೂ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ 40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 27: ಜಿಲ್ಲೆಯಾದ್ಯಂತ ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆ, ಕಾರ್ಖಾನೆಗಳ ಮೇಲೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯನ್ನು ನಡೆಸಿ ಮೂವರು ಬಾಲ ಕಾರ್ಮಿಕರು ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು…

Read More

ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್

ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸ್ಸು: ಪ್ರೋ.ಗೋವಿಂದ ರಾವ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮೇ 23: ಜಿಲ್ಲೆಯಲ್ಲಿನ ಶಿಕ್ಷಣ, ಆರೋಗ್ಯ, ತಲಾದಾಯ, ಕೃಷಿ, ಹೈನಗಾರಿಕೆ, ಕೈಗಾರಿಕೆ, ಸೇವಾ ವಿಭಾಗ, ಸಾಮಾಜಿಕ ವಲಯಗಳ ಮಾನದಂಡಗಳ ಆಧಾರದ ಮೇಲೆ ಅಭಿವೃದ್ಧಿ ಸೂಚ್ಯಂಕವನ್ನು ನಿರ್ಧರಿಸಲಾಗುತ್ತದೆ. ಈ ಅಭಿವೃದ್ಧಿ ಸೂಚ್ಯಂಕವನ್ನು ಆಧರಿಸಿ ಹಿಂದುಳಿದ ತಾಲ್ಲೂಕುಗಳು ಯಾವುವು ಎಂಬುದನ್ನು ಗುರುತಿಸಿ ಆ…

Read More

ಇರಿಗೇನಹಳ್ಳಿ  ಶ್ರೀನಿವಾಸ್‌ ಗೆಲುವಿಗೆ ಎಲ್ಲರು ಶ್ರಮಿಸಿ : ನಿಸರ್ಗ ನಾರಾಯಣಸ್ವಾಮಿ ಕರೆ 

ವಿಜಯ ದರ್ಪಣ ನ್ಯೂಸ್….. ಇರಿಗೇನಹಳ್ಳಿ  ಶ್ರೀನಿವಾಸ್‌ ಗೆಲುವಿಗೆ ಎಲ್ಲರು ಶ್ರಮಿಸಿ : ನಿಸರ್ಗ ನಾರಾಯಣಸ್ವಾಮಿ ಕರೆ ದೇವನಹಳ್ಳಿ, ಮೇ.21: ಇದೇ ತಿಂಗಳು  25 ರಂದು ನಡೆಯಲಿರುವ ಬಮೂಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಇರಿಗೇನಹಳ್ಳಿ ಶ್ರೀನಿವಾಸ್ ಅವರನ್ನು ಎಲ್ಲರೂ ಒಗ್ಗೂಡಿ ಗೆಲ್ಲಿಸುವ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮನವಿ ಮಾಡಿದರು. ತಾಲೂಕಿನ ನಂದಿ ಬೆಟ್ಟ ರಸ್ತೆಯಲ್ಲಿರುವ ಶ್ರೀ ಕತ್ತಿ ಮಾರೆಮ್ಮ ದೇವಾಲಯದ ಸಮುದಾಯ ಭವನದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ…

Read More

ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಮೇ 22: ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು. ಈಗಾಗಲೇ ರಾಜ್ಯಾದ್ಯಂತ ಈ…

Read More

ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು 

ವಿಜಯ ದರ್ಪಣ ನ್ಯೂಸ್…. ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು  ದೇವನಹಳ್ಳಿ : ಕರಾಟೆ ಆತ್ಮ ರಕ್ಷಣೆಗೆ ಇರುವ ಪ್ರಮುಖ ಪಂದ್ಯಾವಳಿಯಾಗಿದ್ದು, ಕಲಿಕೆಯ ಜೊತೆಗೆ ಇಂತಹ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಬುದ್ಧಿಶಕ್ತಿ ಏಕಾಗ್ರತೆ ಶಿಸ್ತು ಹೆಚ್ಚಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಸುವರ್ಣ ಜನಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮತ್ತನಹಳ್ಳಿ ಚಂದ್ರು ಅವರು  ತಿಳಿಸಿರುತ್ತಾರೆ. ದೇವನಹಳ್ಳಿ ಪಟ್ಟಣದ ಆನಂದ್ ಅವರ ಮನೆಯಲ್ಲಿ  ಮಲೇಷ್ಯಾದಲ್ಲಿ ನಡೆಯುತ್ತಿರುವ ಮುಕ್ತ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿರುವ ಭಾರತದ…

Read More

ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ.ಜಿಲ್ಲೆ.ಮೇ 15 : ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಭಕ್ತರ ಸಮ್ಮುಖದಲ್ಲಿ  ವಿಜೃಂಭಣೆಯಿಂದ ನಡೆದ ಮೌಕ್ತಿಕಾಂಬ  ಕರಗ ಮಹೋತ್ಸವ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಮೌಕ್ತಿಕಾಂಬ ದೇವಾಲಯದಲ್ಲಿ ಇತಿಹಾಸ ಪ್ರಸಿದ್ಧ  ಕರಗ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಸಂಪನ್ನ ಗೊಂಡಿದ್ದು. ನೂರಾರು ಭಕ್ತರು ಐತಿಹಾಸಿಕ ಕರಗ ಉತ್ಸವ ನೋಡಿ ಕಣ್ತುಂಬಿಕೊಂಡರು. ಈ ಬಾರಿಯ ಕರಗ ಮಹೋತ್ಸವದಲ್ಲಿ ದಾಖಲೆಗಿಂತ ಮಿಗಿಲಾಗಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು ವಿಶೇಷ ವಾಗಿತ್ತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಆರಂಭ ವಾದ ಅದ್ಧೂರಿ ಕಗರ ಉತ್ಸವ ಬೆಳಗ್ಗೆ 9. 35…

Read More

ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ಪಾಲಿಸೋಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 12 : ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ,…

Read More

ಮೇ.26 ರಿಂದ ಜೂ.02 ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

ವಿಜಯ ದರ್ಪಣ ನ್ಯೂಸ್…. ಮೇ.26 ರಿಂದ ಜೂ.02 ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಮೇ,09: 2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಅನ್ನು ಮೇ 26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಗೆ ನೊಂದಾಯಿಸಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹಾಗೂ ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ…

Read More