ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ
ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಭೇಟಿ ತಾಂಡವಪುರ ಮೇ 13 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿಗೆ ಮೈಸೂರು ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಕೃಷ್ಣಂ ರಾಜು ರವರು ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಷ್ಟು ಗ್ರಾಮಗಳಲ್ಲಿ ಒಳಚಂಡಿ ಕಾಮಗಾರಿ ಪೂರ್ಣಗೊಂಡಿದೆ ಇನ್ನು ಎಷ್ಟು ಗ್ರಾಮಗಳಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂಬ ಮಾಹಿತಿಯನ್ನು…