ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್… ಕಬ್ಬಿನ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ತಾಂಡವಪುರ ಜೂನ್ 10 ಕಬ್ಬಿನ ಎಫ್ಆರ್ಪಿ ದರವನ್ನು ಪುನರ್ಪರಿಶೀಲಿಸಲು ರಾಜ್ಯ ಕಬ್ಬು ಬೆಳೆಗಾರರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ತಾಲ್ಲೂಕು ದಂಡಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ರವರ ನೇತೃತ್ವದಲ್ಲಿ ರೈತರ ಹಕ್ಕು ಒತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಪ್ರತಿಭಟನೆಯಲ್ಲಿ ಮಾತನಾಡಿದ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ರವರು ಟನ್ ಕಬ್ಬಿ…