ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ .
ವಿಜಯ ದರ್ಪಣ ನ್ಯೂಸ್ ಮಡಿಕೇರಿ ನವೆಂಬರ್ 29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್ಕೌಂಟರ್ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಅವರಿಗೆ ನಮನ ಸಲ್ಲಿಸಲಾಯಿತು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ…