ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಜನಸೇವಕ ಕಾರ್ಯಕ್ರಮದ ವಿಶೇಷ: ಶಾಸಕ ಎಸ್.ಸುರೇಶ್ ಕುಮಾರ್
ವಿಜಯ ದರ್ಪಣ ನ್ಯೂಸ್…. ಜನರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಜನಸೇವಕ ಕಾರ್ಯಕ್ರಮದ ವಿಶೇಷ: ಶಾಸಕ ಎಸ್.ಸುರೇಶ್ ಕುಮಾರ್ ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕರ ಜನಸಂಪರ್ಕ ಕಛೇರಿ ಅವರಣದಲ್ಲಿ ಪ್ರತಿ ಸೋಮವಾರ ನಾಲ್ಕನೇಯ ಕಾರ್ಯಕ್ರಮ ಜನರೊಂದಿಗೆ ಜನಸೇವಕ. ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಜನರೊಂದಿಗೆ ಜನಸೇವಕ ಕಾರ್ಯಕ್ರಮದಲ್ಲಿ ಸಾರ್ವಜನಿಕರ 40ಕ್ಕೂ ಹೆಚ್ಚು ದೂರುಗಳಿಗೆ ಸ್ಪಂದಿಸಿ, ಪರಿಹಾರಕ್ಕೆ ಕ್ರಮ ಕೈಗೊಂಡರು. ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ನಾಗರಿಕರು ಬಂದು…