ಅತ್ತಿಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಂಗಾಧರ್ ಉಪಾಧ್ಯಕ್ಷರಾಗಿ ರೇಖಾ ಚಂದ್ರಹಾಸ್.

ವಿಜಯ ದರ್ಪಣ ನ್ಯೂಸ್ ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕು ಜುಲೈ 28.  ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಗ್ರಾಮ ಪಂಚಾಯಿತಿಯಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಂಗಾಧರ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಂ.ಎಂ ರುದ್ರೇಶ್ ನಾಮಪತ್ರ ಸಲ್ಲಿಸಿದ್ದು, ಗಂಗಾಧರ್ ರವರು 14 ಮತಗಳನ್ನು ಪಡೆಯುವ ಮೂಲಕ ಜಯಶೀಲರಾದರು. ಎಂ.ಎಂ ರುದ್ರೇಶ್ 5 ಮತಗಳನ್ನು ಪಡೆದು ಪರಾವಕೊಂಡರು. ಒಂದು ಮತ ತಿರಸ್ಕಾರಗೊಂಡಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ…

Read More

ಹಲಗನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸುರಗಹಳ್ಳಿ ವೀಣಾ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ಮೀನಾಕ್ಷಿ ಆಯ್ಕೆ..

ವಿಜಯ ದರ್ಪಣ ನ್ಯೂಸ್  ಪಿರಿಯಾಪಟ್ಟಣ,ಮೈಸೂರು ಜಿಲ್ಲೆ    ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸುರಗಹಳ್ಳಿ ವೀಣಾ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ಮೀನಾಕ್ಷಿರವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರಗಹಳ್ಳಿ ವೀಣಾ ವೇಕಟೇಶ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಾಜನ ಬೆಳಗುಲಿ ಸಂತೋಷ್ ಸ್ಪರ್ಧಿಸಿದ್ದರು. ಸುರಗಹಳ್ಳಿ ವೀಣಾ ವೇಕಟೇಶ್ 10 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಪ್ರತಿಸ್ಪರ್ಧಿ ರಾಜನ ಬಿಳಗೂಲಿ ಸಂತೋಷ್ 8 ಮತಗಳನ್ನು ಪಡೆದು ಪರಭವಗೊಂಡರು. ಉಪಾಧ್ಯಕ್ಷರ ಸ್ಥಾನಕ್ಕೆ ಮೀನಾಕ್ಷಿ ಒಬ್ಬರೇ…

Read More