ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್….. ಮಂಗಳಮುಖಿಯರಿಗೆ ಮನೆಮಗಳು ಪ್ರಶಸ್ತಿ ಪ್ರಧಾನ ಬೆಂಗಳೂರು: ಶ್ರೀ ಮಹಾ ತಪಸ್ವಿ ಫೌಂಡೇಶನ್ (ರಿ) ಸಂಸ್ಥೆಯಿಂದ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಭಿನ್ನವಾದ ಮತ್ತು ವಿಶೇಷವಾದ ಅಭಿಯಾನವನ್ನು ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಗಳಮುಖಿಯರ ಸಮುದಾಯಕ್ಕೆ ಏನಾದರೂ ವಿಶೇಷವಾದಂತಹ ಸ್ಥಾನಮಾನ ನೀಡುವ ಸಲುವಾಗಿ ಸಮಾಜದಲ್ಲಿ ಪುರುಷರಾಗಿ ಹುಟ್ಟಿ ಮಹಿಳೆಯ ಭಾವನೆಯನ್ನು ಹೊಂದಿ ಸಮಾಜದಲ್ಲಿ ಅಪಾರ ಸಾಧನೆಯನ್ನು ಮಾಡಿರುವಂತಹ ಮಂಗಳ ಮುಖಿಯರನ್ನು ಗುರುತಿಸಿ ಅವರಿಗೆ ‘ನಮ್ಮ ಮನೆ ಮಗಳು’…

Read More

ಜವಾಬ್ದಾರಿಯುತ ಗೇಮಿಂಗ್‌ ಅಭ್ಯಾಸಗಳು ಮತ್ತು ಬಳಕೆದಾರರ ಸುರಕ್ಷತೆಯನ್ನು ಪ್ರೋತ್ಸಾಹಿಸಲು AIGF, FIFS ಮತ್ತು EGF ಇಂದ ಜಂಟಿಯಾಗಿ ನೈತಿಕತೆ ನಿಯಮಗಳ ಅಳವಡಿಕೆ

ವಿಜಯ ದರ್ಪಣ ನ್ಯೂಸ್….. ಜವಾಬ್ದಾರಿಯುತ ಗೇಮಿಂಗ್‌ ಅಭ್ಯಾಸಗಳು ಮತ್ತು ಬಳಕೆದಾರರ ಸುರಕ್ಷತೆಯನ್ನು ಪ್ರೋತ್ಸಾಹಿಸಲು AIGF, FIFS ಮತ್ತು EGF ಇಂದ ಜಂಟಿಯಾಗಿ ನೈತಿಕತೆ ನಿಯಮಗಳ ಅಳವಡಿಕೆ 10 ಮಾರ್ಚ್ 2025: ಸುರಕ್ಷಿತ ಮತ್ತು ಜವಾಬ್ದಾರಿಯುತ ಗೇಮಿಂಗ್ ಅನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF), ಫೆಡರೇಶನ್ ಆಫ್ ಇಂಡಿಯಾ ಫ್ಯಾಂಟಸಿ ಸ್ಪೋರ್ಟ್ಸ್ (FIFS) ಮತ್ತು ಇ-ಗೇಮಿಂಗ್ ಫೆಡರೇಶನ್ (EGF) ಇಂದು ಜಂಟಿಯಾಗಿ ನೈತಿಕತೆಗಳ ನೀತಿ (CoE) ಗೆ ಸಹಿ ಹಾಕಿದೆ. ಜವಾಬ್ದಾರಿಯುತ…

Read More

ನಟ್ಟು – ಬೋಲ್ಟು – ಸಿನಿಮಾ – ಜನ – ಸಮಾಜ – ಮನಸ್ಸು..

ವಿಜಯ ದರ್ಪಣ ನ್ಯೂಸ್…. ನಟ್ಟು – ಬೋಲ್ಟು – ಸಿನಿಮಾ – ಜನ – ಸಮಾಜ – ಮನಸ್ಸು.. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ನಟ್ಟು – ಬೋಲ್ಟು, ಕನ್ನಡ ಚಿತ್ರರಂಗದವರ ಬೇಜವಾಬ್ದಾರಿ, ಉಪಮುಖ್ಯಮಂತ್ರಿ ಶಿವಕುಮಾರ್ ಅವರ ದುರಹಂಕಾರ, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯ ಕೊರತೆ……. ಭಾರತದ ಮಟ್ಟಿಗೆ ರಾಜಕೀಯ, ಧರ್ಮ, ಸಿನಿಮಾ ಮತ್ತು ಕ್ರಿಕೆಟ್ ಒಂದು ರೀತಿಯಲ್ಲಿ ತೀವ್ರ ಭಾವೋತ್ಕಷ ಅಥವಾ ಭಾವನೆಗಳ ಉತ್ತುಂಗ ಅಥವಾ ಅತಿರೇಕಕ್ಕೆ ಕೊಂಡೊಯ್ಯುವ ಕ್ಷೇತ್ರಗಳಾಗಿವೆ. ಸಾಮಾನ್ಯ…

Read More

ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ

ವಿಜಯ ದರ್ಪಣ ನ್ಯೂಸ್…. ಜಿಲ್ಲೆ, ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ ಬೆಂಗಳೂರು ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡಲು ಸಿದ್ಧರಾಗಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ ಕಣಕ್ಕೆ ಇಳಿಸೋಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಸೂಚಿಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು….

Read More

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ

ವಿಜಯ ದರ್ಪಣ ನ್ಯೂಸ್…… ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆನೆಯ ಮೇಲೆ ಶಿವಲಿಂಗ ಮೂರ್ತಿ ಭವ್ಯ ಮೆರವಣಿಗೆ ಶಿವಲಿಂಗ ಹೊತ್ತ ಗಜರಾಜನಿಗೆ ಕಾಟನ್ ಪೇಟೆ ರಸ್ತೆಗಳಲ್ಲಿ ಸಾರ್ವಜನಿಕರಿಂದ ಪುಷ್ಪರ್ಚನೆ ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರ: ಕಾಟನ್ ಪೇಟೆ ತುಳಸಿ ತೋಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಲೋಕ ಕಲ್ಯಾಣರ್ಥಕ್ಕಾಗಿ ಸಾಧು ಸಂತರು, ನಾಗಸಾಧುಗಳು, ಅಘೋರಿಗಳಿಂದ ಮಹಾಶತರುದ್ರಯಾಗ ಮತ್ತು ಕಾಟನ್ ಪೇಟೆ ಪ್ರಮುಖ ಬೀದಿಗಳಲ್ಲಿ ಆನೆ ಮೇಲೆ ಶಿವಲಿಂಗ ಇಟ್ಟು ಪ್ರಮುಖ ರಾಜಬೀದಿಗಳಲ್ಲಿ ಮೆರವಣಿಗೆ ಕಾರ್ಯಕ್ರಮ….

Read More

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ವಿಜಯ ದರ್ಪಣ ನ್ಯೂಸ್… ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ ಬೆಂಗಳೂರು, ಫೆಬ್ರವರಿ 13 :ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ…

Read More

ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು!

ವಿಜಯ ದರ್ಪಣ ನ್ಯೂಸ್… ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು! ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಹೊಸ ರೆಸ್ಟೋರೆಂಟ್ ಒಂದು ಶುರುವಾಗಿದೆ. ಇದು ಸಾಮಾನ್ಯ ರೆಸ್ಟೋರೆಂಟ್ ಅಲ್ಲ. ಇದು ದೊಡ್ಡ ವಿಮಾನದಂತೆ ಕಾಣುತ್ತದೆ. ಒಳಗೆ ಹೋಗಲು ಮತ್ತು ಹೊರಗೆ ಬರಲು ಎರಡು ವಿಮಾನದಂತೆಯೇ ಏಣಿಗಳಿವೆ. ಒಳಗೆ ಹೋದರೆ ವಿಮಾನದಲ್ಲಿ ಕುಳಿತಂತೆ ಅನಿಸುತ್ತದೆ. ಇದೇ ‘ಟೈಗರ್ ಆರೋ ರೆಸ್ಟೋರೆಂಟ್’. ರೆಸ್ಟೋರೆಂಟ್‌ನಲ್ಲಿರುವ ಎಲ್ಲಾ ಆಸನಗಳನ್ನು ವಿಮಾನದಂತೆ ಎರಡೂ ಬದಿಗಳಲ್ಲಿ ಜೋಡಿಸಲಾಗಿದೆ. ಮಧ್ಯದಲ್ಲಿ ವೇಟರ್‌ಗಳು ಓಡಾಡಲು ಜಾಗವಿದೆ….

Read More

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ವಿಜಯ ದರ್ಪಣ ನ್ಯೂಸ್…. ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು  ಫೆ.07:ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ…

Read More

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ

ವಿಜಯ ದರ್ಪಣ ನ್ಯೂಸ್….. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು ಫೆ.04: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ,…

Read More

ಭಾರತದಲ್ಲಿನ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಪ್ರಕಟಿಸಿದ ವ್ಯಾಬ್ಟೆಕ್

ವಿಜಯ ದರ್ಪಣ ನ್ಯೂಸ್…. ಭಾರತದಲ್ಲಿನ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಪ್ರಕಟಿಸಿದ ವ್ಯಾಬ್ಟೆಕ್ ಬೆಂಗಳೂರು: ಫೆಬ್ರವರಿ 4, 2025 – ವ್ಯಾಬ್ಟೆಕ್ ಕಾರ್ಪೊರೇಷನ್, ಇಂದು ಭಾರತದಲ್ಲಿ ಕಂಪನಿಯ 2024-25 ರ “ಎಕ್ಸೀಡ್ 3.0 ಕ್ಯಾಂಪಸ್ ಚಾಲೆಂಜ್”ನ ವಿಜೇತರನ್ನು ಘೋಷಿಸಿದೆ. ಮೂರನೇ ಆವೃತ್ತಿಯಲ್ಲಿ, ಈ ಚಾಲೆಂಜ್ ಮಹತ್ವಾಕಾಂಕ್ಷಿ ವೃತ್ತಿಪರರಿಗೆ ತಮ್ಮ ಸೃಜನಶೀಲ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಮತ್ತು ಅವರು ರೈಲು ಉದ್ಯಮದ ಕ್ರಿಯಾತ್ಮಕ, ಸಂಕೀರ್ಣ ವಾಸ್ತವಗಳೊಂದಿಗೆ ಹೊಂದಿಕೊಳ್ಳುವ ಅವಕಾಶವನ್ನು ಒದಗಿಸಿದೆ. “ಎಕ್ಸೀಡ್ ಕ್ಯಾಂಪಸ್ ಚಾಲೆಂಜ್, ನಾಳಿನ ಚಿಂತಕರನ್ನು ಮತ್ತು…

Read More