ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ತಾಂಡವಪುರ ಜೂನ್ 10 ಕಬ್ಬಿನ ಎಫ್ಆರ್‌ಪಿ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ತಾಲ್ಲೂಕು ದಂಡಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ರವರ ನೇತೃತ್ವದಲ್ಲಿ ರೈತರ ಹಕ್ಕು ಒತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಪ್ರತಿಭಟನೆಯಲ್ಲಿ ಮಾತನಾಡಿದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ರವರು ಟನ್ ಕಬ್ಬಿ…

Read More

ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು

ವಿಜಯ ದರ್ಪಣ ನ್ಯೂಸ್….  ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಫಿಲಂ ಸಿಟಿ ಅಭಿವೃದ್ಧಿ ಕಾಮಗಾರಿ ಮಾಡಲು ಬಿಡುವುದಿಲ್ಲ : ಹೊಸಕೋಟೆ ಬಸವರಾಜು ತಾಂಡವಪುರ ಜೂನ್  ಮೈಸೂರು ಜಿಲ್ಲೆ,: ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಿಮವು ಕೈಗಾರಿಕಾ ಪ್ರದೇಶದಲ್ಲಿ ಸರ್ಕಾರವು ಫಿಲಂ ಸಿಟಿ ನಿರ್ಮಾಣ ಮಾಡಲು ಈ ಭಾಗದಲ್ಲಿ ಸಾವಿರಾರು ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಳಿಂದ ಪಡೆದುಕೊಂಡಿದ್ದು ,ಈ ಭಾಗಕ್ಕೆ ಸೇರುವ ಇಮ್ಮಾವು ಅಡಕನಹಳ್ಳಿ ಹುಳಿಮಾವು ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು…

Read More

ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ವೇತನ ಪಾವತಿಗೆ ಆಗ್ರಹಿಸಿ ನರೇಗಾ ನೌಕರರಿಂದ ಜಿಲ್ಲಾ ಪಂಚಾಯಿತಿ ಎದುರು  ಪ್ರತಿಭಟನೆ ತಾಂಡವಪುರ ಮೈಸೂರು  ಜೂನ್ : ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಏಳು ತಿಂಗಳ ವೇತನ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಎದುರು  ಶಾಂತಿಯುತ ಪ್ರತಿಭಟನೆ ನಡೆಸಿದರು. ಉದ್ಯೋಗ ಖಾತ್ರಿಯ ಅನುಷ್ಠಾನಕ್ಕಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 2024ರ ನವೆಂಬರ್ ತಿಂಗಳಿಂದ ವೇತನ ಬಿಡುಗಡೆಯಾಗಿರುವುದಿಲ್ಲ. ಈ ಕಾರಣದಿಂದ ಜೀವನ ಹಾಗೂ ಕುಟುಂಬ ನಿರ್ವಹಣೆ ಅತ್ಯಂತ…

Read More

ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್…. ಕನ್ನಡ ಭಾಷೆ ಅವಮಾನಕ್ಕೆ ಆಕ್ರೋಶ, ಕರ್ನಾಟಕ ಹಿತರಕ್ಷಣಾ ವೇದಿಕೆ ಯಿಂದ ಕಮಲ ಹಾಸನ್ ವಿರುಧ್ಧ  ಪ್ರತಿಭಟನೆ ತಾಂಡವಪುರ ಮೈಸೂರು ಮೇ 29 : ಕನ್ನಡ ತಮಿಳ್ ನಿಂದ ಹುಟ್ಟಿರುವ ಭಾಷೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ಚಿತ್ರನಟ ಕಮಲಹಾಸನ್ ಅವರ ವಿರುದ್ಧ ಕರ್ನಾಟಕ ಹಿತರಕ್ಷಣ ವೇದಿಕೆ ವತಿಯಿಂದ ದೇವರಾಜ ಅರಸು ರಸ್ತೆಯಲ್ಲಿ ಅವರ ಭಾವಚಿತ್ರಕ್ಕೆ ಮಸಿ ಬಳಿದು ಕಮಲ ಹಾಸನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಬಳಿಕ…

Read More

ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ

ವಿಜಯ ದರ್ಪಣ ನ್ಯೂಸ್….  ನಂಜನಗೂಡು ತಾಲೂಕಿನಲ್ಲಿ  ಮಳೆ: ಜನಜೀವನ ಅಸ್ತವ್ಯಸ್ತ ತಾಂಡವಪುರ ಮೇ 28 : ನಂಜನಗೂಡು ತಾಲೂಕಿನ ತಾಂಡವಪುರ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಜಿಡಿ ಜಿಡಿ ಮಳೆಯಿಂದಾಗಿ ಜನಜೀವನ ಹಸ್ತವ್ಯಸ್ತಗೊಂಡಿದೆ. ತಾಲೂಕಿನ ಗ್ರಾಮಗಳಾದ ತಾಂಡವಪುರ ಕೆಂಪಿ ಸಿದ್ದನ ಹುಂಡಿ ಹುಳಿಮಾವು ಮರಡಿಹುಂಡಿ ಹಳ್ಳಿ ದಿಡ್ಡಿ ಏಚಗಳ್ಳಿ ಮರಳೂರು ಬಿದರಗೋಡು ರಾಂಪುರ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಛತ್ರ ಬಸವನಪುರ ಹೆಜ್ಜಿಗೆ ತೊರೆಮಾವು ಅಡಕನಹಳ್ಳಿ ಕಡಕೋಳ ಕೋಚನಹಳ್ಳಿ ಕೂಡನಹಳ್ಳಿ ಮಾಕನಹುಂಡಿ ಸಜ್ಜೆಹುಂಡಿ ರಾಯನ ಹುಂಡಿ ಸೋಮೇಶ್ವರಪುರ ಹ…

Read More

ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ

ವಿಜಯ ದರ್ಪಣ ನ್ಯೂಸ್  ಕನ್ನಡಿಗರು ವಿದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಿ ನೆಲೆ ಟ್ರಸ್ಟಿನ ನಿಯೋಗ ಮನವಿ ತಾಂಡವಪುರ ಮೇ 27 ಕರ್ನಾಟಕದ ಕನ್ನಡಿಗರು ವಿದೇಶದಲ್ಲಿ ಉತ್ತಮ ವ್ಯಾಸಂಗ ವಿದ್ಯಾಭ್ಯಾಸ ಪಡೆದುಕೊಳ್ಳಲು ಅವರಿಗೆ ಕನ್ನಡಕದಿಂದ ಒಳ್ಳೆಯ ಅವಕಾಶ ಮಾಡಿಕೊಡಿ ಎಂದು ರವಿ ಮಹಾದೇವ ನೇತೃತ್ವದಲ್ಲಿ ನೆಲೆ ಟ್ರಸ್ಟ್ ನಿಯೋಗ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ನೆಲೆ ಟ್ರಸ್ಟಿನ ರವಿ ಮಹದೇವ ಅವರ ನೇತೃತ್ವದಲ್ಲಿ ನಿಯೋಗವು ಬೆಂಗಳೂರಿನ…

Read More

ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಯಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌

ವಿಜಯ ದರ್ಪಣ ನ್ಯೂಸ್…. ಕಾರ್ಮಿಕ ಸಂಘಟನೆಯ ನಾಯಕರು ವಿಧಾನಸಭೆಲ್ಲಿರಬೇಕು: ಡಾ.ಲಕ್ಷ್ಮಿವೆಂಕಟೇಶ್‌ ತಾಂಡವಪುರ ಮೈಸೂರು ಜಿಲ್ಲೆ : ಯಾವುದೇ ರಾಜ್ಯವಾಗಲಿ ಕಾರ್ಮಿಕ ಸಂಘಟನೆಯ ನಾಯಕರೊಬ್ಬರು ವಿಧಾನ ಸಭೆಯಲ್ಲಿ ಇರಬೇಕು ಎಂದು ಕರ್ನಾಟಕ ರಾಜ್ಯ ಐಎನ್‌ಟಿಯುಸಿ ಡಾ.ಲಕ್ಷ್ಮಿ ವೆಂಕಟೇಶ್‌ ಅಭಿಪ್ರಾಯ ಪಟ್ಟರು. ಮೈಸೂರಿನ ಕೆಎಸ್‌ ಒಯು ಘಟಿಕೋತ್ಸವ ಭವನದಲ್ಲಿ ಟಿವಿಎಸ್ ಮೋಟಾರ್ ಕಂಪನಿ ಉದ್ಯೋಗಿಗಳ ಸಂಘದ 25 ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕ, ತಮಿಳುನಾಡು ಹೀಗೆ ಯಾವುದೇ ರಾಜ್ಯವಾಗಲಿ ಯೂನಿಯನ್‌ ನಾಯಕರೊಬ್ಬರು ವಿಧಾನಸಭೆಯಲ್ಲಿರಬೇಕೆಂಬುದು ನಮ್ಮ ಒತ್ತಾಯವಾಗಿದೆ….

Read More

ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ಗಿಡ ನೆಡುವ ಮೂಲಕ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ಆಚರಣೆ ತಾಂಡವಪುರ ಮೇ 15 : ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕೆ ಪಿ ಸಿ ಸಿ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಅವರ ಆದೇಶದಂತೆ ದುಂದು ವೆಚ್ಚ ಮಾಡದೆ ಪರಿಸರದ ಸಂದೇಶದೊಂದಿಗೆ ಸರಳವಾಗಿ…

Read More

ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ

ವಿಜಯ ದರ್ಪಣ ನ್ಯೂಸ್… ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ ತಾಂಡವಪುರ ಮೇ 14: ‘8ನೇ ಶತಮಾನದಲ್ಲಿ ಸನಾತನ ಧರ್ಮ ಉನ್ನತ ಸ್ತರದಲ್ಲಿತ್ತು. ಇದನ್ನು ಪುನರುತ್ಥಾನಗೊಳಿಸಿದ ಕೀರ್ತಿ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಸನಾತನ ಧರ್ಮಕ್ಕೆ ಇವರ ಕೊಡುಗೆ ಅಪಾರ’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು‌ ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ…

Read More

ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ 

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ  ಅಧಿಕಾರಿ ಭೇಟಿ ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು…

Read More