ಸಂಧ್ಯಾರಾಗ: ಜಯಂತಿ ರೈ.

ಸಂಧ್ಯಾರಾಗ ಬದುಕಿನ ಪಯಣದಲ್ಲಿ ಜೀವ ಸಂಕುಲ ವಯಸ್ಸಿನ ಪ್ರಭಾವಕ್ಕೆ ಒಳಗಾಗುವುದು ಸೃಷ್ಟಿಯ ನಿಯಮ. ಹುಟ್ಟು ಸಾವಿನ ಜೀವನ ಚಕ್ರದಲ್ಲಿ ವೃದ್ಧಾಪ್ಯದ ಕಾಲಘಟ್ಟವನ್ನು ದಾಟಿಯೇ ಮುಂದೆ ಸಾಗಬೇಕು. ಮಧ್ಯ ವಯಸ್ಸಿನವರೆಗೂ ಕಾಡದ ಅನೇಕ ಸಮಸ್ಯೆಗಳಾದ ಏಕಾಂಗಿತನ , ಅಭದ್ರತೆ , ಭಯ , ಆಸರೆಯ ಅಗತ್ಯತೆ , ತನ್ನಂತಾನೇ ಹಿರಿಯ ನಾಗರಿಕರಲ್ಲಿ ತಲೆದೋರುತ್ತದೆ. ಮಕ್ಕಳು ಮುಪ್ಪಿನಲ್ಲಿ ಆಧಾರವಾಗುವರೆಂದು ಪ್ರೀತಿಯಿಂದ ಬೆಳೆಸಿ ತಮ್ಮ ಕಷ್ಟಗಳಿಂದ ಮಕ್ಕಳು ನಲುಗಬಾರದೆಂಬ ದೃಷ್ಟಿಯಿಂದ ಬೆಳೆಸಿದ ಅನೇಕ ತಂದೆ ತಾಯಿಗಳಿಗೆ ಮುಪ್ಪಿನಲ್ಲಿ ಸಿಗುವುದಾದರೂ ಏನು? ….

Read More

ವೀರಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ ಶೀಘ್ರ ಪುನರ್ ಸ್ಥಾಪಿಸಿ: ಉದ್ಘಾಟನಾ ಫಲಕ ಸ್ತoಬ ಕೂಡ ಸ್ಮಾರಕದಂತೆ, ಸಂರಕ್ಷಿಸಲು ಅಧಿಕಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ .ಆಗಸ್ಟ್ 25  ರಾಷ್ಟ್ರಕಂಡ ಮಹಾನ್ ಸೇನಾ ನಾಯಕ, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಶೀಘ್ರ ಪುನರ್ ಸ್ಥಾಪಿಸಬೇಕು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸ್ಥಳಾಂತರಿಸಲಾಗಿರುವ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಹಾಗೂ ಸ್ಥಳೀಯ ಶಾಸಕ ಡಾ.ಮಂತರ್ ಗೌಡ…

Read More

ಮಡಿಕೇರಿ ನಗರದಲ್ಲಿ ಅನಧಿಕೃತ ಮಳಿಗಳ ನಿರ್ಮಾಣ : ಕಣ್ಮುಚ್ಚಿ ಕುಳಿತ ನಗರಸಭೆ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ , ಆಗಸ್ಟ್ 20  ಮಡಿಕೇರಿ ನಗರದ ಚಿಕ್ಕಪೇಟೆಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಹಳೆಯ ಮರ್ಕರ ಕ್ಲಿನಿಕ್ ಜಾಗದಲ್ಲಿ ಈಗ ನೂತನವಾಗಿ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ಈ ಮಳಿಗಳಿಗೆ ಕೇವಲ ಒಂದು ವರ್ಷಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹಾಗಿದ್ದರೂ ಇಲ್ಲಿ ನಿರ್ಮಾಣ ಆಗುತ್ತಿರುವ ವ್ಯಾಪಾರ ಮಳಿಗೆಗಳ ನಿರ್ಮಾಣದ ತಂತ್ರಜ್ಞಾನ ನೋಡಿದರೆ ಕಾಯಂ ಮಾಡಿದ ರೀತಿ ಕಾಣುತ್ತಿದೆ. ಈ ಮಳಿಗೆಗಳ ನಿರ್ಮಾಣದ ಸಮಯದಲ್ಲಿ ನಗರ ಸಭೆ ವತಿಯಿಂದ ಕೇವಲ 6 ಮಳಿಗೆಗಳಿಗೆ…

Read More

ನಾಗರ ಪಂಚಮಿ ಹಬ್ಬದ ಸಂಭ್ರಮ.

ವಿಜಯ ದರ್ಪಣ ನ್ಯೂಸ್ ಮಡಿಕೇರಿ, ಆಗಸ್ಟ್ 20 ನಾಗರ ಪಂಚಮಿ ಹಬ್ಬದ ಸಂಭ್ರಮ. ಆಷಾಢ ಕಳೆದು ಎಲ್ಲ ಹಬ್ಬ ಹರಿದಿನಗಳಿಗೆ ಮುನ್ನುಡಿಯಿಡುವುದು ನಾಗರ ಪಂಚಮಿ ಹಬ್ಬ. ಈ ಹಬ್ಬವು ಮುಂದೆ ಬರಲಿರುವ ಸಾಲು ಸಾಲು ಹಬ್ಬಗಳಿಗೆ ಮೊದಲ ಮೆಟ್ಟಿಲು. ಹೆಂಗಳೆಯರು ಮಕ್ಕಳು ಸಂಭ್ರಮದಿಂದ ಸಂಭ್ರಮಿಸುವ ಹಬ್ಬ. ಹಿಂದೂ ಧರ್ಮದಲ್ಲಿ ನಾಗದೇವರಿಗೆ ವಿಶೇಷ ಮಹತ್ವವಿದೆ. ನಾಗರ ಪಂಚಮಿ ಹಬ್ಬದಂದು ಸಂತೋಷ ಸಮೃದ್ಧಿಯ ಬದುಕಿಗಾಗಿ ಹೊಲಗಳಲ್ಲಿನ ಬೆಳೆಗಳ ರಕ್ಷಣೆಗಾಗಿ ಹಾವುಗಳನ್ನು ಪೂಜಿಸಲಾಗುತ್ತದೆ. ನಾಗದೇವರಿಗೂ ಮನುಜರಿಗೂ ಅವಿನಾಭಾವ ಸಂಬಂಧ. ಜಗತ್ತಿನೆಲ್ಲೆಡೆ ಬೇರೆ…

Read More

ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವ ಆಚರಣೆ.

ವಿಜಯ ದರ್ಪಣ ನ್ಯೂಸ್. ಮಡಿಕೇರಿ. ಆಗಸ್ಟ್ 15 ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಅತಿಥಿಗಳಾಗಿ ಆಗಮಿಸಿದ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟದ ಬಗ್ಗೆ ಹಿತ ನುಡಿಗಳನ್ನಾಡಿದರು. ಅನಂತರ ವೇದಿಕೆಯ ವತಿಯಿಂದ ಮಂಗೆರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು…

Read More

ಪ್ರವಾಸಿಗರನ್ನು ಕೈಬೀಸಿ ಕರೆಯುತಿವೆ ಕೊಡಗಿನ ಜಲಪಾತಗಳು

ಕೊಡಗು ಜಿಲ್ಲೆ , ಸೋಮವಾರಪೇಟೆ ಈಚೆಗೆ 10 ದಿನಗಳ ಕಾಲ ಬಿಡದಂತೆ ಸುರಿದ ಭಾರಿ ಮಳೆಯಿಂದ  ಸೋಮವಾರಪೇಟೆ ತಾಲ್ಲೂಕಿನಾದ್ಯಂತ ಮಳೆಗಾಲದಲ್ಲಿ ಜೀವ ತಳೆಯುವ ಜಲಪಾತಗಳು ಮೈದುಂಬಿದ್ದು, ಪ್ರವಾಸಿಗರನ್ನು ಇನ್ನಿಲ್ಲದಂತೆ ಆಕರ್ಷಿಸುತ್ತಿವೆ. ಬೆಟ್ಟ ಗುಡ್ಡಗಳು, ಕಾಫಿ ತೋಟಗಳಲ್ಲಿ ಅನೇಕ ಜಲಪಾತಗಳನ್ನು ಕಾಣಬಹುದು. ಮುಂಗಾರು ಪ್ರಾರಂಭವಾದೊಡನೆ ಸಾವಿರಾರು ಪ್ರವಾಸಿಗರು ಜಿಲ್ಲೆಯತ್ತ ಹಜ್ಜೆ ಇರಿಸುವುದು ಸಾಮಾನ್ಯ. ವಾರದ ಕೊನೆಯಲ್ಲಂತೂ ರಾಜ್ಯ ಸೇರಿದಂತೆ ಹೊರ ರಾಜ್ಯದ ಪ್ರವಾಸಿಗರು ಜಿಲ್ಲೆಗೆ ಆಗಮಿಸಿ ಮಳೆಯಲ್ಲಿ ಮಿಂದು ಜಲಪಾತಗಳ ಸೊಬಗನ್ನು ಸವಿದು ಹಿಂದಿರುಗುತ್ತಿದ್ದಾರೆ. ನಿಸರ್ಗ ರಮಣೀಯತೆಯನ್ನು ತನ್ನೊಡಲಲ್ಲಿ…

Read More

ಕೆಂಗಣ್ಣು (ಮದ್ರಾಸ್ ಐ)

ಕೆಂಗಣ್ಣು ====== ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೆಂಪು ಕಣ್ಣು ಎಲ್ಲಾ ಕಡೆ ಈಗ ಮಳೆಗಾಲದಲ್ಲಿ ಶುರುವಾಗಿದ್ದು, ಮಳೆಯ ಬಗ್ಗೆ ಮಾತನಾಡುತ್ತಿರುವವರೆಲ್ಲ ಈ “ಮದ್ರಾಸ್ ಐ” ಬಗ್ಗೆ ಮಾತನಾಡ ತೊಡಗಿದ್ದಾರೆ. ಈಗ ಇದು ಸಾಧಾರಣವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿ ಕೊಳ್ಳುತ್ತಿದೆ. ಇದು ವೈರಸ್ನಿಂದ ಬರುವ ರೋಗ. ಈ ವೈರಸ್ ಗಳು ಬಹಳ ಬೇಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಶಾಲೆಗಳಲ್ಲಿ ಮತ್ತು ವಿದ್ಯಾರ್ಥಿಗಳು ಜೊತೆಯಾಗಿರುವ ಹಾಸ್ಟೆಲ್ಗಳಲ್ಲಿ ಬಹಳ ಬೇಗ ಹರಡಿ, ಜನರು ಚಿಂತೆಗೆ ಒಳಗಾಗುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರಿಗೆ ಬಂದರೆ,…

Read More

ಉಳಿದ ಕಾಲು: ಡಾ. ಕೆ. ಬಿ. ಸೂರ್ಯ ಕುಮಾರ್

ವಿಜಯ ದರ್ಪಣ ನ್ಯೂಸ್, ಮಡಿಕೇರಿ  ಉಳಿದ ಕಾಲು ಡಾ. ಕೆ. ಬಿ. ಸೂರ್ಯ ಕುಮಾರ್ ಮಡಿಕೇರಿಯ ಜಿಲ್ಲಾಸ್ಪತ್ರೆಗೂ ಪಿರಿಯಾ ಪಟ್ಟಣ, ರಾಮನಾಥಪುರ, ಬೆಟ್ಟದಪುರಕ್ಕೂ ಅದೇನೋ ಅವಿಭಾಜ್ಯ ಸಂಬಂಧ. ಅಲ್ಲಿಯೇ ಹತ್ತಿರದಲ್ಲಿ ಆಸ್ಪತ್ರೆಗಳು ಇದ್ದರೂ ಅನೇಕ ರೋಗಿಗಳು ಇತ್ತ ಧಾವಿಸುವುದು ಇಂದಿಗೂ ನಡೆದಿದೆ. ಹಿಂದೆ ಆ ಭಾಗಗಳಲ್ಲಿ ಕ್ಷಯರೋಗ ತುಸು ಹೆಚ್ಚಾಗಿದ್ದು ಇಲ್ಲಿಗೆ ಬಂದು ದಾಖಲಾಗುತ್ತಿದ್ದವರ ಸಂಖ್ಯೆ ತುಂಬಾ ಜಾಸ್ತಿ ಇತ್ತು. ಆಗೆಲ್ಲಾ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಷಯ ರೋಗದ ಇಂಜೆಕ್ಷನ್, ಮಾತ್ರೆ ಮತ್ತು ವಾರ್ಡಿನಲ್ಲಿ ಪುಷ್ಠಿಕರವಾದ ಭೋಜನ, ಮೊಟ್ಟೆ…

Read More

ರೈಲ್ವೇ ಟಿಕೆಟ್ ಬುಕಿಂಗ್ ಸೆಂಟರ್ ತೆರೆಯಲು ಕ ರ ವೇ ಮನವಿ.

ವಿಜಯ ದರ್ಪಣ ನ್ಯೂಸ್,                                           ಮಡಿಕೇರಿ ಜುಲೈ 14 ಜಿಲ್ಲಾ ಕೇಂದ್ರ ಸ್ಥಾನ  ಮಡಿಕೇರಿಯಲ್ಲಿ ರೈಲ್ವೆ ಬುಕಿಂಗ್ ಸೆಂಟರ್ ತೆರೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೊಡಗು ಹಿತರಕ್ಷಣಾ ವೇದಿಕೆಯ ಸದಸ್ಯರುಗಳು ಇಂದು ಕೊಡಗು ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು. ಇದರ…

Read More

ಸೋರುತೀದೆ ಇಂದಿರಾ ಕ್ಯಾಂಟೀನ್ !

ವಿಜಯ ದರ್ಪಣ ನ್ಯೂಸ್, ಮಡಿಕೇರಿ ಜುಲೈ  9 ಮಡಿಕೇರಿ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ನ ಪರಿಸ್ಥಿತಿ ಕೇಳುವವರಿಲ್ಲದಂತಾಗಿದೆ .ಮಡಿಕೇರಿ ನಗರಸಭೆಗೆ ಒಳಪಡುವ ಇಂದಿರಾ ಕ್ಯಾಂಟೀನ ಮೇಲ್ಚಾವಣಿ ಸೋರುತ್ತಿದ್ದು ಕ್ಯಾಂಟೀನ ಒಳಗೆ ಗದ್ದೆಯ ರೀತಿ ಗೋಚರಿಸುತ್ತಿದೆ ಇದರ ಒಳಗೆ ಹೋಗಿ ನೋಡಿದರೆ ಅಲ್ಲಲ್ಲಿ ಮಳೆಯ ನೀರು ಬೀಳುತ್ತಿದ್ದು ಊಟಕ್ಕೆಂದು ಬರುವವರಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಈ ಇಂದಿರಾ ಕ್ಯಾಂಟೀನ್ ನ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಮಡಿಕೇರಿ ನಗರಸಭೆ ಆಡಳಿತ ಮಂಡಳಿಯಾಗಲಿ ಅಧಿಕಾರಿಗಳಾಗಲಿ ಇದರ ಅವ್ಯವಸ್ಥೆಗಳ ಬಗ್ಗೆ ಯಾವುದೇ ಕ್ರಮ…

Read More