ರೋಬಸ್ಟಾ ಕಾಫಿ ಬೆಲೆ ಏರಿದೆ ಗರಿಗೆದರಿ ಕಾಫಿಪುಡಿ ದರವೂ ಆಗಿದೆ ದುಬಾರಿ

ವಿಜಯ ದರ್ಪಣ ನ್ಯೂಸ್…. ರೋಬಸ್ಟಾ ಕಾಫಿ ಬೆಲೆ ಏರಿದೆ ಗರಿಗೆದರಿ ಕಾಫಿಪುಡಿ ದರವೂ ಆಗಿದೆ ದುಬಾರಿ ಮಡಿಕೇರಿ: ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್‌ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿ ಧಾರಣೆ ಹೆಚ್ಚಾಗುತ್ತಿದ್ದಂತೆ…

Read More

ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ

ವಿಜಯ ದರ್ಪಣ ನ್ಯೂಸ್…. ಟಿ.ಶೆಟ್ಟಿಗೇರಿಯಲ್ಲಿ ವಿಜ್ರಂಭಣೆಯಿಂದ ಆರಂಭಗೊಂಡ ಚಂಗ್ರಾಂದಿ ಪತ್ತಲೋದಿ ನಮ್ಮೆ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದಲ್ಲಿ 8ನೇ ವರ್ಷದ ಪತ್ತಲೋದಿ ಜನೋತ್ಸವ ಕೊಡಗು:- ಟಿ.ಶೆಟ್ಟಿಗೇರಿಯಲ್ಲಿರುವ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜವು ಕಳೆದ ಏಳು ವರ್ಷಗಳಿಂದ ತುಲಾ ಸಂಕ್ರಮಣದಂದು ಕಾವೇರಿ ತೀರ್ಥಪೂಜೆ ಮಾಡಿ ತೀರ್ಥ ವಿತರಣೆಯೊಂದಿಗೆ ಮೊದಲ್ಗೊಂಡು ಹತ್ತು ದಿನಗಳವರೆಗೆ ಜನೋತ್ಸವದ ರೀತಿಯಲ್ಲಿ ಚಂಗ್ರಾಂದಿ ಪತ್ತಲೋದಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು 8ನೆ ವರ್ಷಕ್ಕೆ ಪದಾರ್ಪಣೆ ಮಾಡಿದೆ. ಶುಕ್ರವಾರ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್…

Read More

ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

ವಿಜಯ ದರ್ಪಣ ನ್ಯೂಸ್…. ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ ಭಾಗಮಂಡಲ ಅಕ್ಟೋಬರ್ 17 : ಬ್ರಹ್ಮಗಿರಿ ತಪ್ಪಲಿನ ಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೇ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ದಶ೯ನ ರೂಪ ತೋರಿದ ಕಾವೇರಿ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಸಿಂಪಡಣೆ.ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದಶ೯ನ…

Read More

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ವಿಜಯ ದರ್ಪಣ ನ್ಯೂಸ್… ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಡಿಕೇರಿ ಅಕ್ಟೋಬರ್ .15 :-ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.   ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ…

Read More

ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು 

ವಿಜಯ ದರ್ಪಣ ನ್ಯೂಸ್…. ಗ್ರೇಟರ್ ರಾಜಾಸೀಟ್ ಅಕ್ರಮ : ತನಿಖೆ ಆರಂಭಿಸಿದ ಲೋಕಾಯುಕ್ತರು . ನಕಲಿ ಎಂ.ಬಿ.ಬುಕ್ ಸೃಷ್ಟಿ ತನಿಖೆಯಿಂದ ಬಯಲಾಗುವ ಸಾಧ್ಯತೆ…… ಕೊಡಗು: ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯ…

Read More

ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ….

ವಿಜಯ ದರ್ಪಣ ನ್ಯೂಸ್… ದಸರಾ ನಾಡಹಬ್ಬ ಸಮಿತಿಯ ಸ್ತಬ್ದ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದ ಪ್ರಭಾಕರ್ ನೆಲ್ಲಿತ್ತಾಯ…. ಕೊಡಗು : ಗೋಣಿಕೊಪ್ಪಲು ನಾಡಹಬ್ಬ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಸ್ತಬ್ಧ ಚಿತ್ರ ಮೆರವಣಿಗೆಗೆ ದಸರಾ ನಾಡಹಬ್ಬ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ರವರು ಚಾಲನೆ ನೀಡಿದರು. ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಒಟ್ಟು 16 ಶಬ್ದ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು. ಸರ್ಕಾರದ ವಿವಿಧ ಇಲಾಖೆಯ ಒಂಬತ್ತು ಸ್ತಬ್ಧ ಚಿತ್ರಗಳು ಹಾಗೂ ಇತರ ಸಂಘ ಸಂಸ್ಥೆಗಳ ಒಟ್ಟು…

Read More

ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ….

ವಿಜಯ ದರ್ಪಣ ನ್ಯೂಸ್… ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ…. ಮಡಿಕೇರಿ: ತೀವ್ರ ಕುತೂಹಲ ಮೂಡಿಸಿದ ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಆಗಷ್ಟ್ 18 ರಂದು ನಿಗದಿಯಾಗಿತ್ತು ಅದರಂತೆ ಚುನಾವಣಾಧಿಕಾರಿಗ ತಾಲ್ಲೂಕು ತಹಶಿಲ್ದಾರ್ ಕಿರಣ್ ಗೌರಯ್ಯ ಸಕಲ ಸಿದ್ದತೆ ಕೈಗೊಂಡಿದರು .ನಾಮಪತ್ರ ಸಲ್ಲಿಸುವ ಸಮಯಕ್ಕೆ ಸರಿಯಾಗಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆ ಸ್ಥಾನಕ್ಕೆ ಜಯಲಕ್ಷ್ಮಿ ಚಂದ್ರು.ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಲಕ್ಷ್ಮಿ ನಾಮಪತ್ರವನ್ನು ಸಲ್ಲಿಸಿದರೆ ಬಿಜೆಪಿ ಪಕ್ಷದಿಂದ ಅಧ್ಯಕ್ಷೆ ಸ್ಥಾನಕ್ಕೆ ರೂಪಾ…

Read More

ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ….

ವಿಜಯ ದರ್ಪಣ ನ್ಯೂಸ್.‌ ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಕರ್ನಾಟಕದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಕೊಡಗಿನ ಪಿ.ಎ.ಸೀಮಾ ನೇಮಕ…. ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು ) ಕಮಲ ದಂಪತಿಗಳ ಪುತ್ರಿ, ಮತ್ತೂರು ಗ್ರಾಮದ ಪುತ್ತಾಮನೆ ಡಾಕ್ಟರ್ ಅಶೋಕ್, ಶಾಂತಿ ರವರ ಸೊಸೆ, ಪುತ್ತಾಮನೆ ರಂಜನ್ ರವರ ಪತ್ನಿ ಪಿ..ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ….

Read More

ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ 

ವಿಜಯ ದರ್ಪಣ ನ್ಯೂಸ್  ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ  ವಿರಾಜಪೇಟೆ ಕೊಡಗು ಜಿಲ್ಲೆ :ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ( ಫ್ಯಾಕ್ಸ್) ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನವನ್ನು ಪಡೆದುಕೊಂಡು ತನ್ನ ಭದ್ರಕೋಟೆಯನ್ನು ಸಾಬೀತುಪಡಿಸಿದೆ. ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದುರುಪಯೋಗ ನಡೆದಿದೆ ಎಂದು ಕೆಲವು ಕಾಂಗ್ರೆಸ್ಸಿಗರು ಮೂರು ಬಾರಿ ನಿಗದಿಯಾಗಿದ್ದ ಚುನಾವಣೆಯನ್ನು…

Read More

ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ

ವಿಜಯ ದರ್ಪಣ ನ್ಯೂಸ್ …. ಕಲ್ಪನೆಯ ಹನಿಗಳು ಕವನ ಸಂಕಲನ ಬಿಡುಗಡೆ: ಕವನ ಬರೆಯುವವರು ಹುಷಾರಾಗಿ ಇರಬೇಕು : ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ . ಕುಶಾಲನಗರ ಮಡಿಕೇರಿ  ಜಿಲ್ಲೆ : ಸಮಾಜ ಕವಿಗಳನ್ನು ಗಮನಿಸುತ್ತಿರುತ್ತದೆ. ಹಾಗಾಗಿ ಕವನ ಬರೆಯುವವರು ಸಾಕಷ್ಟು ಹುಷಾರಾಗಿ ಇರಬೇಕು ಎಂದು ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಹೇಳಿದರು. ಅವರು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕುಶಾಲನಗರ ಹಾರಂಗಿಯಲ್ಲಿ ವಿರ್ಪಡಿಸಿದ್ದ ಗ್ರೀಷ್ಠಸಿರಿ ಕವಿಗೋಷ್ಠಿ ಅಂಗವಾಗಿ ಉಳುವಂಗಡ ಕಾವೇರಿ ಉದಯ ಅವರ…

Read More