ಸುವರ್ಣ ವಿಧಾನಸೌಧ ದಾಳಿ ಪ್ರಕರಣ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕಿಡಿ; ಸರ್ಕಾರ ವಜಾಕ್ಕೆ ಆಗ್ರಹ

ವಿಜಯ ದರ್ಪಣ ನ್ಯೂಸ್…. ▪️ ಸುವರ್ಣ ವಿಧಾನಸೌಧ ದಾಳಿ ಕೇಸ್; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರಕ್ಕೆ ವರದಿ ನೀಡ್ತಾರಾ ಗೌರ್ನರ್? ▪️ ಸುವರ್ಣ ವಿಧಾನಸೌಧ ದಾಳಿ; ರಾಜ್ಯಪಾಲರ ಅಂಗಳ ಸೇರಿದ ಪ್ರಕರಣ; ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹ ▪️ ರಾಜ್ಯ ಸರ್ಕಾರ ವಜಾಕ್ಕೆ ‘CRF’ ಆಗ್ರಹ; ರಾಜ್ಯಪಾಲರಿಗೆ ಮನವಿ ▪️ ಸುವರ್ಣ ವಿಧಾನಸೌಧ ದಾಳಿ ಪ್ರಕರಣ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕಿಡಿ; ಸರ್ಕಾರ ವಜಾಕ್ಕೆ ಆಗ್ರಹ ▪️ ಸಿಟಿ ರವಿ…

Read More

ಬೆಂಗಳೂರಿನ ಲುಲು ಮಾಲ್ನಲ್ಲಿ ಎರಡನೇ ಮಳಿಗೆಯನ್ನು ಪ್ರಾರಂಭಿಸಿದ ಶ್ರೀ ಜಗದಂಬಾ ಪರ್ಲ್ಸ್

ವಿಜಯ ದರ್ಪಣ ನ್ಯೂಸ್…. ತನ್ನ ಉಪಸ್ಥಿತಿಯನ್ನು ಮತ್ತಷ್ಟು ವಿಸ್ತರಿಸುತ್ತಾ,….. ಬೆಂಗಳೂರಿನ ಲುಲು ಮಾಲ್ನಲ್ಲಿ ಎರಡನೇ ಮಳಿಗೆಯನ್ನು ಪ್ರಾರಂಭಿಸಿದ ಶ್ರೀ ಜಗದಂಬಾ ಪರ್ಲ್ಸ್ ಬೆಂಗಳೂರು : ಕಾಲಾತೀತ ಕರಕುಶಲತೆ ಮತ್ತು ಸೊಗಸಾದ ಆಭರಣಗಳಿಗೆ ಹೆಸರುವಾಸಿಯಾಗಿರುವ ಶ್ರೀ ಜಗದಂಬಾ ಪರ್ಲ್ಸ್, ಬೆಂಗಳೂರು ನಗರದ ಪ್ರಮುಖ ಸ್ಥಳವಾದ ಲುಲು ಮಾಲ್ನಲ್ಲಿ ತನ್ನ ಎರಡನೇ ಮಳಿಗೆಯನ್ನು ಹೆಮ್ಮೆಯಿಂದ ಉದ್ಘಾಟಿಸಿದೆ. ಈ ಮಹತ್ವದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಜಗದಂಬಾ ಪರ್ಲ್ಸ್ನ ವ್ಯವಸ್ಥಾಪಕ ಪಾಲುದಾರರಾದ ಅವನೀಶ್ ಅಗರ್ವಾಲ್ ಮತ್ತು ಯಶ್ ಅಗರ್ವಾಲ್, ರಿಟೇಲ್ ಮತ್ತು ಮಾರುಕಟ್ಟೆ…

Read More

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ ಸಿ ಸುನೀಲ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ಬೆಂಗಳೂರು ನಗರ ಸೇರಿ ಆರು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ 10 ಸರಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ .ಈ ವೇಳೆ ಕೋಟ್ಯಾಂತರ ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ . ಎಂ ಸಿ ಸುನೀಲ್‌ಕುಮಾರ್ ಮನೆ ಹಾಗೂ ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ…

Read More

ಗೌರವಧನ ಹೆಚ್ಚಳಕ್ಕೆ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ

ವಿಜಯ ದರ್ಪಣ ನ್ಯೂಸ್…. ಗೌರವಧನ ಹೆಚ್ಚಳಕ್ಕೆ  ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ  ಅಗ್ರಹ ಬೆಂಗಳೂರು: ಸಂಘಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಗೌರವಧನ ನೀಡುವ ಆದೇಶ ವಾಪಸ್ ಪಡೆದು ಎಲ್ಲರಿಗೂ ಸಮಾನ ಗೌರವ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (ಎಲ್‌ಸಿಆರ್‌ಪಿ), ಸಖಿಯರ ಮಹಾ ಒಕ್ಕೂಟ ಆಗ್ರಹಿಸಿದೆ. ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ…

Read More

ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ · ಇದರೊಂದಿಗೆ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ದ್ವೈವಾರ್ಷಿಕ ವ್ಯಾಪಾರ ಮೇಳ ವಿಸ್ತರಣೆ · ಎಚ್‌ಜಿಎಚ್ ಇಂಡಿಯಾ 2024 ಡಿಸೆಂಬರ್ 3 ರಿಂದ 6 ವರೆಗೆ ಬಿಐಇಸಿಯಲ್ಲಿ ನಡೆಯುತ್ತಿದೆ ಬೆಂಗಳೂರು, 3 ಡಿಸೆಂಬರ್ 2024: ಮನೆ ಬಟ್ಟೆಗಳು, ಮನೆ ಅಲಂಕಾರ, ಮನೆ ಪೀಠೋಪಕರಣ, ಹೌಸ್‌ವೇರ್ ಮತ್ತು ಉಡುಗೊರೆಗಳ ಪ್ರಮುಖ ಟ್ರೇಡ್‌ ಶೋ ಆಗಿರುವ ಎಚ್‌ಜಿಎಚ್‌ ಇಂಡಿಯಾ ತನ್ನ 16ನೇ ಆವೃತ್ತಿಯಲ್ಲಿ ಭಾರತ ಮತ್ತು…

Read More

ಬೆಂಗಳೂರಿನ ಮಡಿವಾಳದಲ್ಲಿ ಪ್ರಯಾಣಿಕರಿಗಾಗಿ ಹೊಸ ಲಾಂಜ್ ಪ್ರಾರಂಭಿಸಿದ ಫ್ಲಿಕ್ಸ್‌ಬಸ್

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನ ಮಡಿವಾಳದಲ್ಲಿ ಪ್ರಯಾಣಿಕರಿಗಾಗಿ ಹೊಸ ಲಾಂಜ್ ಪ್ರಾರಂಭಿಸಿದ ಫ್ಲಿಕ್ಸ್‌ಬಸ್ ಬೆಂಗಳೂರು, 30, ನವೆಂಬರ್ 2024: ಇಂಟರ್‌ಸಿಟಿ ಬಸ್ ಪ್ರಯಾಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಫ್ಲಿಕ್ಸ್‌ಬಸ್, ಬೆಂಗಳೂರಿನ ಮಡಿವಾಳದಲ್ಲಿ ತನ್ನ ಹೊಸ ಗ್ರಾಹಕರ ವಿಶ್ರಾಂತಿ ಕೋಣೆಯನ್ನು ತೆರೆಯುವುದಾಗಿ ಘೋಷಿಸಿತು. ಈ ಮೂಲಕ ದಕ್ಷಿಣ ಭಾರತದಲ್ಲಿ ಪ್ರಯಾಣದ ಅನುಭವಗಳನ್ನು ಇನ್ನಷ್ಟು ಸುಖಕರಗೊಳಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿತು. ಈ 30 ಆಸನಗಳ ವಿಶ್ರಾಂತಿ ಕೋಣೆ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಲಾಂಜ್ ಗ್ರಾಹಕರಿಗೆ ಆರಾಮದಾಯಕ ಮತ್ತು ಸುರಕ್ಷಿತ…

Read More

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

ವಿಜಯ ದರ್ಪಣ ನ್ಯೂಸ್… ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ. ಬೆಂಗಳೂರು, ನ. 26: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ…

Read More

ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ನಲ್ಲಿ ದ್ವೈವಾರ್ಷಿಕ ಟ್ರೇಡ್ ಶೋ ಆಯೋಜನೆ.

ವಿಜಯ ದರ್ಪಣ ನ್ಯೂಸ್…. ಎಚ್ಜಿಎಚ್ ಇಂಡಿಯಾದ 16ನೇ ಎಡಿಶನ್ನಲ್ಲಿ ದಕ್ಷಿಣ ಭಾರತದ ವೈಭವ.. ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ನಲ್ಲಿ 2024 ಡಿಸೆಂಬರ್ 3 ರಿಂದ 6 ರ ವರೆಗೆ ಈ ಶೋ ನಡೆಯಲಿದೆ. ಬೆಂಗಳೂರು, ನವೆಂಬರ್ 26, 2024: ದ್ವೈವಾರ್ಷಿಕ ಟ್ರೇಡ್ ಶೋ ಆಗಿರುವ ಎಚ್ಜಿಎಚ್ ಇಂಡಿಯಾ, ಬೆಂಗಳೂರಿನಲ್ಲಿ ನಡೆಯಲಿರುವ ತನ್ನ 16ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ವೈಭವವನ್ನು ಪ್ರತಿಬಿಂಬಿಸಲಿದೆ. ಇದರಲ್ಲಿ ಗೃಹ ಸಂಬಂಧಿ ಬಟ್ಟೆಗಳು, ಮನೆ ಅಲಂಕಾರ, ಮನೆ ಪೀಠೋಪಕರಣ, ಹೌಸ್ವೇರ್ ಮತ್ತು…

Read More

ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024

ವಿಜಯ ದರ್ಪಣ ನ್ಯೂಸ್…. ತುಮಕೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ-2024 ಲಾಂಛನ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ….

Read More

ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ

ವಿಜಯ ದರ್ಪಣ ನ್ಯೂಸ್…. ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು: ಉಪ ಲೋಕಾಯುಕ್ತ ಬಿ. ವೀರಪ್ಪ ಬೆಂಗಳೂರು: ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ೧೩ನೇ ಸಾಂಸ್ಕೃತಿಕ ಸಿಂಚನ ಹಾಗೂ ಕನ್ನಡ ರಾಜ್ಯೋತ್ಸವ ಸಂಭ್ರಮಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು. ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ವೇದಿಕೆ ತುಂಬಾ ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ, ಈ ಬಾರಿ ಅವರು…

Read More