ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್
ವಿಜಯ ದರ್ಪಣ ನ್ಯೂಸ್….. ಸುತ್ತೂರು ಜಾತ್ರೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ಕುಸ್ತಿ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಹಕಾರಿಯಾಗಲಿದೆ ಶಾಸಕ ರಿಜ್ವಾನ್ ಹರ್ಷದ್ ಪಾಂಡವಪುರ ಜನವರಿ 19 ಸುತ್ತೂರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸುತ್ತೂರು ಜಾತ್ರೆಯಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಶಾಸಕ ರಿಜ್ವಾನ್ ಹರ್ಷದ್ ಚಾಲನೆ ನೀಡಿ ಇಂತಹ ಕುಸ್ತಿ ಪಂದ್ಯಾವಳಿಗಳು ಮನುಷ್ಯನ ಆರೋಗ್ಯಕ್ಕೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಅವರು ಇಂದು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ…
