ಬೆಂಗಳೂರು ಮಲ್ಲೇಶ್ವರದಲ್ಲಿ ಕರವೇ ಕಾರ್ಯಕರ್ತರಿಂದ ಕನ್ನಡದ ಕಹಳೆ
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಮಲ್ಲೇಶ್ವರಂ ನ ಸಂಪಿಗೆ ರಸ್ತೆಯಲ್ಲಿ ನಾರಾಯಣಗೌಡ ಬಳಗದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೆರವಣಿಗೆಯ ಮೂಲಕ ಸಾಗುತ್ತ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕೋರಿದರು. ಕೆಲ ಕಾರ್ಯಕರ್ತರು ಅಂಗಡಿಗಳ ಮುಂಭಾಗದಲ್ಲಿ ಅಳವಡಿಸಿದ್ದ ಎಲ್ಇಡಿ ಆಂಗ್ಲ ಫಲಕಗಳನ್ನು ಹೊಡೆದು ಹಾಕುತ್ತಿದ್ದರು. ರಸ್ತೆಬದಿಯಲ್ಲಿದ್ದ ಬೃಹತ್ ಆಂಗ್ಲ ಜಾಹಿರಾತು ಫಲಕಗಳನ್ನು ಸಹ ಹರಿದು ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಬಿಗಿ ಬಂದೋಬಸ್ತನ್ನು ಸಹ ಪೊಲೀಸರು ಮಾಡಿದ್ದರು. ಕೆಲಕಡೆ ಟ್ರಾಫಿಕ್…
