ದೇವರಪುರದ ಡಕಾಯಿತಿ ಪ್ರಕರಣ :ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು…
ವಿಜಯ ದರ್ಪಣ ನ್ಯೂಸ್ ,ಕೊಡಗು ಮಡಿಕೇರಿ ಜಿಲ್ಲೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಿನ್ನದ ವ್ಯಾಪಾರಿಯಿಂದ 993 ಗ್ರಾಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದೂರುದಾರ ಶಂಷದ್ ಚಿನ್ನವನ್ನು 62 ಲಕ್ಷ ರೂಗೆ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದಾನೆ . ಆದರೆ ಶಂಷದ್ ಪೊಲೀಸರಿಗೆ ನೀಡಿದ ದೂರಿನಲ್ಲಿ 50 ಲಕ್ಷ ರೂಪಾಯಿಗೆ ಮಾರಾಟ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ.ಈ ವ್ಯವಹಾರದ ಹಿಂದೆ ಕಳ್ಳಸಾಗಣೆ ದಂದೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ದೇವರಪುರದ ಬಳಿ ಕಾರನ್ನು…