ಗೌಡರ ಬಗ್ಗೆ ಅವಹೇಳನಕಾರಿ ವಿಚಾರಕ್ಕೆ ಖಂಡಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್…. ಗೌಡರ ಬಗ್ಗೆ ಅವಹೇಳನಕಾರಿ ವಿಚಾರಕ್ಕೆ ಖಂಡಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಮಡಿಕೇರಿ: ಗೌಡ ಜನಾಂಗದ ಬಗ್ಗೆ ಅವಹೇಳನ ವಿಚಾರ ಗೌಡ ಸಮಾಜದಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗೌಡರ ಬಗ್ಗೆಗಿನ ಅವಹೇಳನಕಾರಿ ವಿಚಾರಕ್ಕೆ ಖಂಡನೆ ವ್ಯಕ್ತಪಡಿಸಿ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಗೌಡ ಬಾಂಧವರು ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಸಾಗಿತು. ಪ್ರತಿಭಟನೆಗ ಮೈಸೂರು, ಬೆಂಗಳೂರು ಗೌಡ ಸಮಾಜಗಳು ಸಾಥ್ ನೀಡಿದವು. ಶಾಂತಿಯುತವಾಗಿ ನಡೆದ…