ಬೆಂಗಳೂರು ಮಲ್ಲೇಶ್ವರದಲ್ಲಿ ಕರವೇ ಕಾರ್ಯಕರ್ತರಿಂದ ಕನ್ನಡದ ಕಹಳೆ

ವಿಜಯ ದರ್ಪಣ ನ್ಯೂಸ್    ಬೆಂಗಳೂರು ಮಲ್ಲೇಶ್ವರಂ ನ ಸಂಪಿಗೆ ರಸ್ತೆಯಲ್ಲಿ ನಾರಾಯಣಗೌಡ ಬಳಗದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೆರವಣಿಗೆಯ ಮೂಲಕ ಸಾಗುತ್ತ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕೋರಿದರು. ಕೆಲ ಕಾರ್ಯಕರ್ತರು ಅಂಗಡಿಗಳ ಮುಂಭಾಗದಲ್ಲಿ ಅಳವಡಿಸಿದ್ದ ಎಲ್‌ಇಡಿ ಆಂಗ್ಲ ಫಲಕಗಳನ್ನು ಹೊಡೆದು ಹಾಕುತ್ತಿದ್ದರು. ರಸ್ತೆಬದಿಯಲ್ಲಿದ್ದ ಬೃಹತ್ ಆಂಗ್ಲ ಜಾಹಿರಾತು ಫಲಕಗಳನ್ನು ಸಹ ಹರಿದು ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಬಿಗಿ ಬಂದೋಬಸ್ತನ್ನು ಸಹ ಪೊಲೀಸರು ಮಾಡಿದ್ದರು. ಕೆಲಕಡೆ ಟ್ರಾಫಿಕ್…

Read More

ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು : ರಾಜ್ಯದ ಪತ್ರಕರ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ಡಿಸೆಂಬರ್ 23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಲಾದ `ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಉದ್ಘಾಟಿಸಿ  ಮಾತನಾಡಿದರು. “ಪತ್ರಿಕಾರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ…

Read More

ಜೆಎನ್-1 ವೈರಸ್ ಕೊರೋನಾ ವೈರಸ್‌ನಷ್ಟು ಆಘಾತಕಾರಿಯಲ್ಲ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಡಿಸೆಂಬರ್:ಇದನ್ನು ನಮ್ಮಲ್ಲೇ ಕೆಲವು ವೈದ್ಯರು ಡಂಗೂರ ಬಾರಿಸಿಕೊಂಡು ಹೇಳುತ್ತಿದ್ದರೂ ಕೆಲವು ದೃಶ್ಯಮಾಧ್ಯಮಗಳು ಜನರಿಗೆ ಅರಿವು ಮೂಡಿಸುವ ಭ್ರಮೆಯಿಂದ ಭಯೋತ್ಪಾದಕರಂತೆ ಭಯದ ಉತ್ಪಾದನೆ ಮಾಡುತ್ತಿವೆ. ಇದೊಂದು ಕೋವಿಡ್-19, ಓಮಿಕ್ರಾನ್ ತಳಿಯ ಮುಂದಿನ ಮಾರ್ಪಟ್ಟ ಇನ್ನೊಂದು ವೈರಸ್ ಅಷ್ಟೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ವೈರಸ್ ಅಟ್ಯಾಕ್ ಆಗುತ್ತಲೇ ಇರುತ್ತದೆ. ನವೆಂಬರ್, ಡಿಸೆಂಬರ್, ಜನವರಿ ಚಳಿಗಾಲವಾದ್ದರಿಂದ ಈ ಕಾಲವು ವೈರಸ್‌ಗಳಿಗೆ ಅನುಕೂಲಕರವಾಗಿರುವುದರಿಂದ ಮನುಷ್ಯನ ಉಸಿರಾಟದಿಂದ ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುತ್ತದೆ. ಈಗಂತೂ ಜನರಲ್ಲಿ ವೈರಸ್ ಅಂದರೆ ಭಯಭೀತರಾಗುವ…

Read More

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಬೈಕ್‍ನಲ್ಲಿ 200 ಕಿ.ಮೀ ಎಲೆಕ್ಟ್ರಿಕ್ ಬೈಕ್ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮಿಲಿಂದ್ ಸೋಮನ್ .

ವಿಜಯ ದರ್ಪಣ ನ್ಯೂಸ್ , ಬೆಂಗಳೂರು ಡಿಸೆಂಬರ್ 18, 2023: ಸುಸ್ಥಿರ ಸಾರಿಗೆ ವಿಚಾರದಲ್ಲಿ ಮಹತ್ವದ ಸಾಧನೆ ಮಾಡಿರುವ ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್, ಅವರು 200 ಕಿ.ಮೀ ಎಲೆಕ್ಟ್ರಿಕ್ ವಾಹನ (ಇವಿ) ಯಾನವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದ್ದಾರೆ. ಪರಿಸರ-ಸ್ನೇಹಿ ಸಾರಿಗೆಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ತಗ್ಗಿಸಲು ಕಾರ್ಬನ್ ಪ್ರಮಾಣ ಕಡಿಮೆ ಮಾಡುವ ಪ್ರಯತ್ನವಾದ ಗ್ರೀನ್ ರೈಡ್ 3.0 ಅಭಿಯಾನದಲ್ಲಿ ಈ ಮಹತ್ವದ ಮೈಲುಗಲ್ಲು ದಾಖಲಾಗಿದೆ. ಮಿಲಿಂದ್, ಆರೋಗ್ಯಕರ ಮತ್ತು ಪರಿಸರ ಪ್ರಜ್ಞೆಯ ಜೀವನವನ್ನು ಪ್ರತಿಪಾದಿಸುತ್ತಿದ್ದು, ಟಿವಿಎಸ್…

Read More

ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್ ಅಂಬೇಡ್ಕರ್ – ಗಾಂಧಿ…., ಶತ್ರುಗಳೇ – ಮಿತ್ರರೇ…. ಉದಾಹರಣೆ ಮತ್ತು ಎಚ್ಚರಿಕೆ…… ಭಾರತೀಯ ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ಪದ್ದತಿಯ ನಿರ್ಮೂಲನೆಯಾಗಿ ಸಮ ಸಮಾಜ ನಿರ್ಮಾಣವಾಗಬೇಕೆಂಬುದು ಎಷ್ಟು ಮುಖ್ಯವೋ, ಸುಮಾರು ನೂರು ವರ್ಷಗಳ ಹಿಂದೆ ಭಾರತದ ಸ್ವಾತಂತ್ರ್ಯ ಗಳಿಸುವುದು ಸಹ ಅಷ್ಟೇ ಮುಖ್ಯವಾಗಿತ್ತು ಎಂದು ಭಾವಿಸುವವರಿಗೆ ಅಂಬೇಡ್ಕರ್ ಮತ್ತು ಗಾಂಧಿ ಇಬ್ಬರು ಮಹತ್ವದ ವ್ಯಕ್ತಿಗಳಾಗಿ ಕಾಣುತ್ತಾರೆ… ಹಾಗೆಯೇ ಸಂವಿಧಾನಾತ್ಮಕ ಪ್ರಜಾಪ್ರಭುತ್ವವನ್ನು ಉಳಿಸುವ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಮನಸ್ಸಿರುವವರಿಗೆ ಗಾಂಧಿ ಮತ್ತು ಅಂಬೇಡ್ಕರ್ ಆದರ್ಶಗಳಾಗಿಯೇ…

Read More

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್  ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್ ಬೆಂಗಳೂರು  ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದೆ. ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸಿದ ಸೈಯೆಂಟ್ ಡಿಎಲ್ಎಮ್

ವಿಜಯ ದರ್ಪಣ ನ್ಯೂಸ್  ಬೆಂಗಳೂರು, ಡಿಸೆಂಬರ್ 14, 2023: ಸಂಯೋಜಿತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕಂಪನಿಯಾದ ಸೈಯೆಂಟ್ ಡಿಎಲ್ಎಮ್, ಬೆಂಗಳೂರಿನಲ್ಲಿ ಹೊಸ ಪ್ರಿಶಿಸನ್ ಮಶಿನಿಂಗ್ ಸೌಲಭ್ಯವನ್ನು ಉದ್ಘಾಟಿಸುವುದಾಗಿ ಘೋಷಿಸಿದೆ. ಈ ಸೌಲಭ್ಯವು ಪ್ರಸ್ತುತ ವರ್ಷಕ್ಕೆ 60,000 ಗಂಟೆಗಳ ಸಾಮರ್ಥ್ಯವನ್ನು ಹೊಂದಿದೆ, 20 ಅತ್ಯಾಧುನಿಕ ಯಂತ್ರಗಳ ಸೇರ್ಪಡೆಯೊಂದಿಗೆ ಸಾಮರ್ಥ್ಯವನ್ನು ವರ್ಷಕ್ಕೆ 180,000 ಗಂಟೆಗಳವರೆಗೆ ಹೆಚ್ಚಿಸಲು 3x ವಿಸ್ತರಣೆಗಾಗಿ ವಿನ್ಯಾಸಗೊಳಿಸಲಾಗಿದೆ. ಹೊಸ ಸೌಲಭ್ಯವು 36,000 ಚದರ ಅಡಿ ಉತ್ಪಾದನಾ ಪ್ರದೇಶವನ್ನು ಹೊಂದಿದ ಸೈಯೆಂಟ್ ಡಿಎಲ್ಎಮ್ ಸಿಎನ್ಸಿ ಯಂತ್ರದಲ್ಲಿ ಹೆಚ್ಚಿನ ನಿಖರತೆಯೊಂದಿಗೆ ವಾಯುಯಾನ,…

Read More

ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್‌ಗಳನ್ನು ತೆರೆದ ಯಮಹಾ

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಬೆಂಗಳೂರಿನಲ್ಲಿ ಮೂರು ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್‌ಗಳನ್ನು ತೆರೆದ ಯಮಹಾ – ಈಗ, ಯಮಹಾ ಕರ್ನಾಟಕ ಮಾರುಕಟ್ಟೆಯಲ್ಲಿ 20 ವಿಶೇಷ ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಹೊಂದಿದೆ ಬೆಂಗಳೂರು, ಕರ್ನಾಟಕ, ಡಿಸೆಂಬರ್ 08, 2023: ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್ ಇಂದು ಕರ್ನಾಟಕದಲ್ಲಿ ಮೂರು ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್‌ಗಳ (ಶೋರೂಮ್‌ಗಳ) ಉದ್ಘಾಟನೆಯನ್ನು ಘೋಷಿಸಿದೆ. ಕೆಆರ್ ಪುರಂನಲ್ಲಿ 8,945 ಚದರ ಅಡಿ ವಿಸ್ತಾರದ ‘ಐ ಆಟೋಮೊಬೈಲ್ಸ್ ಪ್ರೈ….

Read More

ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ…..

ವಿಜಯ ದರ್ಪಣ ನ್ಯೂಸ್ ಚುನಾವಣಾ ಫಲಿತಾಂಶಗಳ ವಿಶ್ಲೇಷಣೆ….. ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ ಕಂಡು ಮುಸಿ ಮುಸಿ ನಗುತ್ತಾ…….. ಚುನಾವಣೆಯನ್ನು ಮೌಲ್ಯಗಳ ಮೇಲೆ ಅಳೆಯಬೇಕೆ, ಸಂಖ್ಯೆಗಳ ಮೇಲೆ ಅಳೆಯಬೇಕೆ, ಫಲಿತಾಂಶಗಳ ಮೇಲೆ ಅಳೆಯಬೇಕೆ, ಅಧಿಕಾರ ವಹಿಸಿಕೊಂಡರ ಸಾಮರ್ಥ್ಯದ ಮೇಲೆ ಅಳೆಯಬೇಕೆ ಒಮ್ಮೆ ಮುಕ್ತವಾಗಿ ಆಲೋಚಿಸಿ. ಇದು ವಿದೇಶದ ಶತ್ರುಗಳ ಮೇಲಿನ ವಿಜಯವಲ್ಲ. ನಮ್ಮ ನಡುವಿನ ಒಂದು ಸಣ್ಣ ಸ್ಪರ್ಧೆ ಮಾತ್ರ…. ಇಲ್ಲಿಯವರೆಗೆ…

Read More

ಎರಡು ಸುದ್ದಿಗಳ ಸುತ್ತಾ…..

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಎರಡು ಸುದ್ದಿಗಳ ಸುತ್ತಾ….. ಅರ್ಜುನ ಎಂಬ ಆನೆಯ ಸಾವು, ಮತ್ತು ಶ್ರೀಮತಿ ಭವಾನಿ ರೇವಣ್ಣ ಅವರ 1.5 ಕೋಟಿಯ ಕಾರು……… ಕಳ್ಳರನ್ನು ಹಿಡಿಯುವ ಪೋಲೀಸರ ಕಾರ್ಯಾಚರಣೆಯಲ್ಲಿ ಪೋಲೀಸರೇ ಹತ್ಯೆಯಾದಂತಾಗಿದೆ ಅರ್ಜುನನ ಸಾವು. ಬಹುಶಃ ಖೆಡ್ಡಾ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತ ಅರಣ್ಯ ಅಧಿಕಾರಿಗಳ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯದಿಂದ ಅರ್ಜು‌ನನ ಸಾವು ಸಂಭವಿಸಿರುವ ಎಲ್ಲಾ ಸಾಧ್ಯತೆಗಳು ಇವೆ. ಒಂದಕ್ಕೊಂದು ಭಿನ್ನ ವರದಿಗಳು ಬರುತ್ತಿವೆ. ಸರ್ಕಾರ ಒಂದು ತಟಸ್ಥ ಅಧಿಕಾರಿಗಳಿಂದ ನಿಷ್ಪಕ್ಷಪಾತ ತನಿಖೆ ನಡೆಸಿದರೆ ಸತ್ಯ…

Read More